Connect with us

    FIRE INCIDENT: ಹೊತ್ತಿ ಉರಿದ ಕಂಟೈನರ್‌ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ

    fire accident

    ಕ್ರೈಂ ಸುದ್ದಿ

    FIRE INCIDENT: ಹೊತ್ತಿ ಉರಿದ ಕಂಟೈನರ್‌ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 29 SEPTEMBER 2024
    ಚಿತ್ರದುರ್ಗ: ಶಾರ್ಟ್‌ ಸರ್ಕ್ಯೂಟ್‌ನಿಂದ ಆಯಿಲ್‌ ಕಂಟೈನರ್‌ ಹೊತ್ತಿ ಉರಿದ ಘಟನೆ ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

    ನಗರದ ನವೀನ್ ಐಶ್ವರ್ಯ ಹೋಟಲ್‌ ಮುಂಭಾಗದ ಹೆದ್ದಾರಿಯಲ್ಲಿ ಬೆಂಗಳೂರಿಂದ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಕಂಟೈನರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೇತ್ತ ಚಾಲಕ, ಕ್ಲೀನರ್‌ ಕಂಟೈನರ್‌ನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

    ಕ್ಲಿಕ್ ಮಾಡಿ ಓದಿ: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆ | ಪರೀಕ್ಷಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌

    ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top