By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Civil servants; ಹಿಂದೂ ಮಹಾಗಣಪತಿ ಶೋಭಾಯಾತ್ರೆ | ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ವಿಶೇಷ ಅನುದಾನ ನೀಡಿ | ಕರುನಾಡ ವಿಜಯಸೇನೆ ಮನವಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Civil servants; ಹಿಂದೂ ಮಹಾಗಣಪತಿ ಶೋಭಾಯಾತ್ರೆ | ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ವಿಶೇಷ ಅನುದಾನ ನೀಡಿ | ಕರುನಾಡ ವಿಜಯಸೇನೆ ಮನವಿ 

ಮುಖ್ಯ ಸುದ್ದಿ

Civil servants; ಹಿಂದೂ ಮಹಾಗಣಪತಿ ಶೋಭಾಯಾತ್ರೆ | ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ವಿಶೇಷ ಅನುದಾನ ನೀಡಿ | ಕರುನಾಡ ವಿಜಯಸೇನೆ ಮನವಿ 

News Desk Chitradurga News
Last updated: 29 September 2024 18:26
News Desk Chitradurga News
9 months ago
Share
ಹಿಂದೂ ಮಹಾಗಣಪತಿ ಶೋಭಾಯಾತ್ರೆ | ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ವಿಶೇಷ ಅನುದಾನ ನೀಡಿ | ಕರುನಾಡ ವಿಜಯಸೇನೆ ಮನವಿ 
ಹಿಂದೂ ಮಹಾಗಣಪತಿ ಶೋಭಾಯಾತ್ರೆ | ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ವಿಶೇಷ ಅನುದಾನ ನೀಡಿ | ಕರುನಾಡ ವಿಜಯಸೇನೆ ಮನವಿ 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 SEPTEMBER 2024

ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ನಗರದಲ್ಲಿ ಆಗಿರುವ ಗಲೀಜು, ಕಸವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ(Civil servants) ವಿಶೇಷ ಅನುದಾನ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳಕ್ಕೆ(Bajrang Dal) ಕರುನಾಡ ವಿಜಯಸೇನೆ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕ್ಲಿಕ್ ಮಾಡಿ ಓದಿ: Kannada Novel: 5. ಕೆನ್ನಳ್ಳಿಯ ದುರಂತ | ಹಬ್ಬಿದಾ ಮಲೆಮಧ್ಯದೊಳಗೆ

ಶೋಭಾಯಾತ್ರೆಯಲ್ಲಿ ಭಾಗವಹಿಸುವ ಜನರು ತಿಂಡಿ, ತಿನಸು ತಿಂದು ಕಸದ ರಾಶಿ ಮತ್ತು ಚಪ್ಪಲಿ, ಎಲ್ಲಿ ಅಂದರೆ ಅಲ್ಲಿ ಮೂತ್ರವಿಸರ್ಜನೆ ಮಾಡಿರುವುದನ್ನು ಮಾರನೇ ದಿನ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಯಾವುದೇ ಭತ್ಯೆ ಇರುವುದಿಲ್ಲ.

ಇವರುಗಳ ಕಷ್ಟಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಂದಿಸಿ, ಪೌರಕಾರ್ಮಿಕರನ್ನು ವಿಶೇಷವಾಗಿ ಪರಿಗಣಿಸಿ, ಅವರಿಗೆ ವಿಶೇಷ ಭತ್ಯೆ ಜೊತೆಗೆ ಶೋಭಾಯಾತ್ರೆಯ ಒಂದು ದಿನದ ಮುಂಚೆ ಸನ್ಮಾನಿಸಬೇಕು.

ಇವರ ಶ್ರಮ ಅತ್ಯಂತ ಮುಖ್ಯ ಪಾತ್ರವಾಗಿರುವುದರಿಂದ ಹೊರಗುತ್ತಿಗೆ ಪೌರಕಾರ್ಮಿಕರಿಗೆ ರೂ.20000 ಹಾಗೂ ಕಾಯಂ ಪೌರಕಾರ್ಮಿಕರಿಗೆ ರೂ.10000 ಹಣದ ಸಹಾಯ ಮಾಡಬೇಕು ಎಂದು ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವುಕುಮಾರ್ ವಿಶ್ವ ಹಿಂದೂ ಪರಿಷತ್ ಬಜರಂಗದಳಕ್ಕೆ ಮನವಿ ಸಲ್ಲಿಸಿದರು.

ಕ್ಲಿಕ್ ಮಾಡಿ ಓದಿ: FIRE INCIDENT: ಹೊತ್ತಿ ಉರಿದ ಕಂಟೈನರ್‌ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ

ಈ ವೇಳೆ ಅವಿನಾಶ್, ಗೋಪಿನಾಥ್ ಸೇರಿದಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga Updatescitycivil servantscleanGrantHindu MahaganapatiKannada Latest NewsKannada NewsKarunada Victory ArmyrequestShobhayatraಅನುದಾನಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕರುನಾಡ ವಿಜಯಸೇನೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಗರಪೌರಕಾರ್ಮಿಕರಿಗೆಮನವಿಶೋಭಾಯಾತ್ರೆಸ್ವಚ್ಛಹಿಂದೂ ಮಹಾಗಣಪತಿ
Share This Article
Facebook Email Print
Previous Article Habbida Malemadhyadolage Kannada Novel: 5. ಕೆನ್ನಳ್ಳಿಯ ದುರಂತ | ಹಬ್ಬಿದಾ ಮಲೆಮಧ್ಯದೊಳಗೆ
Next Article ಮಾಜಿ ಸೈನಿಕ ಕೆ.ಟಿ.ಸೀತಾರಾಮಪ್ಪ Death News; ಹೆಚ್.ಡಿ.ಪುರದ ಮಾಜಿ ಸೈನಿಕ ಕೆ.ಟಿ.ಸೀತಾರಾಮಪ್ಪ ನಿಧನ 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up