By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    4 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    6 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    6 hours ago
    ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    CBSC RESULT | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    9 hours ago
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    8 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    9 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    10 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ

News Desk Chitradurga News
Last updated: 24 May 2024 19:22
News Desk Chitradurga News
2 years ago
Share
ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ
ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ
SHARE

CHITRADURGA NEWS | 24 MAY 2024

ಚಿತ್ರದುರ್ಗ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರವಾಗಿ ಶಾಲೆ, ಅಂಗನವಾಡಿ ಕೇಂದ್ರಗಳು, ಮಹಿಳಾ ಸೇವಾ ಸಂಘಗಳು, ನ್ಯಾಯಬೆಲೆ ಅಂಗಡಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ವಸತಿ ನಿಲಯಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಜೂನ್ ಮಾಹೆಯೊಳಗೆ ಶೇ.100ರಷ್ಟು ನೊಂದಣಿ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಕೈಜೋಡಿಸಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಕಾಂಗ್ರೆಸ್‌ನಿಂದ ಲೋಕೇಶ್‌ ತಾಳಿಕಟ್ಟೆ ಉಚ್ಚಾಟನೆ

ಹೋಟೆಲ್, ಬೀದಿಬದಿಯ ಆಹಾರ ಪದಾರ್ಥಗಳ ಮಾರಾಟ ಮಾಡುವ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಗುಣಮಟ್ಟ ಹಾಗೂ ಸ್ವಚ್ಚತೆ ಕುರಿತು ತಪಾಸಣೆ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಆಹಾರ ಪಧಾರ್ಥಗಳ ಸಂಗ್ರಹಣೆ, ಮಾರಾಟ, ತಯಾರಿಕೆಯ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಮಾನದಂಡಗಳನ್ನು ಅನುಸರಿಸಬೇಕು. ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳು ಸ್ಪಂದಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕು ಎಂದರು.

ಆಹಾರ ಸುರಕ್ಷತೆ ಅಂಕಿತ ಅಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ, ನಿಬಂಧನೆ 2011 ಆಗಸ್ಟ್ 5ರಂದು ದೇಶದಾದ್ಯಂತ ಜಾರಿಗೆ ಬಂದಿದೆ. ಆಹಾರ ಸುರಕ್ಷತೆ ಹಿನ್ನಲೆಯಲ್ಲಿ ಇಲಾಖೆವತಿಯಿಂದ ಪರವಾನಗಿ ಮತ್ತು ನೋಂದಣಿ ಕಾರ್ಯ ಮಾಡುತ್ತೇವೆ.

ಇದನ್ನೂ ಓದಿ: ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ನಿಯಮಾನುಸಾರ ದಂಡ ವಿಧಿಸಲಾಗುತ್ತದೆ. ಜಿಲ್ಲಾ ವ್ಯಾಪ್ತಿಯಲ್ಲಿನ ವಿವಿಧ ಸ್ಥಳಗಳಲ್ಲಿ ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಆಹಾರ ಸುರಕ್ಷತೆ ಕುರಿತು ಮಾಹಿತಿ ನೀಡಿದೆ ಹಾಗೂ ಉದ್ದಿಮೆ ತಪಾಸಣೆ ನಡೆಸಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಆಹಾರ ಸೇವಿಸುವ ಮಕ್ಕಳ ಸುರಕ್ಷತೆ ಪ್ರಮುಖವಾದದು. ಮಧ್ಯಾಹ್ನದ ಬಿಸಿಯೂಟ ನೀಡುವ ಶಾಲೆಗಳು, ಅಂಗನವಾಗಿ, ವಿವಿಧ ಇಲಾಖೆಗಳ ವಸತಿ ನಿಲಯಗಳು, ಎಲ್ಲಾ ನ್ಯಾಯಬೆಲೆ ಅಂಗಡಿಗಳು, ಎಪಿಎಂಸಿ ಆವರಣದಲ್ಲಿರುವ ಎಲ್ಲಾ ತರಹದ ವ್ಯಾಪಾರಸ್ಥರು ಹಾಗೂ ದಲ್ಲಾಳಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೋಂದಣಿ ಮಾಡಿಸಬೇಕು.

ಇದನ್ನೂ ಓದಿ: ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?

ಜಿಲ್ಲೆಯಲ್ಲಿ 2225 ಶಾಲೆಗಳಲ್ಲಿ ಈಗಾಗಲೇ 1371 ಶಾಲೆಗಳು ನೋಂದಣಿ ಮಾಡಿಕೊಂಡಿದ್ದು, 1146 ಶಾಲೆಗಳು ನೋಂದಣಿ ಬಾಕಿ ಇದೆ. 2331 ಅಂಗನವಾಡಿ ಕೇಂದ್ರಗಳ ಪೈಕಿ 1367 ಅಂಗನವಾಡಿಗಳು ನೋಂದಣಿಯಾಗಿದ್ದು, 964 ಅಂಗನವಾಡಿಗಳು ಬಾಕಿ ಇವೆ. 607 ನ್ಯಾಯಬೆಲೆ ಅಂಗಡಿಗಳ ಪೈಕಿ 328 ಅಂಗನವಾಡಿಗಳು ನೊಂದಣಿಗೆ ಬಾಕಿ ಇವೆ. ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ತಮ್ಮ ಆಧಾರ್ ಕಾರ್ಡ್ ಹಾಗೂ ರೂ.100 ಶುಲ್ಕವನ್ನು ಪಾವತಿಸಿ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳಿಂದ ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೊಂದಣಿ ಮಾಡಿಸಬೇಕು ಎಂದು ಹೇಳಿದರು.

ಮಕ್ಕಳಿಗೆ ಊಟ ತಯಾರಿಸುವ ಬಾಣಿಸಿಗರು ಹಾಗೂ ಬಡಿಸುವವರು ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು. ನೀರಿನ ಪರೀಕ್ಷೆ, ಅಡುಗೆಯವರು, ಕೆಲಸಗಾರರಿಗೆ ಕೈಗವಚ, ತಲೆಗವಚ ಧರಿಸಬೇಕು. ಅಡುಗೆ ಸ್ಥಳ ಸ್ವಚ್ಛವಾಗಿರಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaCompulsoryFoodKannada NewsNoticeregistersafetyಆಹಾರಕಡ್ಡಾಯಕನ್ನಡ ನ್ಯೂಸ್ಚಿತ್ರದುರ್ಗನೊಂದಣಿಸುರಕ್ಷತೆಸೂಚನೆ
Share This Article
Facebook Email Print
Previous Article jobs in chitradurga news ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
Next Article arecanut price list ಅಡಿಕೆ ಧಾರಣೆ | ಮೇ.24 ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
DC Office Chitradurga
ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
ಮುಖ್ಯ ಸುದ್ದಿ
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up