By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Gaurasamudra Maramma Devi: ಗೌರಸಮುದ್ರ ಮಾರಮ್ಮದೇವಿ ಮರಿ ಪರಿಷೆ | ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Gaurasamudra Maramma Devi: ಗೌರಸಮುದ್ರ ಮಾರಮ್ಮದೇವಿ ಮರಿ ಪರಿಷೆ | ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ

ಮೊಳಕಾಳ್ಮೂರು

Gaurasamudra Maramma Devi: ಗೌರಸಮುದ್ರ ಮಾರಮ್ಮದೇವಿ ಮರಿ ಪರಿಷೆ | ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ

News Desk Chitradurga News
Last updated: 1 October 2024 08:15
News Desk Chitradurga News
9 months ago
Share
Gaurasamudra Maramma Devi
ಗೌರಸಮುದ್ರ ಮಾರಮ್ಮದೇವಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 OCTOBER 2024
ಚಿತ್ರದುರ್ಗ: ವಾಡಿಕೆಯಂತೆ ಮೊಳಕಾಲ್ಮುರು ಸಮೀಪದ ಗೌರಸಮುದ್ರದ ತುಂಬಲು ಪ್ರದೇಶದಲ್ಲಿ ಅ.1(ಮಂಗಳವಾರ) ಐತಿಹಾಸಿಕ ಮಾರಮ್ಮದೇವಿ ಮರಿ ಪರಿಷೆ ನಡೆಯಲಿದೆ.

ಪ್ರತಿವರ್ಷ ಚೌತಿ ಅಮವಾಸ್ಯೆ ನಂತರ ಬರುವ ಮಂಗಳವಾರದಂದು ದೇವಿಯ ದೊಡ್ಡ ಪರಿಷೆ ನಡೆಯುತ್ತದೆ. ಮರಿ ಷರಿಷೆಯಲ್ಲೂ ರಾಜ್ಯದ ವಿವಿಧ ಜಿಲ್ಲೆ ಮತ್ತು ನೆರೆಯ ಆಂಧ್ರಪ್ರದೇಶದಿಂದ 1.50 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ದೇವಿ ಮೂಲ ವಿಗ್ರಹವನ್ನು ಮರಿಪರಿಷೆಯಲ್ಲಿ ತುಂಬಲು ಸ್ಥಳಕ್ಕೆ ಕರೆದುಕೊಂಡು ಬಾರದ ಕಾರಣ ಗ್ರಾಮದಲ್ಲಿರುವ ಮಾರಮ್ಮ ದೇವಸ್ಥಾನಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ. ಬೇವಿನಸೀರೆ ಹರಕೆ, ಬಾಯಿಗೆ ಬೀಗ, ದವಸ ಧಾನ್ಯ ಅರ್ಪಣೆ ಸೇರಿದಂತೆ ವಿವಿಧ ಹಕರೆಗಳು ಸಲ್ಲಿಕೆಯಾಗಲಿವೆ.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 01 ಅಕ್ಟೋಬರ್‌ | ಆರ್ಥಿಕ ಪ್ರಗತಿ , ಸಕಾಲದಲ್ಲಿ ಕೆಲಸಗಳು ಪೂರ್ಣ, ಶುಭ ಕಾರ್ಯ

ಈ ಪರಿಷೆ ನಂತರ ಬರುವ ಐದನೇ ಮಂಗಳವಾರ ಮರಿ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ. ಅಲ್ಲಿಯ ತನಕ ಸುತ್ತಮುತ್ತಲಿನ ಗ್ರಾಮಗಳಲ್ಲಿ ಊರು ಮಾರಮ್ಮದೇವಿ ಜಾತ್ರೆ ನಡೆಸಲಾಗುತ್ತದೆ. ಮರಿಪರಿಷೆ ಜತೆಗೆ ಗೌರಸಮುದ್ರ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲೂ ಊರು ಮಾರಮ್ಮದೇವಿ ಆಚರಣೆ ನಡೆಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:arrivaldevoteesExpectationGaurasamudraMaramma DeviMolakalmuruParishಆಗಮನಗೌರಸಮುದ್ರನಿರೀಕ್ಷೆಪರಿಷೆಭಕ್ತರುಮಾರಮ್ಮ ದೇವಿಮೊಳಕಾಲ್ಮುರು
Share This Article
Facebook Email Print
Previous Article ಗಾಂಧಿ ಜಯಂತಿ ಅದ್ದೂರಿ ಆಚರಣೆ | ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಕರೆ  Congress; ಗಾಂಧಿ ಜಯಂತಿ ಅದ್ದೂರಿ ಆಚರಣೆ | ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಕರೆ 
Next Article MLC KS NAVEEN MLC KS NAVEEN: ಹೊಸದುರ್ಗ ನನ್ನ ಕಾಯಕ ಕ್ಷೇತ್ರ | ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ | 50ನೇ ವರ್ಷದ ಜನ್ಮದಿನಾಚರಣೆ ಸಂಭ್ರಮ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up