By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ
    ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯಗೆ ಬೀಳ್ಕೊಡುಗೆ ಸಮಾರಂಭ
    1 minute ago
    ನರೇನಹಳ್ಳಿ ಅರುಣ್‍ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ 
    2 hours ago
    ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ-2026 ರ ಅನುಷ್ಠಾನ ಸಭೆ
    ಎಲ್ಲೆಂದರಲ್ಲಿ ಕಸ ಎಸೆದರೆ ಬೀಳಲಿದೆ ದಂಡ | ಕಸ ಎಸೆಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ | ADC
    3 hours ago
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿದರು
    ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 
    3 hours ago
    Power Cut chitradurga News (3)
    ನಾಳೆ ವಿದ್ಯುತ್ ವ್ಯತ್ಯಯ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 day ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    6 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    17 hours ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    6 hours ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    22 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    19 hours ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    4 hours ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    5 hours ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    1 day ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    1 day ago
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    2 days ago
Reading: ಎಲ್ಲೆಂದರಲ್ಲಿ ಕಸ ಎಸೆದರೆ ಬೀಳಲಿದೆ ದಂಡ | ಕಸ ಎಸೆಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ | ADC
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಲ್ಲೆಂದರಲ್ಲಿ ಕಸ ಎಸೆದರೆ ಬೀಳಲಿದೆ ದಂಡ | ಕಸ ಎಸೆಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ | ADC

News Desk Chitradurga News
Last updated: 30 May 2026 10:52
News Desk Chitradurga News
3 hours ago
Share
ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ-2026 ರ ಅನುಷ್ಠಾನ ಸಭೆ
ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ-2026 ರ ಅನುಷ್ಠಾನ ಸಭೆ
SHARE

CHITRADURGA NEWS | 30 MAY 2026

ಚಿತ್ರದುರ್ಗ: ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿಯಮಾನುಸಾರ ಹಾಗೂ ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಕಸ ಎಸೆಯುವ ಬ್ಲಾಕ್ ಸ್ಪಾಟ್ ಜಾಗಗಳನ್ನು ಗುರುತಿಸಿ, ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ನಿಯಮ ಮೀರಿ ಕಸ ಹಾಕುವವರಿಂದ ದಂಡ ವಸೂಲಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಇದನ್ನೂ ಓದಿ: 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ-2026 ರ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ಆರಂಭಿಕ ಹಂತದಿ0ದಲೇ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಕಸ ಉತ್ಪತ್ತಿ ಮಾಡುವ ಸಂಸ್ಥೆಗಳು ತಮ್ಮ ಆವರಣದಲ್ಲೇ ಕಸ ವಿಲೇವಾರಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಿ. ಸ್ಥಳೀಯ ಸಂಸ್ಥೆಗಳು ಅವರಿಗೆ ಸಹಾಯ ಮಾಡಬೇಕು. 

ನಿಗದಿ ಸಮಯದಲ್ಲಿ ಸ್ವಂತ ವ್ಯವಸ್ಥೆ ಮಾಡಿಕೊಂಡು ನಿಯಮ ಕಡ್ಡಾಯವಾಗಿ ಪಾಲಿಸದಿದ್ದರೆ ದಂಡ ವಿಧಿಸುವುದು ಮಾತ್ರವಲ್ಲದೆ, ಇತರೆ ನಾಗರಿಕ ಸೌಲಭ್ಯಗಳನ್ನು ಕಡಿತಗೊಳಿಸಲು ಕೋರ್ಟ್ ನಿರ್ದೇಶನ ಇರುವ ಬಗ್ಗೆ ಕಸ ಉತ್ಪತ್ತಿ ಮಾಡುವ ಸಂಸ್ಥೆಗಳಿಗೆ ಮನವರಿಕೆ ಮಾಡಿಕೊಡಬೇಕು. ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳಿಂದ ಸಂಗ್ರಹಿಸುವ ಕಸವನ್ನು ಹಸಿ ಮತ್ತು ಒಣ ಕಸ ಎಂದು ಮೂಲದಲ್ಲೇ ಪ್ರತ್ಯೇಕಿಸಬೇಕು. 

ಇದನ್ನೂ ಓದಿ: 

ಕಸ ಸಂಗ್ರಹಣಾ ವಾಹನಗಳು ಕಡ್ಡಾಯವಾಗಿ ವಿಂಗಡಿಸಿದ ಕಸವನ್ನೇ ಪಡೆಯಬೇಕು. ಆರಂಭದಲ್ಲೇ ವಿಂಗಡಣೆ ಸರಿಯಾಗಿ ನಡೆದರೆ, ಅಂತಿಮ ವಿಲೇವಾರಿ ಸುಲಭವಾಗುತ್ತದೆ. ಪರಿಸರ ಇಂಜಿನಿಯರ್‌ಗಳು ಕೇವಲ ಕಚೇರಿ ಕೆಲಸಗಳಿಗೆ ಸೀಮಿತವಾಗದೆ, ಮೈದಾನಕ್ಕಿಳಿದು ಸಕ್ರಿಯವಾಗಿ ಕೆಲಸ ಮಾಡಬೇಕು. ಘನತ್ಯಾಜ್ಯ ಕಾಯ್ದೆಯ ನಿಯಮಗಳ ಅನುಷ್ಠಾನದಲ್ಲಿ ಕರ್ತವ್ಯ ಲೋಪ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.

ಮಾಧ್ಯಮಗಳಲ್ಲಿ ಕಸದ ನಿರ್ವಹಣೆ ಕುರಿತು ದೂರುಗಳು ಬಂದರೆ ಇವುಗಳನ್ನು ನ್ಯಾಯಾಲಯಗಳು ಗಂಭೀರವಾಗಿ ಪರಿಗಣಿಸಲಿವೆ. ಸ್ಥಳೀಯ ಸಂಸ್ಥೆಗಳ ಮೂಲ ಕರ್ತವ್ಯವೇ ಸ್ವಚ್ಛತೆ ಕಾಪಾಡುವುದಾಗಿದೆ. ವಾಹನಗಳು ಅಥವಾ ಸಿಬ್ಬಂದಿ ಕೊರತೆಯಿದ್ದರೆ, ಸರ್ಕಾರದ ಅನುದಾನಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳ ಸ್ವಂತ ನಿಧಿ ಅಥವಾ 15ನೇ ಹಣಕಾಸು ಯೋಜನೆಯಡಿ ಅಗತ್ಯ ಸೌಕರ್ಯಗಳನ್ನು ಬಲಪಡಿಸಿಕೊಂಡು ನಿಯಮಾನುಸಾರ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪುನರುಚ್ವರಿಸಿದರು.

ಜಿಲ್ಲೆಯಲ್ಲಿ ಲಭ್ಯವಿರುವ ಕಸ ಮರುಬಳಕೆ ಮಾಡುವ ಏಜೆನ್ಸಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು. ಒಂದು ವೇಳೆ ಸ್ಥಳೀಯವಾಗಿ ಏಜೆನ್ಸಿಗಳು ಇಲ್ಲದಿದ್ದರೆ, ನೆರೆ ಜಿಲ್ಲೆಗಳ ಏಜೆನ್ಸಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಸ್ವಯಂಸೇವಾ ಸಂಸ್ಥೆಗಳ ನೆರವು ಪಡೆಯಬೇಕು ಎಂದು ಕಮಿಷನರ್ ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: 

ನಗರದ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕೋಟಿಗಟ್ಟಲೆ ಮೌಲ್ಯದ ಯಂತ್ರೋಪಕರಣಗಳನ್ನು ಪ್ರತಿದಿನವೂ ಸುಸ್ಥಿತಿಯಲ್ಲಿಟ್ಟುಕೊಂಡು, ಕಸ ವಿಲೇವಾರಿ ಪ್ರಕ್ರಿಯೆ ನಿರಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಸಿಬ್ಬಂದಿಗಳ ಹಾಜರಾತಿಗಾಗಿ ತಕ್ಷಣವೇ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಬೇಕು. 

ಘಟಕದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಅದರ ನೇರ ದೃಶ್ಯಾವಳಿಗಳನ್ನು ಕಮಿಷನರ್ ಮೊಬೈಲ್ ಹಾಗೂ ಟೇಬಲ್‌ಗೆ ಕನೆಕ್ಟ್ ಮಾಡಬೇಕು. ಇದರಿಂದ ಯಾರು ಕೆಲಸ ಮಾಡುತ್ತಿದ್ದಾರೆ, ಯಾರು ಮಾಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಕೆಲಸಕ್ಕೆ ಸಕಾಲದಲ್ಲಿ ಬಾರದೇ ನಿರ್ಲಕ್ಷ್ಯ ವಹಿಸುವ ಅಥವಾ ಕೇವಲ ಸಂಬಳಕ್ಕಾಗಿ ಬರುವ ಸಿಬ್ಬಂದಿ ಇದ್ದರೆ ತಕ್ಷಣವೇ ಅವರ ಸೇವೆಯನ್ನು ರದ್ದುಗೊಳಿಸಿ ಹೊಸಬರನ್ನು ತೆಗೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶಿಸಿದರು.

ಲೆಗಸಿ ವೇಸ್ಟ್ ವಿಲೇವಾರಿ ಪ್ರಕ್ರಿಯೆಗೆ ಚುರುಕು:

ಚಿತ್ರದುರ್ಗ ಸೇರಿದಂತೆ ವಿವಿಧೆಡೆ ಸಂಗ್ರಹವಾಗಿರುವ ‘ಲೆಗಸಿ ವೇಸ್ಟ್’ ವಿಲೇವಾರಿ ಪ್ರಕ್ರಿಯೆಗೆ ಏಜೆನ್ಸಿ ಗುತ್ತಿಗೆ ನೀಡಲಾಗಿದೆ. ಆದರೆ ವಿಲೇವಾರಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಅಪರ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಸಮಯದಲ್ಲಿ ಒಂದು ಸ್ಥಳದಲ್ಲಿ ಲೆಗಸಿ ವೇಸ್ಟ್ ವಿಲೇವಾರಿ ಮಾಡುವ ಬದಲು, ಏಕಕಾಲದಲ್ಲಿ ಎಲ್ಲಾ ಕಡೆ ಅಗತ್ಯವಿರುವ ಸಿಬ್ಬಂದಿ ಮತ್ತು ಯಂತ್ರಗಳನ್ನು ಬಳಸಿ ವಿಲೇವಾರಿ ಪ್ರಕ್ರಿಯೆಗೆ ಚುರುಕು ನೀಡಬೇಕು. ಸರಿಯಾಗಿ ಕಾರ್ಯನಿರ್ವಹಿಸದ ಏಜೆನ್ಸಿಗೆ ತಕ್ಷಣ ನೋಟಿಸ್ ಜಾರಿ ಮಾಡಬೇಕು ಎಂದರು.

ಇದನ್ನೂ ಓದಿ: 

ಕಸ ವಿಂಗಡಣೆ ಮತ್ತು ಯಂತ್ರಗಳ ಕಾರ್ಯಾಚರಣೆಗೆ ನುರಿತ ಕಾರ್ಮಿಕರ ಅಗತ್ಯವಿದೆ. ಜೊತೆಗೆ ಯಂತ್ರೋಪಕರಣಗಳ ಅಳವಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇವುಗಳ ಸಮರ್ಪಕ ನಿರ್ವಹಣೆಗಾಗಿ ಖಾಸಗಿ ಏಜೆನ್ಸಿಯೊಂದನ್ನು ನೇಮಕ ಮಾಡಿಕೊಳ್ಳುಲು ಪ್ರಸ್ತಾವನೆಯನ್ನು ಸಿದ್ಧಪಡಿಸಿ ಕಳುಹಿಸಲು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರೇಷ್ಮಾ ಹಾನಗಲ್ ಸಭೆಯಲ್ಲಿ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿ.ಪಂ.ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ, ಪರಿಸರ ಅಧಿಕಾರಿ ಪಲ್ಲವಿ.ಹೆಚ್.ವಿ, ಚಿತ್ರದುರ್ಗ ನಗರ ಪೌರಯುಕ್ತೆ ಲಕ್ಷ್ಮಿ, ಚಳ್ಳಕೆರೆ ನಗರ ಪೌರಾಯುಕ್ತೆ ಡಾ.ನಾಗವೇಣಿ ಸೇರಿದಂತೆ, ವಿವಿಧ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪರಿಸರ ಇಂಜಿನಿಯರ್‌ಗಳು, ಎನ್.ಜಿ.ಓ ಪ್ರತಿನಿಧಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:cctvChitradurgaChitradurga newsgarbageಕಸಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಿಸಿಟಿವಿ
Share This Article
Facebook Email Print
Previous Article ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿದರು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 
Next Article ನರೇನಹಳ್ಳಿ ಅರುಣ್‍ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ 
Leave a Comment

Leave a Reply Cancel reply

Your email address will not be published. Required fields are marked *

ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ
ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯಗೆ ಬೀಳ್ಕೊಡುಗೆ ಸಮಾರಂಭ
ಮುಖ್ಯ ಸುದ್ದಿ
ನರೇನಹಳ್ಳಿ ಅರುಣ್‍ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ 
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿದರು
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
Eyelash
ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up