By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Government; ಸರ್ಕಾರ ಬದಲಾದರೆ ಸಚಿವ ಸ್ಥಾನ‌ ನೋಡೋಣ | ಬಿ.ಜಿ.ಗೋವಿಂದಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Government; ಸರ್ಕಾರ ಬದಲಾದರೆ ಸಚಿವ ಸ್ಥಾನ‌ ನೋಡೋಣ | ಬಿ.ಜಿ.ಗೋವಿಂದಪ್ಪ

ಮುಖ್ಯ ಸುದ್ದಿ

Government; ಸರ್ಕಾರ ಬದಲಾದರೆ ಸಚಿವ ಸ್ಥಾನ‌ ನೋಡೋಣ | ಬಿ.ಜಿ.ಗೋವಿಂದಪ್ಪ

News Desk Chitradurga News
Last updated: 20 October 2024 13:59
News Desk Chitradurga News
8 months ago
Share
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 OCTOBER 2024

ಚಿತ್ರದುರ್ಗ: ಸದ್ಯಕ್ಕೆ ಸಚಿವ( minister)ರು ಇದ್ದಾರೆ. ಹಾಗಾಗಿ ಮಂತ್ರಿ ಸ್ಥಾನ ಕೇಳುವ ಪ್ರಶ್ನೆಯೇ ಇಲ್ಲ ಎಂದು‌ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ(BG Govindappa) ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: Kannada Novel: 7. ಊರು ತೊರೆದು ಬಂದವರು | ಹಬ್ಬಿದಾ ಮಲೆಮಧ್ಯದೊಳಗೆ

ನಾಯಕನಹಟ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದೆ ಸರ್ಕಾರ ಬದಲಾವಣೆ ಆಗುವ ಸಮಯದಲ್ಲಿ ನಾವು ಮಂತ್ರಿ ಸ್ಥಾನ ಕೇಳುತ್ತೇವೆ ಎಂದಿದ್ದಾರೆ.

ಸದ್ಯ ಸರ್ಕಾರದಲ್ಲಿ ಆಹಾರ ನಿಗಮ ಮಂಡಳಿ ಕೊಟ್ಟಿದ್ದಾರೆ, ಅದರಲ್ಲೇ ಉತ್ತಮ ಕೆಲಸ ಮಾಡುವೆ. ಸರ್ಕಾರದ ಬದಲಾವಣೆ ಸಮಯದಲ್ಲಿ ಜಿಲ್ಲಾ ಮತ್ತು ರಾಜ್ಯ ಮುಖಂಡರನ್ನು ಸಂಪರ್ಕಿಸಿ ಸಚಿವ ಸ್ಥಾನ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಅವಕಾಶ ಸಿಗುವ ನಿರೀಕ್ಷೆ ಇಲ್ಲ, ಹಿರಿಯರನ್ನ ಒಮ್ಮೆ ಕೇಳುತ್ತೇನೆ. ಸಚಿವ ಸ್ಥಾನಕ್ಕಡ ಅನುಭವಕ್ಕಿಂತ ಸದ್ಯದ ಪರಿಸ್ಥಿತಿಯಲ್ಲಿ ಹಣ ಮುಖ್ಯ. ದುಡ್ಡು ಕೊಟ್ಟವರು ಮುಖ್ಯ ಆಗ್ತಾರೆ. ದೇವರ ಸನ್ನಿಧಾನದಲ್ಲಿ ಸುಳ್ಳು ಹೇಳಬಾರದಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕ್ಲಿಕ್ ಮಾಡಿ ಓದಿ: ದನದ ಕೊಟ್ಟಿಗೆಗೆ Short circute ನಿಂದ ಬೆಂಕಿ | ಹಸು, ಕರುಗಳ ಧಾರುಣ ಸಾವು

ರಾಜಕೀಯದಲ್ಲಿ ಅನುಭವಕ್ಕಿಂತ ದುಡ್ಡು ಮುಖ್ಯ, ದುಡ್ಡಿನ ಮುಂದೆ ಯಾರೂ ಓಡಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BG GovindappaChitradurgaChitradurga newsChitradurga UpdatesgovtHosdurgaKannada Latest NewsKannada NewsMinister positionಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಬಿ.ಜಿ.ಗೋವಿಂದಪ್ಪಸಚಿವ ಸ್ಥಾನಸರ್ಕಾರಹೊಸದುರ್ಗ
Share This Article
Facebook Email Print
Previous Article ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಜನ್ಮದಿನಾಚರಣೆ BG Govindappa; ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಜನ್ಮದಿನಾಚರಣೆ | ಪತ್ನಿಯೊಂದಿಗೆ ನಾಯಕನಹಟ್ಟಿಗೆ ಭೇಟಿ
Next Article ಈಡಿಗರ ಸಂಘದ ರಜತ ಮಹೋತ್ಸವ ಕಾರ್ಯಕ್ರಮವನ್ನು ಸಚಿವ ಡಿ. ಸುಧಾಕರ್ ಉದ್ಘಾಟಿಸಿದರು. D.Sudhakar; ಸಮಾಜ ಸೇವೆ ಈಡಿಗರ ರಕ್ತದಲ್ಲೇ ಇದೆ | ಸಚಿವ‌ ಡಿ.ಸುಧಾಕರ್
Leave a Comment

Leave a Reply Cancel reply

Your email address will not be published. Required fields are marked *

ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up