By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಜೆಟ್ ನಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಿನ ಅನುದಾನ ನೀಡಿ | ಕರುನಾಡ ವಿಜಯಸೇನೆ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಜೆಟ್ ನಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಿನ ಅನುದಾನ ನೀಡಿ | ಕರುನಾಡ ವಿಜಯಸೇನೆ ಒತ್ತಾಯ

ಮುಖ್ಯ ಸುದ್ದಿ

ಬಜೆಟ್ ನಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಿನ ಅನುದಾನ ನೀಡಿ | ಕರುನಾಡ ವಿಜಯಸೇನೆ ಒತ್ತಾಯ

News Desk Chitradurga News
Last updated: 21 February 2025 20:36
News Desk Chitradurga News
4 months ago
Share
ಕರುನಾಡ ವಿಜಯಸೇನೆಯಿಂದ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 FEBRUARY 2025

ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನೀಡಿರುವ ಎಲ್ಲಾ ಭಾಗ್ಯಗಳನ್ನು ನಿಲ್ಲಿಸಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು

Also Read: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಮಕ್ಕಳು ಹಾಗೂ ಪೋಷಕರುಗಳು ಖಾಸಗಿ ಶಾಲೆಗಳ ಮೇಲೆ ವ್ಯಾಮೋಹವಿಟ್ಟುಕೊಂಡಿರುವುದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ದುರಂತ.

ರಾಜ್ಯದ ಮುಖ್ಯಮಂತ್ರಿಯಿಂದ ಹಿಡಿದು ಉನ್ನತ ಹುದ್ದೆಯಲ್ಲಿರುವ ಬಹುತೇಕ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿಯೇ ಓದಿರುವುದು ಎನ್ನುವುದನ್ನು ಶಿಕ್ಷಣ ಸಚಿವರು ಮರೆಯಬಾರದೆಂದು ಎಚ್ಚರಿಸಿದರು.

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹಾಗಾಗಿ ಮಾ. 7 ರಂದು ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ನಲ್ಲಿ ಶಿಕ್ಷಣಕ್ಕೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

Also Read: ಚನ್ನಗಿರಿ, ಯಲ್ಲಾಪುರದಲ್ಲಿ ಅಡಿಕೆ ಬೆಲೆ ಏರಿಕೆ | ರೈತರಲ್ಲಿ ಸಂತಸ

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಎಸ್.ಗೋಪಿನಾಥ್, ಕಾರ್ಯದರ್ಶಿ ಸಿ.ಜಗದೀಶ್, ಉಪಾಧ್ಯಕ್ಷೆ ರತ್ನಮ್ಮ, ಮುಜಾಹಿದ್, ನಿಸಾರ್ ಅಹಮದ್, ಮೋಹನ್‌ಕುಮಾರ್, ಅಣ್ಣಪ್ಪ, ಯರ್ರಿಸ್ವಾಮಿ, ಸಿ.ತಿಪ್ಪೇಸ್ವಾಮಿ, ಪಾಂಡು, ಯಶವಂತ್, ಕಮಲ, ರಾಮಾಂಜನೇಯ, ಮಧು, ಅಖಿಲೇಶ್, ಸುರೇಶ್, ಅವಿನಾಶ್, ನಾಗರಾಜಮುತ್ತು, ನಾಗೇಶ, ಹರೀಶ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BudgetChitradurgaChitradurga newsChitradurga UpdatesCM SiddaramaiahGovernment SchoolGrantKannada Latest NewsKannada NewsKarunada Vijaya SenaprotestState Governmentಅನುದಾನಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರುನಾಡ ವಿಜಯಸೇನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬಜೆಟ್ರಾಜ್ಯ ಸರ್ಕಾರಸರ್ಕಾರಿ ಶಾಲೆಸಿಎಂ ಸಿದ್ದರಾಮಯ್ಯ
Share This Article
Facebook Email Print
Previous Article ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಿ | ಗುಲ್ಬರ್ಗದ ಸಿದ್ದಬಸವ ಸ್ವಾಮೀಜಿ
Next Article today bhavishya Astrology: ದಿನ ಭವಿಷ್ಯ | ಫೆಬ್ರವರಿ 22 | ಕುಟುಂಬ ಸದಸ್ಯರೊಂದಿಗೆ ವಿವಾದ, ಆದಾಯಕ್ಕಿಂತ ಹೆಚ್ಚು ಖರ್ಚು, ದೂರದ ಪ್ರಯಾಣದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up