Connect with us

    Chitradurga: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ರಚನೆ | ಚಿತ್ರದುರ್ಗದ ಇಬ್ಬರು ಸಮಿತಿಗೆ ಆಯ್ಕೆ

    P.Thippeswamy

    ಮುಖ್ಯ ಸುದ್ದಿ

    Chitradurga: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ರಚನೆ | ಚಿತ್ರದುರ್ಗದ ಇಬ್ಬರು ಸಮಿತಿಗೆ ಆಯ್ಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS |06 OCTOBER 2024

    ಚಿತ್ರದುರ್ಗ: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ಆಯ್ಕೆ ಸಲಹಾ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.

    ರಾಜ್ಯ ಸರ್ಕಾರ ರಚಿಸಿರುವ ಈ ಸಮಿತಿಯಲ್ಲಿ ಚಿತ್ರದುರ್ಗದ (chitradurga)ಇಬ್ಬರು ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.

    ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ಧಾರಣೆ

    ಸಮಿತಿಯ ಅಧ್ಯಕ್ಷರಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಇದ್ದರೆ, ಚಿತ್ರದುರ್ಗ ಮೂಲದ ಜಿ.ಶರಣಪ್ಪ ಹಾಗೂ ರಂಗಭೂಮಿ ಕಲಾವಿದ ಪಿ.ತಿಪ್ಪೇಸ್ವಾಮಿ ಈ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

    ಉಳಿದಂತೆ ರವಿಚಂದ್ರನ್, ಹಂಸಲೇಖ, ನಾಗೇಶ ಹೆಗಡೆ, ಸಿದ್ಧರಾಜು, ಡಾ.ಸಿ.ಎಸ್.ದ್ವಾರಕನಾಥ್, ರಂಜಾನ್ ದರ್ಗಾ, ಹಿರೇಮಗಳೂರು ಕಣ್ಣನ್ ಸೇರಿದಂತೆ ನಾಡಿನ ಸಾಹಿತಿಗಳು, ಗಣ್ಯರು, ವಿವಿಧ ರಂಗಗಳ ಪ್ರಮುಖರು, ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರುಗಳು ಪದನಿಮಿತ್ತ ಸದಸ್ಯರಾಗಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top