By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    4 hours ago
    ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
    ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
    4 hours ago
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    17 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    19 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    23 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    6 hours ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    7 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: ಹಿರಿಯೂರು ಜನತೆಗೆ ಗುಡ್ ನ್ಯೂಸ್‌ | 16ರಿಂದ ಇ-ಆಸ್ತಿ ಖಾತಾ ಆಂದೋಲನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹಿರಿಯೂರು

ಹಿರಿಯೂರು ಜನತೆಗೆ ಗುಡ್ ನ್ಯೂಸ್‌ | 16ರಿಂದ ಇ-ಆಸ್ತಿ ಖಾತಾ ಆಂದೋಲನ

News Desk Chitradurga News
Last updated: 15 February 2024 19:15
News Desk Chitradurga News
2 years ago
Share
SHARE

CHITRADURGA NEWS | 15 FEBRUARY 2024
ಚಿತ್ರದುರ್ಗ: ಹಿರಿಯೂರು ನಗರಸಭೆ ವತಿಯಿಂದ ನಗರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಕೆ.ಎಂ.ಎಫ್-24 ಆಸ್ತಿ ಕಣಜ ತಂತ್ರಾಂಶದಲ್ಲಿ ಕಾಲೋಚಿತಗೊಳಿಸಲು ತಮ್ಮ ಆಸ್ತಿಗಳಿಗೆ ಇ-ಆಸ್ತಿ ಖಾತಾ ಮಾಡಿಕೊಡುವ ಆಂದೋಲನವನ್ನು ಫೆ.12 ರಿಂದ ಮಾರ್ಚ್ 18 ರವರೆಗೆ ಹಮ್ಮಿಕೊಳ್ಳಲಾಗಿದೆ.

ಇ-ಆಸ್ತಿ ಖಾತೆ ತೆಗೆದುಕೊಳ್ಳದೇ ಇರುವವರು ಅಗತ್ಯ ದಾಖಲಾತಿಗಳನ್ನು ವಾರ್ಡ್‍ವಾರು ನಿಗದಿಪಡಿಸಿರುವ ಸ್ಥಳ ಮತ್ತು ದಿನಾಂಕಗಳಲ್ಲಿ ಸಲ್ಲಿಸಿ ಇ-ಆಸ್ತಿ ಪಡೆಯುವಂತೆ ಹಾಗೂ ಸಾರ್ವಜನಿಕರು ಈ ವಿಶೇಷ ಆಂದೋಲನವನ್ನು ಸದುಪಯೋಗಪಡಿಸಿಕೊಳ್ಳಲು ಹಿರಿಯೂರು ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಮನವಿ ಮಾಡಿದ್ದಾರೆ.

ಹಿರಿಯೂರು ನಗರಸಭೆ ವ್ಯಾಪ್ತಿಯ ವಾರ್ಡ್ ನಂ.01, 02, 03, 04ರಲ್ಲಿ ಈಗಾಗಲೇ ಅರ್ಜಿ ಸ್ವೀಕೃತಿ ಕಾರ್ಯವನ್ನು ಮಾಡಲಾಗಿದ್ದು, ಫೆ.16ರಂದು ವಾರ್ಡ್ ನಂ.5ರಲ್ಲಿ ಹಿರಿಯೂರು ಅವಧಾನಿ ನಗರದ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಇ-ಆಸ್ತಿ ಖಾತಾ ಅಂದೋಲನದ ಅರ್ಜಿ ಸ್ವೀಕೃತಿ ಕಾರ್ಯ ನಡೆಯಲಿದೆ.

ಇದನ್ನೂ ಓದಿ: ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು

ಫೆ.17ರಂದು ವಾರ್ಡ್ ನಂ.6 ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮುದಾಯ ಭವನ ಆವರಣ, ಫೆ.19ರಂದು ವಾರ್ಡ್ ನಂ.7ರ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮುದಾಯ ಭವನ, ಫೆ.20ರಂದು ವಾರ್ಡ್ ನಂ.8ರ ಮಿರ್ಜಾ ಬಡಾವಣೆ ಅರಬ್ಬಿ ಮದರಸ ಆವರಣ, ಫೆ.21ರಂದು ವಾರ್ಡ್ ನಂ. 9 ಹಿರಿಯೂರು ತಾಲ್ಲೂಕು ಕಚೇರಿ ಆವರಣ, ವಾರ್ಡ್‍ನಂ 10 ನೇಕ್ ಬೀಬಿ ದರ್ಗಾ ಸಮುದಾಯ ಭವನ ಆವರಣ.

ಫೆ.22ರಂದು ವಾರ್ಡ್‍ನಂ.11 ವಾಸವಿ ಮಹಲ್ ಆವರಣ, ಫೆ.23ರಂದು ವಾರ್ಡ್ ನಂ.12 ವಾಸವಿ ಮಹಲ್ ಆವರಣ, ಫೆ.25ರಂದು ವಾರ್ಡ್ ನಂ.13 ಹಿರಿಯೂರು ಅಂಗನವಾಡಿ ಕೇಂದ್ರ ಆವರಣ, ಫೆ.26 ವಾರ್ಡ್‍ನಂ.14 ಹಿರಿಯೂರು ನೆಹರೂ ಮೈದಾನ ಅಂಗನವಾಡಿ ಕೇಂದ್ರ ಆವರಣ, ಫೆ.27 ವಾರ್ಡ್‍ನಂ. 15ಗೋಪಾಲ್ ಪುರ ಬಡಾವಣೆ ಸರ್ಕಾರಿ ಶಾಲೆ ಆವರಣ.

ಫೆ.28ರಂದು ವಾರ್ಡ್ 16 ಗೋಪಾಲ್ ಪುರ ಬಡಾವಣೆ ಕುಲುಮೆ ಬಯಲು ಅಂಗನವಾಡಿ ಕೇಂದ್ರ, ಫೆ.29ರಂದು ವಾರ್ಡ್ ನಂ.17 ಎಲ್‍ಐಸಿ ಕಚೇರಿ ಹಿಂಭಾಗದ ಮೌಲನಾ ಅಬ್ದುಲ್ ಕಲಂ ಅಜಾದ್ ಅನುದಾನಿತ ಶಾಲೆ, ಮಾರ್ಚ್ 1ರಂದು ವಾರ್ಡ್ ನಂ.18 ಜಯನಗರ ಸಾರ್ವಜನಿಕ ಗ್ರಂಥಾಲಯ ಆವರಣ, ಮಾರ್ಚ್ 2 ವಾರ್ಡ್‍ನಂ 19 ನಗರಸಭೆ ಸಮುದಾಯ ಭವನ, ಮಾರ್ಚ್ 4ರಂದು ವಾರ್ಡ್ ನಂ.20 ನಗರಸಭೆ ಪಕ್ಕದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿ ಆವರಣ.

ಮಾರ್ಚ್ 5ರಂದು ವಾರ್ಡ್‍ನಂ 21 ಪೌಧಿಯಮ್ಮ ದೇವಸ್ಥಾನ ಆವರಣ, ಮಾರ್ಚ್ 6ರಂದು ವಾರ್ಡ್‍ನಂ 22 ಸಿ.ಎಂ.ಬಡಾವಣೆ ಅಂಬೇಡ್ಕರ್ ಪ್ರೌಢಶಾಲಾ ಆವರಣ, ಮಾರ್ಚ್ 7ರಂದು ವಾರ್ಡ್ ನಂ.23 ಸರ್ಕಾರಿ ತಮಿಳು ಶಾಲೆ ಆವರಣ, ಮಾರ್ಚ್ 11ರಂದು ವಾರ್ಡ್ ನಂ.24 ಕುವೆಂಪು ನಗರ ಸತ್ಯಸಾಯಿ ಶಾಲೆ ಆವರಣ, ಮಾರ್ಚ್ 12ರಂದು ಬಿಜೆಆರ್ ಬಡಾವಣೆ ಅನಂತಪ್ಪ ಶಾಲೆ ಆವರಣ, ಮಾರ್ಚ್ 13ರಂದು ವಾರ್ಡ್ ನಂ.26 ಬಿಜೆಆರ್ ಬಡಾವಣೆ ಅನಂತಪ್ಪ ಶಾಲೆ ಆವರಣ, ಮಾರ್ಚ್ 14ರಂದು ವಾರ್ಡ್ ನಂ.27 ಲಕ್ಷ್ಮಮ್ಮ ಬಡಾವಣೆ ವಾಲ್ಮೀಕಿ ಭವನ.

ಮಾರ್ಚ್ 15ರಂದು ವಾರ್ಡ್ ನಂ.28 ಕೆ.ಎಂ.ಕೊಟ್ಟಿಗೆ ಆಶ್ರಯ ಬಡಾವಣೆ ಸಮುದಾಯ ಭವನ, ಮಾರ್ಚ್ 16ರಂದು ವಾರ್ಡ್ ನಂ.29 ಕೆ.ಎಂ.ಕೊಟ್ಟಿಗೆ ಆಶ್ರಯ ಬಡಾವಣೆ ಸಮುದಾಯ ಭವನ, ಮಾರ್ಚ್ 17ರಂದು ವಾರ್ಡ್ ನಂ.30 ಶನಿಮಹಾತ್ಮ ದೇವಸ್ಥಾನದ ಪಕ್ಕದ ನಗರಸಭೆ ಸಮುದಾಯ ಭವನ, ಮಾರ್ಚ್ 18ರಂದು ವಾರ್ಡ್ ನಂ.31 ಶನಿಮಹಾತ್ಮ ದೇವಸ್ಥಾನದ ಪಕ್ಕದ ನಗರಸಭೆ ಸಮುದಾಯ ಭವನದಲ್ಲಿ ಅರ್ಜಿ ಸ್ವೀಕೃತಿ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಅರ್ಜಿ ಸ್ವೀಕಾರ ನಡೆಯಲಿದೆ.

ಒದಗಿಸಬೇಕಾದ ದಾಖಲಾತಿಗಳು: ಇ-ಸ್ವತ್ತು ಪಡೆಯುವ ಸಲುವಾಗಿ ಒದಗಿಸಬೇಕಾದ ದಾಖಲೆಗಳ ವಿವರ ಇಂತಿದೆ. ಇ-ಸ್ವತ್ತು ಕೋರಿಕೆಗಾಗಿ ಅರ್ಜಿ, ಬಡಾವಣೆಯಾಗಿದ್ದಲ್ಲಿ ಭೂ ಪರಿವರ್ತನೆ ಆದೇಶ ಪ್ರತಿ ಮತ್ತು ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ಅನುಮೋದಿತ ನಕ್ಷೆ ಪ್ರತಿ, ಸ್ವತ್ತಿನ ದಾಖಲೆ, (ಕ್ರಯಪತ್ರ, ವಿಭಾಗ ಪತ್ರ, ದಾನಪತ್ರ, ವಿಲ್ ಪತ್ರ, ಸೇಲ್ ಸರ್ಟಿಫಿಕೇಟ್, ಹಕ್ಕುಪತ್ರ) ಪ್ರಸಕ್ತ ಸಾಲಿನವರೆಗೆ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಪಾವತಿಸಿರುವ ರಶೀದಿ.

ಗ್ರಾಮ ಠಾಣಾ ವ್ಯಾಪ್ತಿಗೆ ಒಳಪಟ್ಟಿದ್ದರೆ 1974-75ರ ಸಾಲಿನ ಹಿಂದಿನ ದಾಖಲೆಗಳು, ನಿವೇಶನ, ಕಟ್ಟಡದ ಛಾಯಾಚಿತ್ರ (ಖಾಲಿ ನಿವೇಶನವಾಗಿದ್ದಲ್ಲಿ ಸ್ವಚ್ಛಗೊಳಿಸಿದ ಛಾಯಾಚಿತ್ರ) ಕಟ್ಟಡವಾಗಿದ್ದಲ್ಲಿ ಕಟ್ಟಡ ಪರವಾನಿಗೆ ಪ್ರತಿ ಹಾಗೂ ಇತರೆ ದಾಖಲಾತಿಗಳು, ಮಾಲೀಕರ ಭಾವಚಿತ್ರ (ಪಾಸ್‍ಪೋರ್ಟ್ ಸೈಜ್), ಮಾಲೀಕರ ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸಲ್ಲಿಸಬೇಕು ಸಲ್ಲಿಸಬೇಕು.

ಹಿರಿಯೂರು ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ಪಡೆಯಲು ನಗರಸಭೆಯಿಂದ ಆರಂಭಿಸಲಾಗಿರುವ ವಿಶೇಷ ಆಂದೋಲನದ ಸದುಪಯೋಗ ಪಡೆದುಕೊಂಡು, ಆಸ್ತಿಯ ದಾಖಲೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AndolanE-AstiHiriyurKhataPetitionಆಂದೋಲನಇ-ಆಸ್ತಿಖಾತಾಮನವಿಹಿರಿಯೂರು
Share This Article
Facebook Email Print
Previous Article ವಯಸ್ಸಾಗಿದ್ದರೂ ಸುಮ್ಮನೆ ಕೂತಿಲ್ಲ | ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್
Next Article arecanut price list ಅಡಿಕೆ ಧಾರಣೆ | ಫೆಬ್ರವರಿ 15 | ಇಂದಿನ ಚನ್ನಗಿರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ
Leave a Comment

Leave a Reply Cancel reply

Your email address will not be published. Required fields are marked *

ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
ಮುಖ್ಯ ಸುದ್ದಿ
ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
ಮುಖ್ಯ ಸುದ್ದಿ
Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up