CHITRADURGA NEWS | 01 JULY 2025
ಹೊಳಲ್ಕೆರೆ: ಅಲಮೇಲಮ್ಮ, ಎಸ್.ಆರ್.ರಂಗಯ್ಯ, ರುದ್ರಮ್ಮ, ಜಿ.ಹೆಚ್.ಜಯಕುಮಾರ್ ಕುಟುಂಬದ ವತಿಯಿಂದ ಎಸ್.ಆರ್ ಪ್ರಕಾಶ್, ಲಿಂಗರಾಜು ಅವರು ಎಚ್.ಡಿ ಪುರ ಪಿ.ಎಂ.ಶ್ರೀ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಣೆ ಮಾಡಿದರು.
Also Read: ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್ ಸಿಗ್ನಲ್ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ
ಈ ಕಾರ್ಯಕ್ರಮದಲ್ಲಿ ಬಿಓ ಶ್ರೀನಿವಾಸ್ ಮಾತನಾಡಿ, ಸತತ 13 ವರ್ಷಗಳಿಂದ ಉಚಿತ ನೋಟ್ ಬುಕ್ ವಿತರಣೆ ಮಾಡುತ್ತಿರುವ ಕುಟುಂಬಕ್ಕೆ ಶ್ಲಾಘಿಸಿದರು. ಇದು ಇತರರಿಗೂ ಸ್ಪೂರ್ತಿ ಆಗಲಿದೆ ಎಂದು ತಿಳಿಸಿದರು.
ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮಿತ್ರಮ್ಮ, ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್, ಶಿಕ್ಷಣ ಸಂಯೋಜಕ ವಿಜಯ್, ಸಿ.ಆರ್.ಪಿ. ವೀರೇಶ್, ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ವಾಗ್ದೇವಿ ಶಾಲೆಯ ಆಡಳಿತಾಧಿಕಾರಿ ಶಿವರಾಮ್, ಎಸ್.ಡಿ.ಎಂ.ಸಿ ಸದಸ್ಯ ಹೆಚ್.ಹನುಮಂತ್, ರಾಮಣ್ಣ ಗ್ರಾಮಸ್ಥರಾದ ಸತೀಶ್, ಸಂತೋಷ್, ಮಂಜುನಾಥ್, ಓಬಳೇಶ್ ಸೇರಿದಂತೆ ಶಿಕ್ಷಕರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
