By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ

ಮುಖ್ಯ ಸುದ್ದಿ

ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ

chitradurganews.com
Last updated: 25 April 2025 10:47
chitradurganews.com
2 months ago
Share
Fakhrullah Shah Qadri Ghori
ಫಕೃಲ್ಲಾ ಶಾ ಖಾದ್ರಿ ಘೋರಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 APRIL 2025

ಚಿತ್ರದುರ್ಗ: ನಗರದ ದರ್ಗಾದಲ್ಲಿರುವ ಘೋರಿಯೊಂದು ಉಸಿರಾಡುತ್ತಿರುವ ಅಚ್ಚರಿಯ ಘಟನೆಗೆ ಚಿತ್ರದುರ್ಗ ಸಾಕ್ಷಿಯಾಗಿದೆ.

ಚಿತ್ರದುರ್ಗ ನಗರದ ಬಸವೇಶ್ವರ ಟಾಕೀಸ್‌ ಬಳಿಯಿರುವ ದರ್ಗಾದಲ್ಲಿರುವ ಅಂದಾಜು 250 ವರ್ಷಗಳ ಹಳೆಯ ಘೋರಿಗೆ ಹೊದಿಸಿದ್ದ ಚಾದರ ಮೇಲೆ ಕೆಳಗೆ ಉಬ್ಬಿ ಇಳಿಯುತ್ತಿದ್ದು ಉಸಿರಾಡುತ್ತಿರುವ ರೀತಿಯಲ್ಲಿ ಭಾಸವಾಗುತ್ತಿದೆ.

ಇದನ್ನೂ ಓದಿ: 61 ಸಾವಿರದತ್ತ ಅಡಿಕೆ ರೇಟ್‌

ಫಕೃಲ್ಲಾ ಶಾ ಖಾದ್ರಿ ಎಂಬುವವರ ಘೋರಿಯ ಮೇಲೆ ಹೊದಿಸಿರುವ ಚಾದರ ಎದೆಯ ಭಾಗದಲ್ಲಿ ಉಸಿರಾಟ ನಡೆಸುತ್ತಿರುವಂತೆ ಕಾಣಿಸುತ್ತಿರುವುದು ಜನರಿಗೆ ವಿಸ್ಮಯವಾಗಿ ಗೋಚರಿಸುತ್ತಿದೆ.

ಪವಾಡದಂತೆ ಭಾಸವಾಗುತ್ತಿರುವ ಈ ಘಟನೆಯನ್ನು ಕಣ್ತುಂಬಿಕೊಳ್ಳಲು ಜನ ಮುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗದಲ್ಲಿ ಸೂಫಿ ಸಂತರು ಜೀವಿಸಿದ್ದರು. ಅವರ ಅನೇಕ ಸಮಾಧಿಗಳು ಇಲ್ಲಿ ಕಂಡು ಬರುತ್ತವೆ. ಅನೇಕ ಭಕ್ತರು ಇಲ್ಲಿಗೆ ನಡೆದುಕೊಳ್ಳುತ್ತಿದ್ದು, ಚಾದರ ಹೊದಿಸಿ, ಸಕ್ಕರೆ ಕೊಡಿಸಿ ಭಕ್ತಿ ಸಮರ್ಪಣೆ ಮಾಡುವುದು ಇದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AweBreatheChitradurgaChitradurga LatestChitradurga newsFakhrullah Shah QadriGhoriKannada NewsSaintSufiSurpriseಅಚ್ಚರಿಉಸಿರಾಟಕನ್ನಡ ಸುದ್ದಿಘೋರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಫಕೃಲ್ಲಾ ಶಾ ಖಾದ್ರಿವಿಸ್ಮಯಸಂತಸೂಫಿ
Share This Article
Facebook Email Print
Previous Article ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ
Next Article ತ್ವಚೆ ನೈಸರ್ಗಿಕವಾಗಿ ಕಾಂತಿಯುತವಾಗಲು ಸೌತೆಕಾಯಿ-ಕರಿಬೇವಿನ ಎಲೆಗಳ ಈ ರಸವನ್ನು ಕುಡಿಯಿರಿ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
ಎಬಿವಿಪಿ ಹಿರಿಯೂರು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಾಧ್ಯಾಪಕ ರಂಗಸ್ವಾಮಿ
ಹಿರಿಯೂರು
APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up