By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
    ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
    3 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
    3 hours ago
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
    3 hours ago
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
    3 hours ago
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    17 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    5 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    4 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    5 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: Har Ghar Tiranga: ಹರ್‌ ಘರ್‌ ತಿರಂಗಾ ಅಭಿಯಾನ | ಗಮನ ಸೆಳೆದ ತಿರಂಗಾ ಯಾತ್ರೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Har Ghar Tiranga: ಹರ್‌ ಘರ್‌ ತಿರಂಗಾ ಅಭಿಯಾನ | ಗಮನ ಸೆಳೆದ ತಿರಂಗಾ ಯಾತ್ರೆ

News Desk Chitradurga News
Last updated: 14 August 2024 14:36
News Desk Chitradurga News
2 years ago
Share
Har Ghar Tiranga
ಚಿತ್ರದುರ್ಗ ನಗರದಲ್ಲಿ ಬುಧವಾರ ಸಾಗಿದ ತಿರಂಗಾ ಯಾತ್ರೆ
SHARE

CHITRADURGA NEWS | 14 AUGUST 2024
ಚಿತ್ರದುರ್ಗ: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್‌ ಘರ್‌ ತಿರಂಗಾ ಅಭಿಯಾನದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು ತ್ರಿವರ್ಣ ಧ್ವಜ ಹಿಡಿದು ನಗರದಲ್ಲಿ ಬುಧವಾರ ತಿರಂಗಾ ಯಾತ್ರೆ ನಡೆಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹರ್‌ ಘರ್‌ ತಿರಂಗಾ ಅಭಿಯಾನದಡಿ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಜೆ.ಸೋಮಶೇಖರ್‌ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಜೆ.ಸೋಮಶೇಖರ್, ಭಾರತದಲ್ಲಿ ಯಾವುದಾದರೂ ಒಂದು ದಿನವನ್ನು ಸುವರ್ಣ ಅಕ್ಷರಗಳಿಂದ ದಾಖಲಿಸುವುದಾದರೆ ಅದು 1947 ಆಗಸ್ಟ್‌ 15. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಪ್ರತೀಕವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಹರ್‌ ಘರ್‌ ತಿರಂಗಾ ಅಭಿಯಾನದಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಹೊರಕೆರೆ ದೇವರಪುರ ದೇವಸ್ಥಾನ | ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ

ತಿರಂಗಾ ಯಾತ್ರೆಯು ರಾಷ್ಟ್ರೀಯ ಐಕ್ಯತೆ ಮತ್ತು ಭಾವೈಕ್ಯತೆ ಸಾರುವ ಕೆಲಸ ಮಾಡುತ್ತಿದೆ. ದೇಶದ ತ್ರಿವರ್ಣ ಧ್ವಜವು ಕೇಸರಿ ಬಣ್ಣ ತ್ಯಾಗ ಶೌರ್ಯಗಳ ಸಂಕೇತವಾದರೆ, ಬಿಳಿ ಶಾಂತಿಯ ಸಂಕೇತ ಹಾಗೂ ಹಸಿರು ಸಮೃದ್ಧಿಯ ಸಂಕೇತ ಸೂಚಿಸುತ್ತದೆ ಎಂದು ತಿಳಿಸಿದ ಅವರು, ರಾಷ್ಟ್ರೀಯ ಹಬ್ಬಗಳನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.

ತಿರಂಗಾ ಯಾತ್ರೆ ಜಾಥಾವು ನಗರದ ಒನಕೆ ಓಬವ್ವ ವೃತ್ತದಿಂದ ಪ್ರಾರಂಭವಾಗಿ ಮದಕರಿ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದವರೆಗೆ ಸಾಗಿ ತದನಂತರ ಪುನಃ ಒನಕೆ ಓಬವ್ವ ವೃತ್ತದಲ್ಲಿ ಅಂತ್ಯಗೊಂಡಿತು. ಜಾಥಾದಲ್ಲಿ ದೇಶ ಭಕ್ತಿಯ ಘೋಷಣೆಗಳು ಹಾಗೂ ಸ್ವಾತಂತ್ರ್ಯ ಸೇನಾನಿಗಳಿಗೆ ಜೈಕಾರ ಕೂಗಿದರು.

ಕ್ಲಿಕ್ ಮಾಡಿ ಓದಿ: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್‌.ಬಣಕಾರ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಂ.ವಿ.ವೀಣಾ, ಸುಧಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AbhiyaanAnganwadiDeclarationDesh BhaktiHar Ghar TirangaJathaಅಂಗನವಾಡಿಅಭಿಯಾನಘೋಷಣೆಜಾಥಾದೇಶ ಭಕ್ತಿಹರ್ ಘರ್ ತಿರಂಗಾ
Share This Article
Facebook Email Print
Previous Article hd pura HD Pura Temple: ಹೊರಕೆರೆ ದೇವರಪುರ ದೇವಸ್ಥಾನ | ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ
Next Article Heavy reain in amakundi molakalmuru Rain Report: ಬೆಳಗಿನ ಜಾವದ ಮಳೆಗೆ ಬೆಚ್ಚಿದ ದುರ್ಗ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?
Leave a Comment

Leave a Reply Cancel reply

Your email address will not be published. Required fields are marked *

ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
ಮುಖ್ಯ ಸುದ್ದಿ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up