By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Nomination: ಸರ್ಕಾರಿ ನೌಕರರ ಚುನಾವಣೆ | ಗೀತಾ ಭರಮಸಾಗರ ನಾಮಪತ್ರ ಸಲ್ಲಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Nomination: ಸರ್ಕಾರಿ ನೌಕರರ ಚುನಾವಣೆ | ಗೀತಾ ಭರಮಸಾಗರ ನಾಮಪತ್ರ ಸಲ್ಲಿಕೆ

ಮುಖ್ಯ ಸುದ್ದಿ

Nomination: ಸರ್ಕಾರಿ ನೌಕರರ ಚುನಾವಣೆ | ಗೀತಾ ಭರಮಸಾಗರ ನಾಮಪತ್ರ ಸಲ್ಲಿಕೆ

News Desk Chitradurga News
Last updated: 5 November 2024 19:23
News Desk Chitradurga News
8 months ago
Share
ಗೀತಾ ಭರಮಸಾಗರ ನಾಮಪತ್ರ ಸಲ್ಲಿಕೆ
ಗೀತಾ ಭರಮಸಾಗರ ನಾಮಪತ್ರ ಸಲ್ಲಿಕೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 NOVEMBER 2024

ಚಿತ್ರದುರ್ಗ: ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಗೀತಾ ಭರಮಸಾಗರ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಾಮಪತ್ರ(Nomination) ಸಲ್ಲಿಸಿದರು.

ಕ್ಲಿಕ್ ಮಾಡಿ ಓದಿ: BJP protest: ವಕ್ಫ್ ಕಾಯ್ದೆ ದುರ್ಬಳಕೆ | ಲ್ಯಾಂಡ್‌ ಜಿಹಾದ್ ಷಡ್ಯಂತ್ರ | ಬಿಜೆಪಿ ಪ್ರತಿಭಟನೆ

ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ, ಸಾಂಸ್ಕೃತಿಕ, ಸಾಹಿತ್ಯಿಕ ಪರಿಚಾರಕಿ, ಲೇಖಕಿ, ಸಂಪನ್ಮೂಲ ವ್ಯಕ್ತಿ ಚಿಂತಕಿಯಾಗಿರುವ ಗೀತಾ ಭರಮಸಾಗರ ಅವರು ಶಿಕ್ಷಣ ಇಲಾಖೆಯ ತಂಡದೊಂದಿಗೆ ಜಿಲ್ಲಾಧ್ಯಕ್ಷರಾದ ತಿಮ್ಮಾರೆಡ್ಡಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ನಾಮ ಪತ್ರವನ್ನು ಚುನಾವಣಾ ಅಧಿಕಾರಿಗಳಾದ ಡಿ.ಟಿ. ಜಗನ್ನಾಥ್ ಅವರ ಪರವಾಗಿ ಬಿ.ಆರ್.ಸಿ ಸಂಪತ್ ಕುಮಾರ್ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ತಿಮ್ಮಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್ , ತಾಲ್ಲೂಕು ಅಧ್ಯಕ್ಷ ಕೆಂಚಪ್ಪ ಸೇರಿದಂತೆ ಇತರರು ಇದ್ದರು.

ಕ್ಲಿಕ್ ಮಾಡಿ ಓದಿ: ವಿಧಾನಸಭೆ ಉಪಚುನಾವಣೆ | NDA ಅಭ್ಯರ್ಥಿ ನಿಖಿಲ್ ಪರ ಶಾಸಕ ಎಂ.ಚಂದ್ರಪ್ಪ ಪ್ರಚಾರ 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesElection of Government EmployeesGeetha BharamasagarKannada Latest NewsKannada NewsNominationSubmissionಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗೀತಾ ಭರಮಸಾಗರಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ನಾಮಪತ್ರಸರ್ಕಾರಿ ನೌಕರರ ಚುನಾವಣೆಸಲ್ಲಿಕೆ
Share This Article
Facebook Email Print
Previous Article ವಕ್ಫ್ ಕಾಯ್ದೆ ದುರ್ಬಳಕೆ | ಲ್ಯಾಂಡ್‌ ಜಿಹಾದ್ ಷಡ್ಯಂತ್ರ | ಬಿಜೆಪಿ ಪ್ರತಿಭಟನೆ BJP protest: ವಕ್ಫ್ ಕಾಯ್ದೆ ದುರ್ಬಳಕೆ | ಲ್ಯಾಂಡ್‌ ಜಿಹಾದ್ ಷಡ್ಯಂತ್ರ | ಬಿಜೆಪಿ ಪ್ರತಿಭಟನೆ
Next Article ಮುರುಘರಾಜೇಂದ್ರ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ Chitradurga-Davanagere: ಚಿತ್ರದುರ್ಗ-ದಾವಣಗೆರೆ ಎರಡನೇ ರಾಜಧಾನಿಯಾಗಲಿ | ಬಸವಪ್ರಭು ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up