
CHITRADURGA NEWS | 23 JULY 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಇದೇ ಜುಲೈ 25ರಂದು ವಿಶ್ವ ಮೆದುಳು ದಿನದ ಪ್ರಯುಕ್ತ ಉಚಿತ ನರರೋಗ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಗಿಲಿಕೇನಹಳ್ಳಿ ಅಜ್ಜಯ್ಯ ಆತ್ಮಹತ್ಯೆ ಪ್ರಕರಣ | ಎಸ್ಪಿ ರಂಜಿತ್ಕುಮಾರ್ ಬಂಡಾರು ಹೇಳಿಕೆ

ಶಿಬಿರಕ್ಕೆ ನರರೋಗ ತಜ್ಞರಾದ ಡಾ.ಕಿರಣ್ ಗೌಡ ಆಗಮಿಸಲಿದ್ದು, ತಲೆನೋವು, ಅಪಸ್ಮಾರ, ಪಾಶ್ರ್ವವಾಯು, ಮರೆವಿನ ಖಾಯಿಲೆ ಹಾಗೂ ನರರೋಗ ಸಂಬಂಧಿಸಿದ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.
ರೋಗಿಗಳು ಹಾಗೂ ಸಾರ್ವಜನಿಕರು ಉಚಿತ ನರರೋಗ ಚಿಕಿತ್ಸಾ ಶಿಬಿರದ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
