By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

ಮುಖ್ಯ ಸುದ್ದಿ

ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

News Desk Chitradurga News
Last updated: 24 May 2024 15:24
News Desk Chitradurga News
1 year ago
Share
Uchchangi Yallamma Devi
ಅಲಂಕೃತ ಉಚ್ಚಂಗಿ ಯಲ್ಲಮ್ಮ ದೇವಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MAY 2024
ಚಿತ್ರದುರ್ಗ: ನಗರದೇವತೆ ಉಚ್ಚಂಗಿ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ನಗರದಲ್ಲಿ ಅಮ್ಮನವರ ಅದ್ದೂರಿ ಮೆರವಣಿಗೆ ಸಾಗಿತು.

ಸಂಪ್ರದಾಯದಂತೆ ಬೆಳಿಗ್ಗೆ ದೇವಸ್ಥಾನದಲ್ಲಿ ಅಮ್ಮನವರಿಗೆ ಅಭಿಷೇಕ ಮಾಡಿ ವಿವಿಧ ರೀತಿಯ ಹೂಗಳಿಂದ ಆಲಂಕಾರ ಮಾಡಲಾಯಿತು. ತದ ನಂತರ ದೇವಾಲಯದ ಹೊರಗಡೆಯಲ್ಲಿ ಅಮ್ಮನವರ ಉತ್ಸವ ಮೂರ್ತಿಯನ್ನು ಸಿಂಗರಿಸಿದ್ದ ಎತ್ತಿನ ಗಾಡಿಯಲ್ಲಿ ಕೂರಿಸಿ ಪೂಜೆ ಸಲ್ಲಿಸಲಾಯಿತು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ವೀರಗಾಸೆ, ಚಂಡೆ, ನಂದಿಧ್ವಜ, ಕೀಲು ಕುದುರೆ, ತಟ್ಟೆರಾಯ, ಉರುಮೆ, ಕಹಳೆ, ನಾದಸ್ವರ ಕಲಾವಿದರು ಸಾಗಿದರು. ಮದಕರಿ ವಿದ್ಯಾ ಸಂಸ್ಥೆ ಅಧ್ಯಕ್ಷ ಸಂದೀಪ್, ನಗರಸಭೆ ಸದಸ್ಯರಾದ ಚಂದ್ರಶೇಖರ್‌, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎನ್‌.ಡಿ.ಕುಮಾರ್‌ ಸೇರಿದಂತೆ ಇತರರು ಭಾಗವಹಿಸಿದ್ದರು.

ಕ್ಲಿಕ್ ಮಾಡಿ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ

Uchchangi Yallamma Devi 1
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಸಾಗಿದ ಉಚ್ಚಂಗಿ ಯಲ್ಲಮ್ಮ ದೇವಿ ಮೆರವಣಿಗೆ

ಚಿಕ್ಕಪೇಟೆ, ಆನೆಬಾಗಿಲು, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಸಂತೇಪೇಟೆ ವೃತ್ತ, ಬಿ.ಡಿ.ರಸ್ತೆ, ಮದಕರಿ ವೃತ್ತ, ಜೋಗಿಮಟ್ಟಿ ರಸ್ತೆ, ಫಿಲ್ಟರ್‌ ಹೌಸ್ ರಸ್ತೆ, ಏಕನಾಥೇಶ್ವರಿ ಪಾದಗುಡಿಯ ಮೂಲಕ ಮರಳಿ ದೇವಾಲಯ ತಲುಪಿತು. ದಾರಿಯುದ್ದಕ್ಕು ಭಕ್ತರು ಅಮ್ಮನವರ ದರ್ಶನ ಪಡೆದು ಪುನೀತರಾದರು. 25ರ ಮಧ್ಯಾಹ್ನ 12ಕ್ಕೆ ದೇವಿಗೆ ವಿಶೇಷ ಭಂಡಾರ ಪೂಜೆ, ಸಂಜೆ 6ಕ್ಕೆ ಅಮ್ಮನವರ ಸಿಡಿ ಉತ್ಸವ ನಡೆಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:GloryKannada NewsParadeUchchangi Yallamma DeviVirendra Pappiಉಚ್ಚಂಗಿ ಯಲ್ಲಮ್ಮ ದೇವಿಕನ್ನಡ ನ್ಯೂಸ್ಮೆರವಣಿಗೆವೀರೇಂದ್ರ ಪಪ್ಪಿವೈಭವ
Share This Article
Facebook Email Print
Previous Article Recovery and Cleanup in Florida After Hurricane Ian
Next Article ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up