By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಎರಡು ದಿನ ವಿವಿ ಸಾಗರದ ನೀರು ಬರಲ್ಲ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಎರಡು ದಿನ ವಿವಿ ಸಾಗರದ ನೀರು ಬರಲ್ಲ

ಮುಖ್ಯ ಸುದ್ದಿ

ಎರಡು ದಿನ ವಿವಿ ಸಾಗರದ ನೀರು ಬರಲ್ಲ

chitradurganews.com
Last updated: 28 December 2023 17:21
chitradurganews.com
2 years ago
Share
ವಾಣಿವಿಲಾಸ ಸಾಗರ
ವಾಣಿವಿಲಾಸ ಸಾಗರ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಡಿ.30 ಮತ್ತು 31ರಂದು ವಾಣಿವಿಲಾಸ ಸಾಗರ ನೀರು ತಾತ್ಕಾಲಿಕ ಸ್ಥಗಿತವಾಗಲಿದೆ.

ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಸಿ.ಐ ಮತ್ತು ಎಂ.ಎಸ್ ಪೈಪ್‍ಲೈನ್‍ಗಳ ಮರು ಜೋಡಣೆ ಕೆಲಸ ಮಾಡಬೇಕಾಗಿದೆ.

ಇದನ್ನೂ ಓದಿ: ಹತ್ತು ಲಕ್ಷ ದರೋಡೆ ಪ್ರಕರಣ | ಒಂದೇ ತಿಂಗಳಲ್ಲಿ ಆರೋಪಿ ಬಂಧನ

ಈ ಹಿನ್ನೆಲೆಯಲ್ಲಿ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಡಿ.30 ಮತ್ತು 31 ರಂದು ಸ್ಥಗಿತಗೊಳಿಸಲಾಗುತ್ತದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ.

ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaReservoirVV SagarWater Stopಚಿತ್ರದುರ್ಗಜಲಾಶಯನೀರು ನಿಲುಗಡೆವಿವಿ ಸಾಗರ
Share This Article
Facebook Email Print
Previous Article ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಬಿಲ್ ಇದ್ರೆ 10 ಕೋಟಿವರಗೆ ಪರಿಹಾರ ಪಡೆಯಬಹುದು | ಯಾವುದೇ ವಸ್ತು ಖರೀದಿಸಿದರೂ ಬಿಲ್ ಮರೆಯಬೇಡಿ
Next Article arecanut price list ಅಡಕೆ ಧಾರಣೆ | ಡಿಸೆಂಬರ್ 28 | ರಾಜ್ಯ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up