
CHITRADURGA NEWS | 16 SEPTEMBER 2024
ಹೊಳಲ್ಕೆರೆ: ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಪರ್ಸ್ ನಲ್ಲಿದ್ದ 1.85 ಲಕ್ಷ ರೂ.ಮೌಲ್ಯದ ಬಂಗಾರದ ಸರ ಹಾಗು 5 ಸಾವಿರ ನಗದು ಕದ್ದು ಪರಾರಿಯಾದ ಘಟನೆ ನಡೆದಿದೆ.
ಕ್ಲಿಕ್ ಮಾಡಿ ಓದಿ: CRIME: ಬಾವಿಗೆ ಬಿದ್ದು ತಾಯಿ, ಮಗು ಮೃತ | ಚನ್ನಸಮುದ್ರದಲ್ಲಿ ಘಟನೆ
ಮುಖಕ್ಕೆ ಮಾಸ್ಕ್ ಧರಿಸಿ ಕಳ್ಳತನ ಮಾಡಿರುವುದು. ಸಿಸಿಟಿವಿ ಮೂಲಕ ಪತ್ತೆ ಹಚ್ಚುತ್ತಿರುವ ಪೊಲೀಸ್ ರು.
ಸ್ಥಳಕ್ಕೆ ಪಿಎಸ್ಐ ಸಚಿನ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
