By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಡಾ.ಎಸ್.ಆಕಾಶ್ ಮಾಹಿತಿ ನೀಡಿದರು
    ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸಲು ವಿಬಿ-ಜಿ ರಾಮ್ ಜಿ ಪೂರಕ | ಡಾ.ಎಸ್.ಆಕಾಶ್
    4 hours ago
    ಫೋರ್ಟ್ ಲಯನ್ಸ್ ರಕ್ತ ಕೇಂದ್ರದಿಂದ ರಕ್ತದಾನ ಶಿಬಿರ
    ಕಿಚ್ಚ ಸುದೀಪ್ ಬರ್ತ್ಡೇ ಡೇ | ಫೋರ್ಟ್ ಲಯನ್ಸ್ ರಕ್ತ ಕೇಂದ್ರದಿಂದ ರಕ್ತದಾನ ಶಿಬಿರ
    4 hours ago
    ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
    ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಆರೋಪ | ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
    4 hours ago
    ಆಂಧ್ರ DCM ಪವನ್‌ಕಲ್ಯಾಣ್‌ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
    ಆಂಧ್ರ DCM ಪವನ್‌ಕಲ್ಯಾಣ್‌ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
    4 hours ago
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    17 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    9 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    15 hours ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    16 hours ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    2 days ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    3 days ago
Reading: ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 

News Desk Chitradurga News
Last updated: 1 September 2026 20:36
News Desk Chitradurga News
1 day ago
Share
ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
SHARE

CHITRADURGA NEWS | 01 SEPTEMBER 2026

ಚಿತ್ರದುರ್ಗ: ವಚನ ಪರಂಪರೆಯ ಶರಣರು ಸಾಹಿತ್ಯ ಹಾಗೂ ಸಮಾಜಕ್ಕೆ ಗೌರವ ತಂದುಕೊಟ್ಟಿದ್ದಾರೆ. ವಚನಗಳು ಕೇವಲ ಭೂತಕಾಲದ ಉಪಮೆ ಮತ್ತು ನೆನಪುಗಳಲ್ಲ. ಅವು ವರ್ತಮಾನದ ಅಗತ್ಯಗಳನ್ನು ಮೈಗೂಡಿಸಿಕೊಂಡ ಜೀವಪರ ಸಾಹಿತ್ಯವಾಗಿದ್ದು, ಬಡತನಮುಕ್ತ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಬೇಕು ಎಂದು ಭೋವಿ ಗುರುಪೀಠ ಸಿದ್ಧರಾಮೇಶ್ವರ ಸಂಸ್ಥಾನದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಕರೆ ನೀಡಿದರು.

ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಶಸಾಪ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಇಂದಿನ ಯುವಕರು ವಿಜ್ಞಾನದ ಹೆಸರಿನಲ್ಲಿ ಪ್ರಶ್ನೆಗಳನ್ನು ಕೇಳುತ್ತಾರೆ. ಆದ್ದರಿಂದ ಧರ್ಮದ ವಿಚಾರಗಳನ್ನು ಯುವಕರು ಒಪ್ಪಿಕೊಳ್ಳುವಂತಾಗಲು ಧರ್ಮದಲ್ಲಿ ವೈಜ್ಞಾನಿಕತೆ ಇರಬೇಕು. ವೈಜ್ಞಾನಿಕತೆಯನ್ನು ಒಳಗೊಂಡಿರುವ ಧರ್ಮ ಮಾತ್ರ ಭವಿಷ್ಯದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಹೇಳಿದರು.

ದತ್ತಿ ಪ್ರಶಸ್ತಿಗಳಲ್ಲಿ ಶರಣತತ್ವದ ವ್ಯಕ್ತಿತ್ವ ಹಾಗೂ ಘನತೆ ಅಡಕವಾಗಿರುತ್ತದೆ. ಅಂತಹ ಮಹನೀಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗಳಿಗೆ ಸದಾ ಮೌಲ್ಯಯುತ ಗೌರವ ದೊರೆಯುತ್ತದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ

ದತ್ತಿ ದಾಸೋಹಿ ನಾಡೋಜ ಶ್ರೀ ಗೊ.ರು. ಚನ್ನಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಬಡತನ, ಹಸಿವು ಹಾಗೂ ಅಪಮಾನಗಳನ್ನು ಸಹಿಸಿಕೊಂಡು ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು. ದೊರೆತ ಅವಕಾಶಗಳನ್ನು ಸಮಾಜಮುಖಿ ಚಿಂತನೆಗೆ ಬಳಸಿಕೊಂಡು ಸಾಂಸ್ಕೃತಿಕ ಶ್ರೀಮಂತಿಕೆಗೆ ಕಾರಣರಾಗಬೇಕು ಎಂದರು.

ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಿ ಶರಣ ಸಾಹಿತ್ಯದ ಶ್ರೀಮಂತ ಪರಂಪರೆಯನ್ನು ಸ್ಮರಿಸಿದರು. ಸಾಹಿತಿ ಹಾಗೂ ಶಿಕ್ಷಣತಜ್ಞ ಪ್ರೊ. ಕೆ.ಇ. ರಾಧಾಕೃಷ್ಣ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಲೇಖಕಿ ಹಾಗೂ ಕವಯತ್ರಿ ಡಾ. ಜಯಾ ರಾಜಶೇಖರ್ ಅವರಿಗೆ ಗೊರುಚ ಶರಣ ದತ್ತಿ ಪ್ರಶಸ್ತಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಪ್ರಥಮ ಕುಲಪತಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಅಂಬಳಕಿ ಹಿರಿಯಣ್ಣ ಅವರಿಗೆ ಗೊರುಚ ಜಾನಪದ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ

ರಂಗಭೂಮಿ ನಟ, ನಿರ್ದೇಶಕ, ಧಾರಾವಾಹಿ ಕಲಾವಿದ ಹಾಗೂ ಕೆಎಎಸ್ ಅಧಿಕಾರಿ ಡಾ. ಸಂಗಮೇಶ್ ಉಪಾಸೆ ಅವರ ನೀರಕಂಡಲ್ಲಿ ಮುಳುಗುವರಯ್ಯ ಕೃತಿಗೆ ಗೊರುಚ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ, ಗಾಯಕಿ ಹಾಗೂ ಲೇಖಕಿ ಡಾ. ಎಂ. ಕೆಂಪಮ್ಮ ಕಾರ್ಕಹಳ್ಳಿ ಅವರ ಮಂಡ್ಯ ಜಿಲ್ಲೆಯ ಆಚರಣಾತ್ಮಕ ಜಾನಪದ ಕೃತಿಗೆ ಗೊರುಚ ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ದಾವಣಗೆರೆ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ, ದಾವಣಗೆರೆ ಶಸಾಪ ಜಿಲ್ಲಾಧ್ಯಕ್ಷ ಎಚ್.ಕೆ. ಲಿಂಗರಾಜು, ಡಾ. ಪಾಲಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ

ಉಮೇಶ್ ಪತ್ತಾರ ವಚನ ಪ್ರಾರ್ಥನೆ ನೆರವೇರಿಸಿದರು. ಶಸಾಪ ರಾಜ್ಯ ಉಪಾಧ್ಯಕ್ಷ ಕೆ.ಎಂ. ವೀರೇಶ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಹುರಳಿ ಎಂ. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಕೆ.ಪಿ.ಎಂ. ಗಣೇಶಯ್ಯ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEducationFolkloreGorucha Datti Nidhi AwardLiteratureಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನಗ್ರಂಥಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾನಪದಶಿಕ್ಷಣ
Share This Article
Facebook Email Print
Previous Article ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
Next Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
Leave a Comment

Leave a Reply Cancel reply

Your email address will not be published. Required fields are marked *

ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಡಾ.ಎಸ್.ಆಕಾಶ್ ಮಾಹಿತಿ ನೀಡಿದರು
ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸಲು ವಿಬಿ-ಜಿ ರಾಮ್ ಜಿ ಪೂರಕ | ಡಾ.ಎಸ್.ಆಕಾಶ್
ಮುಖ್ಯ ಸುದ್ದಿ
ಫೋರ್ಟ್ ಲಯನ್ಸ್ ರಕ್ತ ಕೇಂದ್ರದಿಂದ ರಕ್ತದಾನ ಶಿಬಿರ
ಕಿಚ್ಚ ಸುದೀಪ್ ಬರ್ತ್ಡೇ ಡೇ | ಫೋರ್ಟ್ ಲಯನ್ಸ್ ರಕ್ತ ಕೇಂದ್ರದಿಂದ ರಕ್ತದಾನ ಶಿಬಿರ
ಮುಖ್ಯ ಸುದ್ದಿ
ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಆರೋಪ | ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಮುಖ್ಯ ಸುದ್ದಿ
ಆಂಧ್ರ DCM ಪವನ್‌ಕಲ್ಯಾಣ್‌ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
ಆಂಧ್ರ DCM ಪವನ್‌ಕಲ್ಯಾಣ್‌ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up