By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬೆಳ್ಳಂ ಬೆಳಗ್ಗೆ ಬೀದಿಗಿಳಿದ ಗೋವಿಂದ ಕಾರಜೋಳ | ಸಂತೆ ಹೊಂಡದ ಬಳಿ ಮತಯಾಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬೆಳ್ಳಂ ಬೆಳಗ್ಗೆ ಬೀದಿಗಿಳಿದ ಗೋವಿಂದ ಕಾರಜೋಳ | ಸಂತೆ ಹೊಂಡದ ಬಳಿ ಮತಯಾಚನೆ

ಲೋಕಸಮರ 2024

ಬೆಳ್ಳಂ ಬೆಳಗ್ಗೆ ಬೀದಿಗಿಳಿದ ಗೋವಿಂದ ಕಾರಜೋಳ | ಸಂತೆ ಹೊಂಡದ ಬಳಿ ಮತಯಾಚನೆ

chitradurganews.com
Last updated: 8 April 2024 13:54
chitradurganews.com
1 year ago
Share
ಸಂತೆ ಹೊಂಡದ ಬಳಿ ಮತಯಾಚನೆ
ಸಂತೆ ಹೊಂಡದ ಬಳಿ ಮತಯಾಚನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 MARCH 2024

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಬೆಳ್ಳಂ ಬೆಳಗ್ಗೆ ಮತ ಬೇಟೆಗೆ ಇಳಿಯುತ್ತಿದ್ದು, ಪ್ರತಿ ದಿನವೂ ಒಂದೊಂದು ಕಡೆಗಳಲ್ಲಿ ಬೇರೆ ಬೇರೆ ವಲಯದ ಜನರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.

ಒಂದು ದಿನ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಾಯು ವಿಹಾರದಲ್ಲಿ ತೊಡಗಿದ್ದವರನ್ನು ಮಾತನಾಡಿಸಿದ ನಂತರ ರಸ್ತೆ ಬದಿಯಲ್ಲಿ ಚಹಾ ಕುಡಿಯುತ್ತಾ, ತರಕಾರಿ ಖರೀದಿಸುವ ಮೂಲಕ ಮತಬೇಟೆ ಆರಂಭಿಸಿದ್ದರು.

ಇದನ್ನೂ ಓದಿ: Yearly Rashi Bhavishya in Kannada: ಯುಗಾದಿ ನಂತರ ಇಡೀ ವರ್ಷದ ರಾಶಿ ಭವಿಷ್ಯದ ಫಲಾಫಲ

ಮತ್ತೊಂದು ದಿನ ಚಂದ್ರವಳ್ಳಿ ಪ್ರದೇಶ, ನಗರದ ವಿವಿಧ ಸಮುದಾಯಗಳ ಪ್ರಮುಖರ ಮನೆಗಳಿಗೆ ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದರು.

ಇಂದು ಅಂದರೆ, ಸೋಮವಾರ ನಗರದ ಸಂತೆ ಹೊಂಡದ ಬಳಿ ತೆರಳಿ ತರಕಾರಿ, ಹಣ್ಣು, ಹೂವು, ಕಾಯಿ ಮಾರುವವರ ಬಳಿ ಮತಯಾಚನೆ ಮಾಡಿದರು. ತರಕಾರಿ ಖರೀದಿಗಾಗಿ ಬಂದವರನ್ನು ಮಾತನಾಡಿಸಿ, ತಮ್ಮ ಮತಪತ್ರ ನೀಡಿ ಮತಯಾಚನೆ ಮಾಡಿದರು. ಇದೇ ವೇಳೆ ಎಲ್ಲಮ್ಮನನ್ನು ಹೊತ್ತು ಬಂದ ಮಹಿಳೆಯೊಬ್ಬರಿಗೆ ಮತಪತ್ರ ನೀಡಿ ಮತಯಾಚನೆ ಮಾಡಿ ಆಶೀರ್ವಾದ ಬೇಡಿಕೊಂಡರು.

ಇದನ್ನೂ ಓದಿ: ಮೂರು ದಿನಗಳಲ್ಲಿ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ವರದಿ

ಈ ವೇಳೆ ಬಿಜೆಪಿ ಜಿಲ್ಲಾ ಖಜಾಂಚಿ ಮಾಧುರಿ ಗಿರೀಶ್, ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ನಗರ ಯುವಮೋರ್ಚಾ ಅಧ್ಯಕ್ಷ ರಾಮು, ಶೈಲಜಾ ರೆಡ್ಡಿ, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaGovinda KarjolaLok Sabha Electionsಗೋವಿಂದ ಕಾರಜೋಳಚಿತ್ರದುರ್ಗಬಿಜೆಪಿಲೋಕಸಭಾ ಚುನಾವಣೆ
Share This Article
Facebook Email Print
Previous Article Yearly Rashi Bhavishya in Kannada: ಯುಗಾದಿ ನಂತರ ಇಡೀ ವರ್ಷದ ರಾಶಿ ಭವಿಷ್ಯದ ಫಲಾಫಲ
Next Article ಬಾಡೂಟ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಶ್ರೀಗಳು ಬಾಡೂಟ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಶ್ರೀಗಳು
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up