
CHITRADURGA NEWS | 02 APRIL 2024
ಚಿತ್ರದುರ್ಗ: ಜಿಲ್ಲಾ ಸಹಕಾರ ಯೂನಿಯನ್ನಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಉಳಿದ ಅವದಿಗೆ ಅಧ್ಯಕ್ಷರಾಗಿ ಹೆಚ್.ಎಂ. ದ್ಯಾಮಣ್ಣ, ಉಪಾಧ್ಯಕ್ಷರಾಗಿ ಹೆಚ್.ವಿ. ಪ್ರತಾಪ್ ಸಿಂಹ ಅವರು ಅವಿರೊಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಬಾಡೂಟಕ್ಕೆ ಕಣ್ಗಾವಲು ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್.ರಾಮರೆಡ್ಡಿ, ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರುಗಳಾದ ಜಿಂಕಲು ಬಸವರಾಜ್, ಜೆ.ಪ್ರಕಾಶ್, ಸಂಜೀವಮೂರ್ತಿ, ಎನ್.ಮಾತೃಶ್ರೀ. ಮಂಜುನಾಥ್, ಜಿ.ಈ.ಅಜ್ಜಪ್ಪ, ಕೆ.ಹೆಚ್.ಜಗನ್ನಾಥ್, ಟಿ.ಮಹಂತೇಶ್, ಮಾರಾಟಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆ. ಕೃಷ್ಣಮೂರ್ತಿ, ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ಸೇರಿದಮತೆ ಸಿಬ್ಬಂದಿ ವರ್ಗ ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

