By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: HD ಪುರದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » HD ಪುರದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ಹೊಳಲ್ಕೆರೆ

HD ಪುರದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

News Desk Chitradurga News
Last updated: 1 July 2025 18:22
News Desk Chitradurga News
5 hours ago
Share
HD ಪುರದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 JULY 2025

ಹೊಳಲ್ಕೆರೆ: ಅಲಮೇಲಮ್ಮ, ಎಸ್.ಆರ್.ರಂಗಯ್ಯ, ರುದ್ರಮ್ಮ, ಜಿ.ಹೆಚ್.ಜಯಕುಮಾರ್ ಕುಟುಂಬದ ವತಿಯಿಂದ ಎಸ್.ಆರ್ ಪ್ರಕಾಶ್, ಲಿಂಗರಾಜು ಅವರು ಎಚ್.ಡಿ ಪುರ ಪಿ.ಎಂ.ಶ್ರೀ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಣೆ ಮಾಡಿದರು.

Also Read: ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್‌ ಸಿಗ್ನಲ್‌ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ

ಈ ಕಾರ್ಯಕ್ರಮದಲ್ಲಿ ಬಿಓ ಶ್ರೀನಿವಾಸ್ ಮಾತನಾಡಿ, ಸತತ 13 ವರ್ಷಗಳಿಂದ ಉಚಿತ ನೋಟ್ ಬುಕ್ ವಿತರಣೆ ಮಾಡುತ್ತಿರುವ ಕುಟುಂಬಕ್ಕೆ ಶ್ಲಾಘಿಸಿದರು. ಇದು ಇತರರಿಗೂ ಸ್ಪೂರ್ತಿ ಆಗಲಿದೆ ಎಂದು ತಿಳಿಸಿದರು.

ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮಿತ್ರಮ್ಮ, ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್, ಶಿಕ್ಷಣ ಸಂಯೋಜಕ ವಿಜಯ್, ಸಿ.ಆರ್.ಪಿ. ವೀರೇಶ್, ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ವಾಗ್ದೇವಿ ಶಾಲೆಯ ಆಡಳಿತಾಧಿಕಾರಿ ಶಿವರಾಮ್, ಎಸ್.ಡಿ.ಎಂ.ಸಿ ಸದಸ್ಯ ಹೆಚ್.ಹನುಮಂತ್, ರಾಮಣ್ಣ ಗ್ರಾಮಸ್ಥರಾದ ಸತೀಶ್, ಸಂತೋಷ್, ಮಂಜುನಾಥ್, ಓಬಳೇಶ್ ಸೇರಿದಂತೆ ಶಿಕ್ಷಕರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BO SrinivasChitradurgaChitradurga newsChitradurga UpdatesGovernment School Note BookHDPuraHolalkereKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಓ ಶ್ರೀನಿವಾಸ್ಸರ್ಕಾರಿ ಶಾಲೆ ನೋಟ್ ಬುಕ್ಹೆಚ್.ಡಿ.ಪುರಹೊಳಲ್ಕೆರೆ
Share This Article
Facebook Email Print
Previous Article Right canal work of Bhadra Dam ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್‌ ಸಿಗ್ನಲ್‌ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ
Next Article Annappa swamy ಹೊಸದುರ್ಗ ಬಿಜೆಪಿ ಅಧ್ಯಕ್ಷರಾಗಿ ಅಣ್ಣಪ್ಪಸ್ವಾಮಿ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up