By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲೆಯಲ್ಲಿ ಭರ್ಜರಿ ಮಳೆ | ಅಡಿಕೆ ತೋಟ, ಮನೆ, ವಿದ್ಯುತ್‌ ಕಂಬಕ್ಕೆ ಹಾನಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲೆಯಲ್ಲಿ ಭರ್ಜರಿ ಮಳೆ | ಅಡಿಕೆ ತೋಟ, ಮನೆ, ವಿದ್ಯುತ್‌ ಕಂಬಕ್ಕೆ ಹಾನಿ

ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಭರ್ಜರಿ ಮಳೆ | ಅಡಿಕೆ ತೋಟ, ಮನೆ, ವಿದ್ಯುತ್‌ ಕಂಬಕ್ಕೆ ಹಾನಿ

chitradurganews.com
Last updated: 11 April 2025 20:17
chitradurganews.com
2 months ago
Share
ಮಳೆ
ಮಳೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 APRIL 2025

ಚಿತ್ರದರ್ಗ: ಜಿಲ್ಲೆಗೆ ಮತ್ತೆ ಭರ್ಜರಿ ಮಳೆಯಾಗಿದ್ದು, ಹಿರಿಯೂರು ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ.

ಶುಕ್ರವಾರ ಮಧ್ಯಾಹ್ನವೇ ಹಿರಿಯೂರು ತಾಲೂಕಿನ ಹಲವೆಡೆ ಭಾರೀ ಗಾಳಿ, ಮಳೆಯಾಗಿದ್ದು ಜವನಗೊಂಡನಹಳ್ಳಿ ಹೋಬಳಿಯಲ್ಲಿ ಹಾನಿಯಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಹೊಸದುರ್ಗ ತಾಲೂಕಿನ ಹಲವು ಗ್ರಾಮಗಳಲ್ಲಿಯೂ ಸಂಜೆ ಮಳೆ ಪ್ರಾರಂಭವಾಗಿದೆ. ಚಿತ್ರದುರ್ಗ ನಗರದಲ್ಲೂ ಇನ್ನೇನು ಮಳೆ ಪ್ರಾರಂಭವಾಗುವ ವಾತಾವರಣ ಇದೆ. ಗುಡುಗು, ಮಿಂಚು ಜೋರಾಗಿದೆ.

ಹಿರಿಯೂರು ತಾಲೂಕಿನಲ್ಲಿ ಭಾರೀ ಮಳೆ
ಹಿರಿಯೂರು ತಾಲೂಕಿನಲ್ಲಿ ಭಾರೀ ಮಳೆ, ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

750 ಅಡಿಕೆ ಮರಗಳು ಧರೆಗೆ:

ಹಿರಿಯೂರು ತಾಲೂಕಿನ ಮೂಡಲಹಟ್ಟಿ ಗ್ರಾಮದಲ್ಲಿ ಐದು ಮನೆಗಳಿಗೆ ಗಾಳಿ ಮಳೆಯಿಂದ ಹಾನಿಯಾಗಿದೆ, ಶಾಲಾ ಕಟ್ಟಡದ ಮೇಲೆ ಮರ ಬಿದ್ದು ತೊಂದರೆಯಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಬೆಂಕಿ | ಪ್ರಾಣಾಪಾದಿಂದ ಪಾರಾದ ಕುಟುಂಬ

ಇಲ್ಲಿನ ಮರಡಿಹಟ್ಟಿ ಗ್ರಾಮದಲ್ಲೂ ಒಂದು ಮನೆ ಹಾಗೂ ನಾಲ್ಕು ವಿದ್ಯುತ್‌ ಕಂಬಗಳು ನೆಲಕ್ಕೆ ಬಿದ್ದಿವೆ.

ಗ್ರಾಮದ ಓದೋ ಮಾರಪ್ಪ ಎಂಬುವವರ ತೋಟದಲ್ಲಿ ನಾಲ್ಕು ತೆಂಗಿನ ಮರಗಳು ಉರುಳಿ ಬಿದ್ದಿವೆ.

ಮೂಡಲಹಟ್ಟಿ ಗ್ರಾಮದ ರೈತರ ತೋಟಗಳಲ್ಲಿ ಅಂದಾಜು ೭೫೦ ಅಡಿಕೆ ಮರಗಳು ಮುರಿದು ಹಾನಿಯಾಗಿದೆ.

ಇದನ್ನೂ ಓದಿ: ಅಪಘಾತವೆಂದು ಆಸ್ಪತ್ರೆಗೆ ದಾಖಲಿಸಿದ್ದವನೇ ಅಂದರ್‌ | ತಿರುವು ಪಡೆದುಕೊಂಡ ಆಕ್ಸಿಡೆಂಟ್‌ ಕೇಸ್‌

ಬಿ.ಕೆ.ಹಟ್ಟಿ ಗ್ರಾಮದಲ್ಲಿ ಮರ ಬಿದ್ದು ಹಸು ಮೃತಪಟ್ಟಿದೆ. ಈ ಎಲ್ಲಾ ಗ್ರಾಮಗಳಿಗೆ ಹಿರಿಯೂರು ತಹಶೀಲ್ದಾರ್‌ ಸಿ.ರಾಜೇಶ್‌ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurgacoconut treeElectric polefeaturedheavy rainHiriyurJavangondanahalliKannada Newsnut plantationRainwindಅಡಿಕೆ ತೋಟಕನ್ನಡ ಸುದ್ದಿಗಾಳಿಚಿತ್ರದುರ್ಗಜವನಗೊಂಡನಹಳ್ಳಿತೆಂಗಿನ ಮರಭಾರೀ ಮಳೆಮಳೆವಿದ್ಯುತ್‌ ಕಂಬಹಿರಿಯೂರು
Share This Article
Facebook Email Print
Previous Article ಚಲಿಸುತ್ತಿದ್ದ ಕಾರಿಗೆ ಬೆಂಕಿ | ಪ್ರಾಣಾಪಾದಿಂದ ಪಾರಾದ ಕುಟುಂಬ
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 12 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರ್ಥಿಕ ಮತ್ತು ಆರೋಗ್ಯ ವಿಷಯಗಳಲ್ಲಿ ಜಾಗರೂಕರಾಗಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up