By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    11 minutes ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    2 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    6 hours ago
    ನಾಯಕನಹಟ್ಟಿ ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ
    ನಾಯಕನಹಟ್ಟಿ ಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 80.84 ಲಕ್ಷ ಸಂಗ್ರಹ 
    9 hours ago
    ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ | ಶಾಸಕ ಟಿ.ರಘುಮೂರ್ತಿ
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    23 hours ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    10 hours ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    10 hours ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    1 day ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    1 day ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    2 days ago
Reading: HIRIYURU; ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ | 24 ಗಂಟೆಯೊಳಗೆ ಕಳ್ಳರ ಬಂಧನ | ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹಿರಿಯೂರು

HIRIYURU; ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ | 24 ಗಂಟೆಯೊಳಗೆ ಕಳ್ಳರ ಬಂಧನ | ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ

chitradurganews.com
Last updated: 9 July 2024 09:38
chitradurganews.com
2 years ago
Share
ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ
ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ
SHARE

CHITRADURGA NEWS | 09 JULY 2024

ಹಿರಿಯೂರು: ಹಿರಿಯೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 2.52 ಲಕ್ಷ ರೂ. ಮೌಲ್ಯದ 60 ಕಡಲೆ ಚೀಲಗಳನ್ನು ಕಳ್ಳರ ಸಮೇತ 24 ಗಂಟೆಯೊಳಗೆ ಬಂಧಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ.

ಹಿರಿಯೂರು(HIRIYURU) ನಗರದ ತಾಹ್ ಪ್ಯಾಲೇಸ್ ಪಕ್ಕದಲ್ಲಿರುವ ಗೋಡಾನ್ ಒಂದರಲ್ಲಿ ಸಾಗರ್ ಎಂಬುವವರು 60 ಚೀಲ ಕಡಲೆ ಶೇಖರಿಸಿಟ್ಟಿದ್ದರು. ಜುಲೈ 5 ರಂದು ರಾತ್ರಿ ಇಲ್ಲಿದ್ದ ಎಲ್ಲ ಕಡಲೆ ಚೀಲಗಳು ಕಳ್ಳತನವಾಗಿದ್ದವು.

ಇದನ್ನೂ ಓದಿ: ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ

ಈ ಬಗ್ಗೆ ಸಾಗರ್ ತಂದೆ ಜಯಕುಮಾರ್ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಅಡಿಯಲ್ಲಿ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಮೊ.ನಂ.174/2024 ಕಲಂ.305,331(3),331(4) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಹಿರಿಯೂರು ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಅವರ ನೇತೃತ್ವದ ಹಿರಿಯೂರು ನಗರ ಠಾಣೆ ಪೊಲೀಸ್ ಸಿಬ್ಬಂದಿಗಳ ತಂಡ ಜು.6 ರಂದು ತಾಂತ್ರಿಕ ಸಾಕ್ಷಿಗಳನ್ನು ಪರಿಶೀಲಿಸಿ, ಹಿರಿಯೂರು ತಾಲೂಕು ಯಲ್ಲದಕೆರೆ ಮೂಲದ 28 ವರ್ಷದ ಬಸವರಾಜ್ ಮೇಲೆ ಅನುಮಾನ ಬಂದಿದೆ.

ಇದನ್ನೂ ಓದಿ: ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಮಹಡಿ ಶಿವಮೂರ್ತಿ ಅವಿರೋಧ ಆಯ್ಕೆ

ಸದರಿ ರೋಪಿತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ, ಸಾಕಷ್ಟು ಸಾಲ ಮಾಡಿಕೊಂಡಿದ್ದು, ಸಾಲದ ಕಂತು ಕಟ್ಟುವ ಸಲುವಾಗಿ ತನ್ನ ಸ್ನೇಹಿತ ವೇದಾವತಿ ನಗರದ ಸಿ.ಮಂಜುನಾಥ್ ಸಹಾಯದಿಂದ 60 ಕಡಲೆ ಚೀಲಗಳನ್ನು ಕದ್ದು ಹಿರಿಯೂರು ಟೌನ್ ಬೈಪಾಸ್ ರಸ್ತೆಯಲ್ಲಿರುವ ವೀರಭದ್ರಸ್ವಾಮಿ ಟ್ರೇಡರ್ಸ್‍ಗೆ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ನಂತರ ಎ2 ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಸವರಾಜ್ ಜೊತೆ ಸೇರಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ನ್ಯಾಯಾಂಗ ಬಂಧನಕ್ಕೆ ಆರೋಪಿಗಳು:

ಆರೋಪಿಗಳಿಂದ 2.52 ಲಕ್ಷ ರೂ. ಮೌಲ್ಯದ ಕಡಲೆ ಚೀಲಗಳು, ಕೃತ್ಯಕ್ಕೆ ಬಳಸಿದ್ದ ಒಂದು ಮಾರುತಿ ಸುಜುಕಿ ಕಂಪೆನಿಯ ಗ್ರ್ಯಾಂಡ್ ವಿಟೆರಾ ಕಾರು ಹಾಗೂ ಮಹೇಂದ್ರ ಕಂಪೆನಿಯ ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರೂ ಆರೋಪಿಗಳನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ | ಸಚಿವ ಡಿ.ಸುಧಾಕರ್ ಭಾಗೀ

ಸದರಿ ಪ್ರಕರಣವು ವರದಿಯಾದ 24 ಗಂಟೆಯೊಳಗಾಗಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಮತ್ತು ಮಾಲನ್ನು ವಶಪಡಿಸಿಕೊಂಡ ಹಿರಿಯೂರು ನಗರ ಪೊಲೀಸ್ ಠಾಣೆಯ ಪಿ.ಐ. ರಾಘವೇಂದ್ರ ಕಾಂಡಿಕೆ, ಸಿಬ್ಬಂದಿಗಳಾದ ದೇವೇಂದ್ರಪ್ಪ, ಸಿದ್ದಲಿಂಗೇಶ್ವರ, ಸುದರ್ಶನಗೌಡ, ನಾಗಣ್ಣ, ಸುರೇಶ್ ನಾಯ್ಕ, ಜಾಫರ್ ಸಾದಿಕ್ ಉಲ್ಲಾ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಶ್ಲಾಘಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:24 ಗಂಟೆಯಲ್ಲಿ ಕಳ್ಳರ ಬಂಧನChickpea TheftChitradurga newsChitradurga PoliceChitradurga UpdatesHiriyur NewsHiriyur PoliceJudicial ArrestKannada Latest UpdatesKannada NewsPolice OperationThieves Arrested In 24 Hoursಕಡಲೆ ಕಳ್ಳತನಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ಅಪ್ಡೇಟ್ಸ್ಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಪೊಲೀಸ್ನ್ಯಾಯಾಂಗ ಬಂಧನಪೊಲೀಸರ ಕಾರ್ಯಾಚರಣೆಹಿರಿಯೂರು ನ್ಯೂಸ್ಹಿರಿಯೂರು ಪೊಲೀಸ್
Share This Article
Facebook Email Print
Previous Article ಮಕ್ಕಳಿಗೆ ಉಚಿತ ಪಠ್ಯ ಸಾಮಗ್ರಿ ವಿತರಣೆ CHILDREN’S; ಕೆ.ಡಿ.ಪಿ ಪೌಂಡೆಶನ್ ಸಂಸ್ಥೆ | ಮಕ್ಕಳಿಗೆ ಉಚಿತ ಪಠ್ಯ ಸಾಮಗ್ರಿ ವಿತರಣೆ 
Next Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಖಾಸಗಿ ಆಸ್ಪತ್ರೆ, ಲ್ಯಾಬ್‌ಗಳ ವಿರುದ್ಧ ಕಠಿಣ ಕ್ರಮ | ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಎಚ್ಚರಿಕೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up