
CHITRADURGA NEWS | 23 MARCH 2025
ಹೊಳಲ್ಕೆರೆ: ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ರೂ.1.52 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
Also Read: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಧನಂಜಯ್, ಲೋಕೇಶ್, ಉಮಾಪತಿ, ಮಲ್ಲಿಕಾರ್ಜುನ್ ಹಾಗೂ ಗ್ರಾಮದ ಮುಖಂಡರುಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

