Connect with us

    ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಗೋವಿಂದ ಕಾರಜೋಳ

    ದುಷ್ಯಂತ್ ಕುಮಾರ್ ಗೌತಮ್, ಗೋವಿಂದ ಎಂ.ಕಾರಜೋಳ 

    ಮುಖ್ಯ ಸುದ್ದಿ

    ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಗೋವಿಂದ ಕಾರಜೋಳ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 JUNE 2024

    ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದರು.

    ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್‌ ಭದ್ರತೆ

    ದೆಹಲಿಯಲ್ಲಿ ನಡೆಯಲಿರುವ ಎನ್.ಡಿ.ಎ ಒಕ್ಕೂಟದ ಸಂಸದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳರವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಪುಷ್ಪ ಗುಚ್ಚವನ್ನು ನೀಡುವುದರ ಮೂಲಕ ಶುಭ ಕೋರಿದರು.

    ಪ್ರಸುತ್ತ ವಿದ್ಯಾಮಾನದ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಗೋವಿಂದ ಕಾರಜೋಳ ಅವರಿಗೆ ದುಷ್ಯಂತ್ ಕುಮಾರ್ ಗೌತಮ್ ರವರು ಶಾಲು ಹೊದಿಸಿ ಅಂಬೇಡ್ಕರ್ ಪ್ರತಿಮೆಯನ್ನು ನೀಡಿ ಗೌರವಿಸಿದರು.

    ಇದನ್ನೂ ಓದಿ: ಶೌಚಾಲಯದ ಬಳಿ ನವಜಾತ ಶಿಶು ಪತ್ತೆ | ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಘಟನೆ

    ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಮಾಜಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಧನ್ಯವಾದವನ್ನು ಅರ್ಪಿಸಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top