By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Hindu Maha Ganapati: ದಶಾವತಾರ ಮಂಟಪದಲ್ಲಿ ಹಿಂದೂ ಮಹಾ ಗಣಪತಿ ವಿರಾಜಮಾನ | ಮೊಳಗಿದ ಹರ್ಷೋದ್ಘಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Hindu Maha Ganapati: ದಶಾವತಾರ ಮಂಟಪದಲ್ಲಿ ಹಿಂದೂ ಮಹಾ ಗಣಪತಿ ವಿರಾಜಮಾನ | ಮೊಳಗಿದ ಹರ್ಷೋದ್ಘಾರ

ಮುಖ್ಯ ಸುದ್ದಿ

Hindu Maha Ganapati: ದಶಾವತಾರ ಮಂಟಪದಲ್ಲಿ ಹಿಂದೂ ಮಹಾ ಗಣಪತಿ ವಿರಾಜಮಾನ | ಮೊಳಗಿದ ಹರ್ಷೋದ್ಘಾರ

News Desk Chitradurga News
Last updated: 7 September 2024 16:40
News Desk Chitradurga News
10 months ago
Share
Hindu Maha Ganapati 1
ಹಿಂದೂ ಮಹಾ ಗಣಪತಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS |07 SEPTEMBER 2024
ಚಿತ್ರದುರ್ಗ: ಗೌರಿಪುತ್ರ, ಏಕದಂತ ವಿಘ್ನರಾಜನಿಗೆ ಕೋಟೆನಾಡಿನ ಭಕ್ತರು ಶನಿವಾರ ಭವ್ಯ ಸ್ವಾಗತ ಕೋರಿದ್ದಾರೆ. ಬಹು ನಿರೀಕ್ಷಿತ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಗೊಂಡಿದ್ದು, ಜೈನಧಾಮದ ಆವರಣದಲ್ಲಿ ಭಕ್ತರ ಹರ್ಷೋದ್ಘಾರ ಮುಗಿಲುಮುಟ್ಟಿದೆ.

ವಿಶ್ವ ಹಿಂದೂ ಪರಿಷತ್‌, ಭಜರಂಗದಳ ನೇತೃತ್ವದಲ್ಲಿ ಈ ಬಾರಿಯೂ ವೈಭವದಿಂದ ಮಹೋತ್ಸವ ಆಚರಿಸಲಾಗುತ್ತಿದೆ. 14 ಅಡಿ ಎತ್ತರದ ಗರುಡ ವಾಹನರೂಡ ಗಣಪತಿಗೆ ಶನಿವಾರ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಪ್ರತಿಷ್ಠಾಪನೆ ಕಾರ್ಯ ನೆರವೇರಿಸಲಾಯಿತು. ಮಹಾಮಂಗಳಾರತಿ ನೆರವೇರಿಸಿ ಕೇಸರಿ ಬಣ್ಣದ ಪರದೆ ಎಳೆಯುತ್ತಿದ್ದಂತೆ ಘೋಷಣೆಗಳು ಮೊಳಗಿದವು. ದಶಾವತಾರ ಬಿಂಬಿಸುವ ಪೆಂಡಾಲ್‌ ಆತ್ಯಾಕರ್ಷಕವಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ.

ಕ್ಲಿಕ್ ಮಾಡಿ ಓದಿ: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ

Hindu Maha Ganapati
ಹಿಂದೂ ಮಹಾ ಗಣಪತಿ

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಪೂಜಾ ಕಾರ್ಯದ ಸಾನಿಧ್ಯವಹಿಸಿದ್ದರು.

ಸಂಸದ ಗೋವಿಂದ ಎಂ.ಕಾರಜೋಳ, ಶಾಸಕರಾದ ಕೆ.ಸಿ.ವೀರೇಂದ್ರ, ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್‌.ನವೀನ್‌, ಮಾಜಿ‌ ಶಾಸಕರಾದ ಜಿ.ಎಚ್‌.ತಿಪ್ಪಾರೆಡ್ಡಿ, ಎಸ್‌.ಕೆ.ಬಸವರಾಜನ್‌, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaHindu Maha GanapatiMantapaMlaMPSwamijiVirajamanaಚಿತ್ರದುರ್ಗಮಂಟಪವಿರಾಜಮಾನಶಾಸಕಸಂಸದಸ್ವಾಮೀಜಿಹಿಂದೂ ಮಹಾ ಗಣಪತಿ
Share This Article
Facebook Email Print
Previous Article ಸುಲೋಚನ Death news; ಡಾ.ಮಲ್ಲಿಕಾರ್ಜುನಪ್ಪ ಅವರ ಪತ್ನಿ ಸುಲೋಚನ ನಿಧನ 
Next Article hiryur police station Police Humanity: ರಸ್ತೆ ಬದಿಯಲ್ಲಿ ಮಗು ಪತ್ತೆ | ಮಾನವೀಯತೆ ಮೆರೆದ ಪೊಲೀಸರು | ಪೋಷಕರಿಗೆ ಹುಡುಕಾಟ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up