By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ

ಮುಖ್ಯ ಸುದ್ದಿ

ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ

News Desk Chitradurga News
Last updated: 1 July 2025 19:33
News Desk Chitradurga News
4 hours ago
Share
ವಾಸವಿ ಮಹಲ್‍ನಲ್ಲಿ ರಕ್ತದಾನ ಶಿಬಿರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 JULY 2025

ಚಿತ್ರದುರ್ಗ: ರಕ್ತದಾನದಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ರೋಟರಿಯನ್ ಸಂಸ್ಥೆಯ ಜಿಲ್ಲಾ ಗೌರನ್ನರ್ ಎಂ.ಕೆ.ರವೀಂದ್ರ ಹೇಳಿದರು.

Also Read: ಹೊಸದುರ್ಗ ಬಿಜೆಪಿ ಅಧ್ಯಕ್ಷರಾಗಿ ಅಣ್ಣಪ್ಪಸ್ವಾಮಿ ಆಯ್ಕೆ

ರೋಟರಿ ಕ್ಲಬ್ ಚಿತ್ರದುರ್ಗ,ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಆರ್ಯ ವೈಶ್ಯ ಸಂಘ, ಇನ್ನರ್ ವೀಲ್‍ಕ್ಲಬ್ ಆಫ್ ಚಿತ್ರದುರ್ಗ ಪೋರ್ಟ್ ಸಂಹಯೋಗದೊಂದಿಗೆ ಬಸವೇಶ್ವರ ಬ್ಲಡ್ ಬ್ಯಾಂಕ್ ಮತ್ತು ರೆಡ್‍ಕ್ರಾಸ್ ಸೊಸೈಟಿ ಸಹಕಾರದೊಂದಿಗೆ ವೈದ್ಯರ ಮತ್ತು ಲೆಕ್ಕ ಪರಿಶೋಧಕರ ದಿನಾಚರಣೆಯ ಪ್ರಯುಕ್ತ ಇಲ್ಲಿನ ವಾಸವಿ ಮಹಲ್‍ನಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಎನ್ನುವುದು ಸ್ವಯಂ ಪ್ರೇರಿತವಾಗಿ ಬರಬೇಕಿದೆ, ರಕ್ತದ ಕೊರತೆಯಿಂದ ಬಹಳಷ್ಟು ಜನ ನರಳುತ್ತಿದ್ದಾರೆ ಈ ರೀತಿಯಾದ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುವುದರ ಮೂಲಕ ಅಂತವರಿಗೆ ನೆರವಾಗಬೇಕಿದೆ.

ನಮ್ಮ ದೇಹದಲ್ಲಿ ರಕ್ತವನ್ನು ದಾನ ಮಾಡುವುದರಿಂದ ಯಾವುದೇ ರೀತಿಯ ಹಾನಿಯಾಗುವುದಿಲ್ಲ, ಬದಲಿಗೆ ಹೊಸದಾದ ರಕ್ತ ಬರುತ್ತದೆ. ರಕ್ತವನ್ನು ನಿಯಮಿತವಾದ ಸಮಯದಲ್ಲಿ ದಾನ ಮಾಡುವುದರಿಂದ ನಮ್ಮ ದೇಹದಲ್ಲಿ ರಕ್ತ ಉತ್ಪಾದನೆಯಾಗುತ್ತದೆ ಎಂದರು.

ರಕ್ತದಾನ ಶಿಬಿರದಲ್ಲಿ ಸುಮಾರು 20 ಯೂನಿಟ್‍ಗಳಷ್ಟು ರಕ್ತ ಸಂಗ್ರಹ ಮಾಡಲಾಯಿತು.

Also Read: ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್‌ ಸಿಗ್ನಲ್‌ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ

ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ ಅಧ್ಯಕ್ಷರಾದ ಭಾಗ್ಯಲಕ್ಷ್ಮೀ, ಫೋರ್ಟ್ ಅಧ್ಯಕ್ಷ ಶಶಿಧರ್ ಗುಪ್ತ, ಚಿನ್ಮೂಲಾದ್ರಿ ಅಧ್ಯಕ್ಷ ದಿಲ್‍ಷಾದ್ ವುನೀಸ್, ಆರ್ಯ ವೈಶ್ಯ ಸಂಘದ ಅಧ್ಯಕ್ಷ ಶ್ರೀನಿವಾಸ್ ಬಾಬು, ಇನ್ನರ್ ವೀಲ್‍ಕ್ಲಬ್‍ನ ಅಧ್ಯಕ್ಷರಾದ ವೀಣಾ, ಇನ್ನರ್ ವೀಲ್‍ಕ್ಲಬ್ ಆಫ್ ಚಿತ್ರದುರ್ಗ ಪೋರ್ಟ್ ಅಧ್ಯಕ್ಷರಾದ ಗಾಯತ್ರಿ ಶಿವರಾಂ, ರೋಟೇರಿಯನ್‍ಗಳಾದ ಮಧುಪ್ರಸಾದ್, ಎಸ್.ವಿರೇಶ್, ಸೂರ್ಯ ಪ್ರಕಾಶ್, ವೀರಭದ್ರಸ್ವಾಮಿ, ಜಯಶ್ರೀ ಷಾ, ಮಾಧುರಿ, ಯೋಗೀಶ್, ಮಂಜುನಾಥ್ ಬಾಗತ್ವ್, ಗುರುಮೂರ್ತಿ, ಸುರೇಶ್, ಶಿವರಾಂ, ಮೈಲೇಶ್ ಕುಮಾರ್, ಮಹಡಿ ಶಿವಮೂರ್ತಿ, ಚಂದ್ರಮೋಹನ್, ವೆಂಕಟೇಶ್, ಮಧು ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:blood donationBlood Donation CampChitradurgaChitradurga newsChitradurga UpdatesHealthKannada Latest NewsKannada NewsRotary Clubಆರೋಗ್ಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ರಕ್ತದಾನರಕ್ತದಾನ ಶಿಬಿರರೋಟರಿ ಕ್ಲಬ್
Share This Article
Facebook Email Print
Previous Article SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
Next Article arecanut price list ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
Annappa swamy
ಹೊಸದುರ್ಗ ಬಿಜೆಪಿ ಅಧ್ಯಕ್ಷರಾಗಿ ಅಣ್ಣಪ್ಪಸ್ವಾಮಿ ಆಯ್ಕೆ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up