
CHITRADURGA NEWS | 14 MAY 2025
ಹೊಳಲ್ಕೆರೆ: ತಾಲ್ಲೂಕಿನ ಕಂಬದೇವರಹಟ್ಟಿಯಲ್ಲಿ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಇಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಲಕ್ಷ್ಮಣ್ ಎಂಬುವವರ ಜಮೀನಿನ ಕೃಷಿ ಹೊಂಡದಲ್ಲಿ ಘಟನೆ ನಡೆದಿದೆ.

Also Read: ಉತ್ತಮ ದೃಷ್ಟಿಗೆ ಪೋಷಕಾಂಶವುಳ್ಳ ತರಕಾರಿ, ಹಣ್ಣು ಸೇವಿಸಿ | ನೇತ್ರ ತಜ್ಞ ಡಾ.ಪ್ರದೀಪ್
ಪ್ರವೀಣ್ (14), ರಂಗಸ್ವಾಮಿ (26) ಮೃತ ದುರ್ದೈವಿಗಳು. ಘಟನೆಯಲ್ಲಿ ರಮೇಶ್ ಎಂಬ ಯುವಕ ಅಸ್ವಸ್ಥಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸಚ್ಚಿನ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
