ಹೊಳಲ್ಕೆರೆ
ತುಪ್ಪದಹಳ್ಳಿ | ಜಲಜೀವನ್ ಮಿಷನ್ ಕಾಮಗಾರಿಗೆ ಭೂಮಿಪೂಜೆ
CHITRADURGA NEWS | 23 MARCH 2025
ಹೊಳಲ್ಕೆರೆ: ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ರೂ.1.52 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
Also Read: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಧನಂಜಯ್, ಲೋಕೇಶ್, ಉಮಾಪತಿ, ಮಲ್ಲಿಕಾರ್ಜುನ್ ಹಾಗೂ ಗ್ರಾಮದ ಮುಖಂಡರುಗಳು ಇದ್ದರು.