By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
    ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
    2 hours ago
    ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
    3 hours ago
    ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    3 hours ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    11 hours ago
    ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    22 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    13 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    14 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    2 days ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    2 days ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    3 days ago
Reading: Novel: ನಾಳೆಯಿಂದ ನಿಮ್ಮ ಮುಂದೆ | ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾಕಾದಂಬರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Novel: ನಾಳೆಯಿಂದ ನಿಮ್ಮ ಮುಂದೆ | ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾಕಾದಂಬರಿ

chitradurganews.com
Last updated: 31 August 2024 09:57
chitradurganews.com
2 years ago
Share
G.S.Ujjanappa Novel
ಹಬ್ಬಿದಾ ಮಲೆ ಮಧ್ಯದೊಳಗೆ
SHARE

CHITRADURGA NEWS | 31 AUGUST 2024

ಚಿತ್ರದುರ್ಗ ನ್ಯೂಸ್ ಆರಂಭವಾಗಿ ಒಂದು ವರ್ಷ ಕಳೆದಿದೆ. ಈ ಒಂದು ವರ್ಷದ ಅವಧಿಯಲ್ಲಿ ನಮ್ಮ ನಿರೀಕ್ಷೆ ಮೀರಿದ ಸ್ಪಂಧನೆ ಓದುಗರಿಂದ ಸಿಕ್ಕಿದೆ. ಈ ಪ್ರೀತಿಗೆ ನಾವು ಆಭಾರಿಗಳು. ಪ್ರತಿ ಕ್ಷಣವೂ ಹೊಸತನಕ್ಕೆ ತುಡಿಯುವ ಮೂಲಕ, ದುರ್ಗದ ಜನರ ವಿಶ್ವಾಸಾರ್ಹ ಡಿಜಿಟಲ್ ಮಾಧ್ಯಮವಾಗಿ ಚಿತ್ರದುರ್ಗ ನ್ಯೂಸ್ ಮುನ್ನುಗ್ಗುತ್ತಿದೆ. ಈಗ ನಮ್ಮ ಮತ್ತೊಂದು ಪ್ರಯೋಗವಾಗಿ ಹಿರಿಯ ಪತ್ರಕರ್ತರು, ಲೇಖಕರೂ ಆಗಿರುವ ಜಿ.ಎಸ್.ಉಜ್ಜನಪ್ಪ ಅವರು ರಚಿಸಿರುವ ಬಯಲು ಸೀಮೆಯ ಮಹಾಕಾದಂಬರಿ (Novel) ಹಬ್ಬಿದ ಮಲೆ ಮಧ್ಯೆದೊಳಗೆ ಕಾದಂಬರಿಯನ್ನು ಪ್ರತಿ ಭಾನುವಾರ ಪ್ರಕಟಿಸುವ ಮೂಲಕ ಓದುಗರಿಗೆ ಹೊಸ ಅಭಿರುಚಿ ಉಣಬಡಿಸುವ ಪ್ರಯತ್ನಕ್ಕೆ ಮುಂದಾಗಿದ್ದೇವೆ. ಈ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರ ಇರಲಿ. ಓದಿ, ಪ್ರತಿಕ್ರಿಯಿಸಿ, ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ.

ಓದುಗರಲ್ಲಿ ಲೇಖಕ ಜಿ.ಎಸ್.ಉಜ್ಜನಪ್ಪ ಅವರ ನಿವೇದನೆ:

ಪ್ರಿಯ ಓದುಗರೆ,
ನೀವು ಓದಲಿರುವ ಈ ಕೃತಿ ನನ್ನ ಹದಿನಾರನೇ ಬರಹ. ನನ್ನ ಹುಟ್ಟೂರು ಗೌನಹಳ್ಳಿಯ ದಾಖಲಾಗದೇ ಇದ್ದ ಕೆಲವು ಪ್ರಸಂಗ, ಘಟನೆಗಳು ನನ್ನ ತಲೆಯಲ್ಲಿ ಗುಂಯ್‍ಗುಡುತ್ತಿದ್ದವು. ಇವನ್ನ ಕಣ್ಣಿಗೆ ಕಟ್ಟುವಂತೆ ಹೇಳಿದ್ದ ನನ್ನ ತಾತ ಗೊಂಚಿಕಾರ ಬಸಯ್ಯ (ಶತಾಯುಷಿಯಾಗಿದ್ದ ಇವರು ತೀರಿಕೊಂಡಾಗ ನನಗೆ ಐದಾರು ವರ್ಷ ವಯಸ್ಸು. ಅವರೇ ನನ್ನನ್ನು ಪ್ರಾಥಮಿಕ ಶಾಲೆಗೆ ದಾಖಲಿಸಿದ್ದವರು), ಮಾವಂದಿರಾದ ಮತ್ತು ದೇಶ ಸ್ವಾತಂತ್ರ್ಯ ಪಡೆಯುವುದಕ್ಕೆ ಮುಂಚೆ ದಶಕಗಳ ಕಾಲ ಊರಿನ ಎಲ್ಲಾ ಆಗು ಹೋಗುಗಳನ್ನು ದಾಖಲಿಸುತ್ತಿದ್ದ ಪಟೇಲ್ ಸಿದ್ದಯ್ಯನವರು, ಅವರು ತಮ್ಮ ಅತ್ತೆಯ ಮಗನಾಗಿದ್ದ ನನ್ನ ತಂದೆ (ತಾಯಿಯ ಮರಣಾನಂತರ ತಮ್ಮ ಪ್ರೀತಿಯ ರಕ್ಷಣೆಯಲ್ಲಿ ಸಾಕಿ ಸಲಹಿದ್ದವರು ಪಟೇಲರೆ) ಮತ್ತು ಹುಟ್ಟು ಕಥೆಗಾರ್ತಿಯಾಗಿ ಪಟೇಲರ ರಕ್ಷಣೆಯಲ್ಲೇ ಬೆಳೆದಿದ್ದ (ಆಕೆ ಚಿಕ್ಕ ಹುಡುಗಿಯಗಿದ್ದಾಗಲೇ ತಂದೆ ದುರ್ಮರಣಕ್ಕೀಡಾಗಿದ್ದರು) ನನ್ನ ತಾಯಿ ಲಿಂಗಮ್ಮ ಇವರು ಈ ಕೃತಿಯ ಎಲ್ಲಾ ಪ್ರಸಂಗ ಸಂಗತಿಗಳನ್ನು ಕಾಲಕಾಲದಲ್ಲಿ ನನಗೆ ತಿಳಿಸಿ ಉಪಕರಿಸಿದ್ದಾರೆ. ಆದ್ದರಿಂದ ಇವರುಗಳಿಗೆ ಈ ಕೃತಿಯನ್ನು ಅರ್ಪಿಸುವುದರ ಮೂಲಕ ನನ್ನ ಕೃತಜ್ಞತೆಗಳನ್ನು ಸಲ್ಲಿಸಿದ್ದೇನೆ.

ಯಾವುದೇ ದೇಶದ ಹಳ್ಳಿ, ಪಟ್ಟಣ ಮತ್ತಿತರ ಸ್ಥಳಗಳಿಗೆ ತಮ್ಮದೇ ಆದ ಇತಿಹಾಸ ಇದ್ದೇ ಇರುತ್ತದೆ. ಅವನ್ನು ದಾಖಲಿಸುವ ಉದಾರಿಗಳು ಅಪರೂಪ.

ಎರಡು ಗುಡ್ಡಗಳ ಸಾಲಿನ ನಡುವೆ, ಜೀವಸೆಲೆಯಂತೆ ಹರಿಯುತ್ತಿದ್ದ ಬಸವನ ಹೊಳೆಹಳ್ಳದ ಮಗ್ಗುಲಲ್ಲಿ ಕಟ್ಟಿಕೊಂಡಿರುವ ಗೌನಹಳ್ಳಿಯ ಇತಿಹಾಸವನ್ನು ನನ್ನ ‘ಗೌನಳ್ಳೇರು’ (ಪ್ರಕಾಶಕರು ಮೆ। ಸಿವಿಜಿ ಇಂಡಿಯಾ ಬೆಂಗಳೂರು-2011 ಮತ್ತು 2013): ‘ಗೌನಳ್ಳಿ ಎಂಬ ಗ್ರಾಮ ಭಾರತ’ (ಪ್ರಕಾಶಕರು ಮೆಃ ರೋಸ್ ಇಂಡಿಯಾ ಬೆಂಗಳೂರು -2020 ಮತ್ತು ಈ ‘ಹಬ್ಬಿದಾ ಮಲೆ ಮಧ್ಯದೊಳಗೆ’ ಕೃತಿಗಳಲ್ಲಿ ಯಾವ ಕೃತಕತೆ ಇಲ್ಲದೆ ದಾಖಲಿಸಿದ್ದೇನೆ.

ಈ ಊರಿನ ಪರಿಸರವೇ ಚೇತೋಹಾರಿಯಾದುದು. ಬಡಗಲು-ತೆಂಕಲಿಗೆ ಹಬ್ಬಿರುವ ಎರಡು ಗುಡ್ಡಗಳ ಸಾಲಿನ ತಪ್ಪಲಿನಲ್ಲಿ ಕಟ್ಟಿಕೊಂಡಿರುವ ಗೌನಳ್ಳಿ ಹೊರಜಗತ್ತಿಗೆ ಅಡವಿಯಂತೆಯೇ ಕಾಣಿಸುತ್ತಿದೆ. ಪಡುವಲ ಗುಡ್ಡದಾಚೆಗೆ ಹೊಂದಿಕೊಂಡಿರುವ ಸಾವಿರಾರು ಎಕರೆ ರಕ್ಷಿತಾರಣ್ಯದಂತೆ ಕಾಣುವ ಗಿಡ. ಮರಗಳು ಇತ್ತೀಚೆಗೆ ಹಳ್ಳಿಯ ರೈತರು ಸಾಕಿರುವ ಸಾವಿರಾರು ಅಡಿಕೆ, ತೆಂಗು, ಬಾಳೆಯಲ್ಲದೆ, ಕಟ್ಟೆ ಸಾಲಿನಲ್ಲಿರುವ ಮಾವು, ಹಲಸು ಮತ್ತು ಬೇವಿನ ಮರಗಳ ಮಧ್ಯೆ ಊರು ಇದೆಯಾ ಎಂಬ ಅನುಮಾನ ಮೂಡುವುದು ಸಹಜವೇ ಆಗಿದೆ.

ಒಂದು ಕಾಲದಲ್ಲಿ ಅಲೆಮಾರಿಗಳಾಗಿ ತಮ್ಮ ಸಾಕು ಪ್ರಾಣಿಗಳಿಗೆ ಹುಲ್ಲು ನೀರು ಹುಡುಕುತ್ತಾ ಬರುತ್ತಿರುವವರಿಗೆ ಎಲ್ಲೋ ಮಳೆ ಸುರಿದು ಇಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳದ ನೀರನ್ನು ಕಂಡು ಇದು ಜೀವನದಿಯೇ ಇರಬೇಕು ಎಂದು ಊಹಿಸಿ ಹಳ್ಳದ ನೀರು ಇಳಿಮುಖವಾದಾಗ ಹಳ್ಳವನ್ನು ದಾಟಿ ದಿನ್ನೆಯಲ್ಲಿ ತಮ್ಮ ಪಶು ಮಂದೆಯನ್ನು ತರುವ ನಿದ್ದೆ ಹೋದವರಿಗೆ ಸುಖದ ನಿದ್ದೆ ಆವರಿಸುತಿತ್ತು. ದನಕರುಗಳು ಬೆಳಕು ಹರಿದರೂ ಸುಖವಾಗಿ ಮಲಗಿ ಮೆಲುಕು ಹಾಕುತ್ತಿದ್ದವು. ಇದರಿಂದ ಈ ಸ್ಥಳ ‘ನೆಮ್ಮದಿಯ ತಾಣ’ವೆಂದು ಬಗೆದು ಕರವುಗಲ್ಲು ನೆಟ್ಟು ಊರು ಕಟ್ಟಿಕೊಂಡು ಒಂದೆಡೆ ನೆಲೆ ಕಂಡುಕೊಂಡವರು ಈ ಊರ ನಿವಾಸಿಗಳು.

ಕೆಲ ಕಾಲಾನಂತರ ಆಗಿನ ಕಾಲದಲ್ಲಿ ಧಕ್ಕೆ ಪ್ರಸಾರಕ್ಕೆ ಊರಿಂದೂರಿಗೆ ಸರ್ಕಿಟು ಹೋಗುತ್ತಿದ್ದ ಪಂಚ ಪೀಠಗಳಲ್ಲೊಂದಾದ ಶ್ರೀಶೈಲದ ಶ್ರೀಮರ್ ಗಿರಿರಾಜ ಸೂರ್ಯಸಿಂಹಾಸನಾಧೀಶರಾದ ಸ್ವಾಮಾಜಿಯವರಿಂದ ಲಿಂಗದೀಕ್ಷೆ ಪಡೆದು ಲಿಂಗವಂತರಾಗಿ ನಿμÉ್ಠಯಿಂದ ಬಾಳಿದವರು ಊರು ಕಟ್ಟಿದ ಜನ ಕೆಲ ಕಾಲಾನಂತರದಲ್ಲಿ ಹೇಳಿ ಕರೆಸಿಕೊಂಡರೇನೋ ಅನ್ನುವ ರೀತಿಯಲ್ಲಿ ಎಲ್ಲೆಲ್ಲಿಂದಲೋ, ಮಹಾರಾಷ್ಟ್ರದಿಂದ ಮೊದಲು ಕಮ್ಮಾರರು ಅನಂತರ ಮಾದಿಗರು, ತೆಲುಗು ಮಾತಾಡುವ ಮಡಿವಾಳರು, ಮಣ್ಣು ಒಡ್ಡರು ಚಿತ್ರಮರ್ಗ ಬಳೆಯಿಂದ ಕ್ಷೌರಿಕರು, ಚಿಕ್ಕನಾಯ್ಕನಹಳ್ಳಿ ಕಡೇಲಿಂದ ಅಕ್ಕಸಾಲಿಗಳು ಕುಣಿಗಲ್ ಬೆಟ್ಟಹಳ್ಳಿಯಿಂದ ಜಂಗಮಯ್ಯರು ಕಾಲಾನಂತರದಲ್ಲಿ ಸೌವಳ್ಳಿಗೆ ಬಂದು ಬದುಕು ಕಟ್ಟಿಕೊಂಡ ಬಗೆ ಅಂತಃಕರಣವನ್ನು ಮಿಡಿಯುತ್ತದೆ.

ಹೊರಗಿನಿಂದ ಬಂದವರೆಲ್ಲಾ ಊರಿನ ರೈತರಿಗೆ ಒಂದಿಲ್ಲೊಂದು ಕಾವ್ಯದಲ್ಲಿ ಸಹಾಯಕರಾಗಿದ್ದುದು, ಊರವರಾರೂ ಇವರ ತಂಟೆಗೆ ಹೋಗದೆ ತಮ್ಮ ಉತ್ತು ಬಿತ್ತಿ ಬೆಳೆಯುವ ಕಸುಬಿನಲ್ಲಿ ನಿರತರಾಗಿ ಮತ್ತು ಎಲ್ಲರೂ ನಿರುಮ್ಮಳವಾಗಿ ಬದುಕಿದ್ದುದು ಅಪರೂಪದ ವಿಚಾರವೇ.

ಇಂತಹ ಒಳನಾಡಿನ ಕುಗ್ರಾಮ ಬದಲಾವಣೆಗೆ ಕ್ರಮೇಣ ಒಪ್ಪಿಕೊಂಡಿದ್ದು ಮಹತ್ವದ ಸಂಗತಿ. ನನ್ನ ಮೊದಲಿನೆರಡು ಕೃತಿಗಳಲ್ಲಿ ಪ್ರಸಂಗಗಳ ಮೂಲಕ ಗುಡ್ಡದೊಳಗಿನ ಗೌನಳ್ಳಿ ಜನರ ಬದುಕು ಇಪ್ಪತ್ತನೇ ಶತಮಾನದ ಮಧ್ಯ ಭಾಗದ ತನಕ ಹೇಗಿತ್ತು, ಆನಂತರ ಜೋರಾಗಿ ಬೀಸಿದ ಬದಲಾವಣೆ ನಾಳಿಗೆ ಹೇಗೆ ಹೊಂದಿಕೊಂಡಿತು ಅನ್ನುವುದರ ಚಿತ್ರಣವನ್ನು ಯಥಾವತ್ತಾಗಿ ಇಪ್ಪತ್ತನೇ ಶತಮಾನದ ಉತ್ತರಾರ್ಧದಲ್ಲಿ ನಡೆದ ಕೆಲವು ಘಟನೆಗಳು ‘ಗೌನಳ್ಳೇರು’ ಕೃತಿಯಲ್ಲಿ ದಾಖಲಾಗಿವೆ.

ರಾಜಕೀಯದ ಪ್ರವೇಶದಿಂದ ಹಳ್ಳಿಗಳ ಸಾಮರಸ್ಯದ ಬದುಕು ಎಷ್ಟು ತ್ವರಿತಗತಿಯಲ್ಲಿ ಬದಲಾಗುತ್ತಿರುವುದು ಗೌನಳ್ಳಿಯನ್ನೂ ತಲುಪಿದೆ. ಕೇಳರಿಯದಿದ್ದ ಜಾತಿ ವೈಷಮ್ಯದಿಂದ ಈ ಹಳ್ಳಿಗರು ಬದುಕು ಚೇತರಿಸಿಕೊಳ್ಳಲಾಗದಂಥ ಪೆಟ್ಟನ್ನು ಅನುಭವಿಸಿದೆ.

ಈ ಹಳ್ಳಿಯ ಬದುಕನ್ನು ಮುಂದೆ ಅಭ್ಯಸಿಸುವ ಮಹನೀಯರಿಗೆ ಈ ಕೃತಿಗಳು ಅಲ್ಪ ಹಿನ್ನೆಲೆಯೊದಗಿಸಿದರೆ ನನ್ನ ಪ್ರಯತ್ನ ಸಾರ್ಥಕವೆಂದು ಭಾವಿಸುತ್ತೇನೆ.

ಲೇಖಕರ ಪರಿಚಯ:
ಜಿ.ಎಸ್. ಉಜ್ಜನಪ್ಪ, ಜನಿಸಿದ್ದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಗೌನಹಳ್ಳಿಯ ಕೃಷಿಕ ದಂಪತಿ ಗೊಂಚಿಕಾರ್ ಸಿದ್ದಯ್ಯ ಮತ್ತು ಲಿಂಗಮ್ಮನವರ ಹಿರಿಯ ಮಗನಾಗಿ ಅಕ್ಟೋಬರ್ 30, 1939ರಂದು (ದಾಖಲೆಗಳಲ್ಲಿ 18-5-1939) ಜನನ. ಮೈಸೂರು ವಿ.ವಿ. ಯಿಂದ ಬಿ.ಎ., (1962), ಬೆಂಗಳೂರಿನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‍ನಿಂದ ಸ್ನಾತಕೋತ್ತರ ಡಿ.ಎಸ್.ಎಸ್.ಎ., (1965).

ಗುಲ್ಬರ್ಗಾದ ‘ನವಕಲ್ಯಾಣ’ ವಾರಪತ್ರಿಕೆ ಜತೆ ಸಂಪರ್ಕ (ಆರಂಭ-1966), ಚಿತ್ರದುರ್ಗ ಬೃಹನ್ಮಠದ ಕನ್ನಡ ತ್ರೈಮಾಸಿಕ ‘ಗುರುಕುಲ’ದ ಸಂಪಾದಕ (ಆರಂಭ-1969).

‘ಸೋಬಾನೆ ಸಿದ್ಧಮ್ಮ- ನೀಲಮ್ಮರ ಆತ್ಮಕಥನ’ ರಾಜ್ಯ ಜಾನಪದ ಅಕಾಡೆಮಿಯಿಂದ ಪ್ರಕಟಿತ ಕೃತಿ ‘ಮನದಾಳದ ಕನಸುಗಳು’ ಸಂಕಲನದಲ್ಲಿನ ಕಥೆ ‘ಕೆಂಪಕ್ಕಳ ಬಾದ್ದೂರ’ಕ್ಕೆ ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಎರಡನೇ ಬಹುಮಾನ, ಹಾಗೂ 2017ರ ಸಾಲಿನ ಡಾ. ಮೀರಾಸಾಬಿಹಳ್ಳಿ ಶಿವಣ್ಣನವರ ‘ಸಾಹಿತ್ಯಶ್ರೀ’ ಪ್ರಶಸ್ತಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AuthorBayalu Seeme NovelChitradurga newsChitradurga UpdatesG. S. UjjinappaGounahalliHabbida Male MadhyamKarnataka Latest NewsNovelSeriesಕರ್ನಾಟಕ ಲೇಟೆಸ್ಟ್ ನ್ಯೂಸ್ಗೌನಹಳ್ಳಿಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿ.ಎಸ್.ಉಜ್ಜಿನಪ್ಪಬಯಲು ಸೀಮೆ ಕಾದಂಬರಿಲೇಖಕರುಸರಣಿಹಬ್ಬಿದಾ ಮಲೆ ಮಧ್ಯದೊಳಗೆ
Share This Article
Facebook Email Print
Previous Article today bhavishya Horoscope Today: ದಿನ ಭವಿಷ್ಯ | ಆಗಸ್ಟ್ 31 | ಅನಿರೀಕ್ಷಿತ ವಾದ ವಿವಾದ, ಆರೋಗ್ಯದ ಬಗ್ಗೆ ಜಾಗೃತೆವಹಿಸಿ
Next Article B.L.Venu Kannada Story: ಬಿ.ಎಲ್.ವೇಣು ರಚಿಸಿರುವ ‘ಸುಡುಗಾಡು ಸಿದ್ಧನ ಪ್ರಸಂಗ ‘| ದಾವಣಗೆರೆ ವಿವಿ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪಠ್ಯ
Leave a Comment

Leave a Reply Cancel reply

Your email address will not be published. Required fields are marked *

ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
ಮುಖ್ಯ ಸುದ್ದಿ
ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
ಮುಖ್ಯ ಸುದ್ದಿ
ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ಮುಖ್ಯ ಸುದ್ದಿ
ಚಿತ್ರದುರ್ಗ ತಾಲ್ಲೂಕು ಪಂಚಾಯತ್
ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up