ಕ್ರೈಂ ಸುದ್ದಿ
ಹೊಳಲ್ಕೆರೆ | ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಸಾವು

Published on

CHITRADURGA NEWS | 14 MAY 2025
ಹೊಳಲ್ಕೆರೆ: ತಾಲ್ಲೂಕಿನ ಕಂಬದೇವರಹಟ್ಟಿಯಲ್ಲಿ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಇಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಲಕ್ಷ್ಮಣ್ ಎಂಬುವವರ ಜಮೀನಿನ ಕೃಷಿ ಹೊಂಡದಲ್ಲಿ ಘಟನೆ ನಡೆದಿದೆ.
Also Read: ಉತ್ತಮ ದೃಷ್ಟಿಗೆ ಪೋಷಕಾಂಶವುಳ್ಳ ತರಕಾರಿ, ಹಣ್ಣು ಸೇವಿಸಿ | ನೇತ್ರ ತಜ್ಞ ಡಾ.ಪ್ರದೀಪ್
ಪ್ರವೀಣ್ (14), ರಂಗಸ್ವಾಮಿ (26) ಮೃತ ದುರ್ದೈವಿಗಳು. ಘಟನೆಯಲ್ಲಿ ರಮೇಶ್ ಎಂಬ ಯುವಕ ಅಸ್ವಸ್ಥಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸಚ್ಚಿನ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Continue Reading
Related Topics:agricultural pond, Chitradurga, Chitradurga news, Chitradurga Updates, Holalkere, incident, Kannada Latest News, Kannada News, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕೃಷಿ ಹೊಂಡ, ಘಟನೆ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಹೊಳಲ್ಕೆರೆ

Click to comment