By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು

ಮುಖ್ಯ ಸುದ್ದಿ

RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು

News Desk Chitradurga News
Last updated: 19 May 2025 16:52
News Desk Chitradurga News
4 weeks ago
Share
ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 MAY 2025

ಚಿತ್ರದುರ್ಗ: ಜಿಲ್ಲೆಯಾದ್ಯಂತ 3 ದಿನ ಉತ್ತಮ ಮಳೆಯಾಗಿದ್ದು, ಹಲವೆಡೆ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ.

Also Read: 1 ಕಿ.ಮೀ ತಿರಂಗಾ ಯಾತ್ರೆ | ದುರ್ಗದ ಬೀದಿಗಳಲ್ಲಿ ದೇಶಭಕ್ತಿಯ ಹೆದ್ದರೆ | ಭಾರತೀಯ ಸೇನೆಗೆ ನಾಗರೀಕರ ಬೆಂಬಲ

ಮುಂಗಾರು ಪೂರ್ವದಲ್ಲೇ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಹದವಾದ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿದೆ.

ಶನಿವಾರ ಮಧ್ಯಾಹ್ನದಿಂದಲೇ ಹೊಳಲ್ಕೆರೆ ಭಾಗದಲ್ಲಿ ಮಳೆಯ ಆರ್ಭಟ ಪ್ರಾರಂಭವಾಗಿದ್ದು, ತಾಳ್ಯ ಕೆರೆಗೆ ಭರ್ಜರಿ ನೀರು ಹರಿದು ಬರುತ್ತಿದೆ.

ತಾಳ್ಯ ಜಾನಕಲ್‌ ಮಾರ್ಗವಾಗಿ ಹೊಸದುರ್ಗಕ್ಕೆ ಹೋಗುವ ರಸ್ತೆಯ ಮೇಲೆ ಹಳ್ಳ ಹರಿದ ಪರಿಣಾಮ ವಾಹನಗಳು ಕೆಲ ಗಂಟೆಗಳ ಕಾಲ ನಿಂತಲ್ಲಿಯೇ ನಿಂತಿದ್ದವು.

Also Read: ಒಂದು ವಾರದೊಳಗೆ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್‍ಗೆ ಟೆಂಡರ್ | ಸಚಿವ ವಿ.ಸೋಮಣ್ಣ ಸೂಚನೆ

ರಾತ್ರಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದ ಪರಿಣಾಮ ಮುಂಗಾರು ಕೃಷಿಗೆ ಮಾಗಿ ಮಾಡಿದ್ದ ರೈತರ ಜಮೀನುಗಳು ಚೆನ್ನಾಗಿ ನೀರು ಕುಡಿದ ಸಂತಸವನ್ನು ರೈತರು ವ್ಯಕ್ತಪಡಿಸುತ್ತಿದ್ದಾರೆ.

ದೇವಮೂಲೆಯಿಂದ ಜಿಲ್ಲೆಗೆ ಮಳೆ:

ಮಳೆಯ ನೆರಳಿನ ಪ್ರದೇಶ ಎನ್ನುತ್ತಿದ್ದ ಜಿಲ್ಲೆಯ ದೇವಮೂಲೆ ಮೊಳಕಾಲ್ಮೂರು ತಾಲೂಕಿನಿಂದಲೇ ಈ ವರ್ಷದ ಮಳೆ ಆರಂಭವಾಗಿದ್ದು, ಶುಭ ಸಂಕೇತ ಎಂದು ಬಣ್ಣಿಸಲಾಗುತ್ತಿದೆ.

ನಾಯಕನಹಟ್ಟಿ, ತಳುಕು ಹೋಬಳಿಗಳ ಹಲವು ಗ್ರಾಮಗಳಲ್ಲಿ ಮಳೆಯಾಗಿದ್ದು, ಹಳ್ಳಗಳಲ್ಲಿ ವಾರದ ಹಿಂದೆಯೇ ನೀರು ಹರಿದಿದೆ.

Also Read: ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೂಮಿ ಪೂಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಇನ್ನೂ ಮೊಳಕಾಲ್ಮೂರು ತಾಲೂಕಿನ ಗಡಿ ಭಾಗ ಬಾಂಡ್ರಾವಿ ಭಾಗದಲ್ಲಿ ಸುರಿದ ಮಳೆಗೆ ಚೆಕ್‌ ಡ್ಯಾಂಗಳು ಭರ್ತಿಯಾಗಿ ಹಳ್ಳದಲ್ಲಿ ನೀರು ಹರಿದಿದೆ. ಈ ವೇಳೆ ರೈತರ ಎಮ್ಮೆಗಳು ನೀರಿನಲ್ಲಿ ಕೊಚ್ಚಿ ಹೋದ ಘಟನೆಯೂ ನಡೆದಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BandrawiBuffaloChitradurgaChitradurga newsChitradurga Updatesheavy rainHolalkereHosadurgaKannada Latest NewsKannada NewsMolakalmuruRainstreamTalyaWaterಎಮ್ಮೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತಾಳ್ಯನೀರುಬಾಂಡ್ರಾವಿಭಾರೀ ಮಳೆಮಳೆಮೊಳಕಾಲ್ಮೂರುಹಳ್ಳಹೊಸದುರ್ಗಹೊಳಲ್ಕೆರೆ
Share This Article
Facebook Email Print
Previous Article today bhavishya Astrolog: ದಿನ ಭವಿಷ್ಯ | ಮೇ 18 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
Next Article Davangere, Chitradurga and Tumkur direct train route ದಾವಣಗೆರೆ – ಚಿತ್ರದುರ್ಗ – ತುಮಕೂರು ರೈಲು ಮಾರ್ಗ | 2027 ಡಿಸೆಂಬರ್‌ಗೆ ಪೂರ್ಣ | ಸಚಿವ ವಿ. ಸೋಮಣ್ಣ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up