CHITRADURGA NEWS | 22 OCTOBER 2024
ಚಿತ್ರದುರ್ಗ: ಭಾರೀ ಮಳೆಯಿಂದಾಗಿ ವಿವಿ ಸಾಗರದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, (Vedavathi)ವೇದಾವತಿ ನದಿ ಮೈದುಂಬಿ ಹರಿಯುತ್ತಿದೆ.
ಕಡೂರು ಭಾಗದಲ್ಲೂ ಸಾಕಷ್ಟು ಮಳೆಯಾಗಿದ್ದು, ಜಲಾಶಯಕ್ಕೆ ಮಂಗಳವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ 2888 ಕ್ಯೂಸೆಕ್ ನೀರು ಹರಿದು ಬಂದಿದೆ.
ಇದನ್ನೂ ಓದಿ: ನಾಯಕನಹಟ್ಟಿ ಪೊಲೀಸ್ ಠಾಣೆ ಮತ್ತೆ ನೀರುಪಾಲು | ಮೊಳಕಾಲುದ್ದ ನೀರು ತುಂಬಿ ಪೊಲೀಸರ ಪರದಾಟ
130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ ಸದ್ಯ 124.30 ಅಡಿವರೆಗೆ ನೀರು ತುಂಬಿದ್ದು, 30 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 25.64 ಟಿಎಂಸಿ ನೀರು ಸಂಗ್ರಹವಾಗಿದೆ.
ಕಲೆದ ವರ್ಷ ಇದೇ ದಿನ ಜಲಾಶಯದಲ್ಲಿ 122.05 ಅಡಿವರೆಗೆ ನೀರಿದ್ದು, 23.76 ಟಿಎಂಸಿ ನೀರು ಸಂಗ್ರಹವಾಗಿತ್ತು.
ಇದನ್ನೂ ಓದಿ: ನೀರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ | ನಾಯಕನಹಟ್ಟಿ ಹೊರಮಠ ಜಲಾವೃತ | ಗ್ರಾಮದೊಳಗೆ ನುಗ್ಗಿದ ನೀರು

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
