By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    3 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    16 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    16 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    3 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    4 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: Home guards: ಗೃಹರಕ್ಷಕ ದಳ‌ ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗ | SP ರಂಜಿತ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Home guards: ಗೃಹರಕ್ಷಕ ದಳ‌ ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗ | SP ರಂಜಿತ್

News Desk Chitradurga News
Last updated: 9 December 2024 19:41
News Desk Chitradurga News
2 years ago
Share
ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ
SHARE

CHITRADURGA NEWS | 09 DECEMBER 2024 

ಚಿತ್ರದುರ್ಗ: ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಸೋಮವಾರ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಹಮ್ಮಿಕೊಂಡಿದ್ದ ಅಖಿಲ ಭಾರತ ಗೃಹರಕ್ಷಕ(Home guards) ದಳ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಉದ್ಘಾಟಿಸಿದರು.

ಕ್ಲಿಕ್ ಮಾಡಿ ಓದಿ: ಹೊಸದುರ್ಗ – ಹೊಳಲ್ಕೆರೆ ಭಾಗದಲ್ಲಿ ಮಳೆ | ತಡರಾತ್ರಿಯಿಂದ ನಸುಕಿನವರೆಗೆ ಹಸಿ ಮಳೆ

ನಂತರ ಮಾತನಾಡಿದ ಅವರು, ನಿತ್ಯವೂ ಗೃಹರಕ್ಷಕ ದಳದವರಿಂದ ಪೊಲೀಸ್ ಇಲಾಖೆ ಸೇವೆ ಪಡೆಯುತ್ತಿದ್ದು, ಗೃಹರಕ್ಷಕರು ಪೊಲೀಸ್ ಇಲಾಖೆಗೆ ಪೂರಕ ಹಾಗೂ ಅವಿಭಾಜ್ಯ ಅಂಗವಾಗಿದ್ದಾರೆ ಎಂದು ಹೇಳಿದರು.

ಬಂದೋಬಸ್ತ್, ಚುನಾವಣೆ, ಪ್ರಕೃತಿ ವಿಕೋಪ ಹಾಗೂ ತುರ್ತು ಸಂದರ್ಭಗಳಲ್ಲಿ ಗೃಹ ರಕ್ಷಕ ದಳದವರ ಸಹಕಾರ ಪೊಲೀಸ್ ಇಲಾಖೆಗೆ ಅಗತ್ಯವಾಗಿ ಬೇಕಾಗಿದೆ. ಗೃಹ ರಕ್ಷಕರ ನಿಸ್ವಾರ್ಥ ಸೇವೆ ಮತ್ತು ಪೊಲೀಸ್ ಇಲಾಖೆಗೆ ನೀಡುವ ಸಹಕಾರ ಮುಂದುವರೆಯಲಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಗೃಹರಕ್ಷಕರು ಬಹಳ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿರುವುದನ್ನು ನಾನು ನೋಡಿದ್ದೇನೆ. ಈಚೆಗೆ ನಡೆದ ಗಣೇಶ ಬಂದೋಬಸ್ತ್ ಸಂದರ್ಭದಲ್ಲಿ ಗೃಹ ರಕ್ಷಕ ಗುರುಮೂರ್ತಿ ಅವರು ಹೃದಯದ ಸಮಸ್ಯೆಯಿಂದ ಮರಣ ಹೊಂದಿದರು.

ಕ್ಲಿಕ್ ಮಾಡಿ ಓದಿ: ವಿದೇಶಗಳಲ್ಲಿ ಶಿವಸಂಚಾರ ಯಶಸ್ವಿ | ಕಲಾವಿದರನ್ನು ಅಭಿನಂದಿಸಿದ ಸಾಣೇಹಳ್ಳಿ ಶ್ರೀ

ಅವರಿಗೆ ವಹಿಸಿರುವ ಕರ್ತವ್ಯವನ್ನು ಸೈನಿಕರಂತೆ, ಬದ್ಧತೆಯಿಂದ ಕಾಯನಿರ್ವಹಿಸಿ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದ್ದಾರೆ ಎಂದು ತಿಳಿಸಿದ ಅವರು, ಗೃಹ ರಕ್ಷಕರು ಆರೋಗ್ಯದ ಕಡೆಗೂ ಕಾಳಜಿ ವಹಿಸಿಬೇಕು ಎಂದು ಸಲಹೆ ನೀಡಿದರು.

ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ

ಗೃಹ ರಕ್ಷಕರು ಸಹ ಇನ್ನೂ ಹೆಚ್ಚಿನ ಶಿಸ್ತು ಹೊಂದುವುದು ಅಗತ್ಯವಾಗಿದೆ. ಪ್ರತಿ ವಾರವೂ ನಡೆಯುವ ಪರೇಡ್ ತರಬೇತಿಯಲ್ಲಿ ಭಾಗವಹಿಸಿ, ಶ್ರದ್ಧೆ ಹಾಗೂ ಶಿಸ್ತು ಬೆಳೆಸಿಕೊಳ್ಳಬೇಕು. ಪೊಲೀಸರಂತೆ ಗೃಹರಕ್ಷಕರು ಸಹ ಖಾಕಿ ಸಮವಸ್ತ್ರ ಧರಿಸುವುದರಿಂದ ಸಮವಸ್ತ್ರದಲ್ಲಿದ್ದಾಗ ಶಿಸ್ತು, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟರಾದ ಸಿ.ಕೆ.ಸಂಧ್ಯಾ ಮಾತನಾಡಿ, ಜಿಲ್ಲೆಯ ಗೃಹ ರಕ್ಷಕದಳವರು ಚುನಾವಣೆ ಹಾಗೂ ಇತರೆ ಬಂದೋಬಸ್ತ್‍ಗಳಿಗೆ ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೆ ತೆರಳಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಜೊತೆಗೆ ತುರ್ತು ಸಂದರ್ಭಗಳಲ್ಲಿಯೂ ಸಹ ಉತ್ತಮ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಇಲಾಖೆಯು ಗೃಹ ರಕ್ಷಕ ದಳಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದ್ದು, ಉತ್ತಮ ಒಡನಾಡಿಯಾಗಿ ಕೆಲಸ ನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ತೊಗರಿಬೆಳೆ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಇದೇ ಸಂದರ್ಭದಲ್ಲಿ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಹಾಗೂ ರಕ್ತದಾನ ಮಾಡಿದ ಹಾಗೂ ಉತ್ತಮ ಸೇವೆ ಸಲ್ಲಿಸಿದ ಗೃಹ ರಕ್ಷಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಗೃಹರಕ್ಷಕ ದಳ ಉಪ ಸಮಾದೇಷ್ಟರಾದ ಜಿ.ಹೆಚ್.ಲೋಕೇಶ್ ಅವರು ಪ್ರಮಾಣ ವಚನ ಬೋಧಿಸಿದರು. ಹಿರಿಯೂರು ಘಟಕಾಧಿಕಾರಿ ಹನುಮಂತರಾಯಪ್ಪ ವಾರ್ಷಿಕ ವರದಿ ಮಂಡಿಸಿದರು.

ಈಚೆಗೆ ನಿಧನರಾದ ಗೃಹ ರಕ್ಷಕ ಗುರುಮೂರ್ತಿ ಕುಟುಂಬ ವರ್ಗಕ್ಕೆ ಪೊಲೀಸ್ ಇಲಾಖೆಯಿಂದ ರೂ.1.50 ಲಕ್ಷ ಚೆಕ್‍ನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಅವರು ವಿತರಿಸಿದರು.

ಕ್ಲಿಕ್ ಮಾಡಿ ಓದಿ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಶಾಲೆ ಬಸ್ ಅಪಘಾತ | ಸಣ್ಣ ಪುಟ್ಟ ಗಾಯಗಳಿಂದ ಪಾರಾದ 40 ಮಕ್ಕಳು

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್, ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟರಾದ ಸಿ.ಕೆ.ಸಂಧ್ಯಾ ಸೇರಿದಂತೆ ನಿವೃತ್ತ ಘಟಕಾಧಿಕಾರಿಗಳು, ವಿವಿಧ ತಾಲ್ಲೂಕಿನ ಗೃಹ ರಕ್ಷಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:All India Home Guard Day CelebrationChitradurgaChitradurga newsChitradurga UpdatesfeaturedHome Guardintegral partKannada Latest NewsKannada NewsPoliceRanjith Kumar Bandaruಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಅವಿಭಾಜ್ಯ ಅಂಗಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗೃಹರಕ್ಷಕ ದಳ‌ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೊಲೀಸ್ರಂಜಿತ್ ಕುಮಾರ್ ಬಂಡಾರು
Share This Article
Facebook Email Print
Previous Article ಕಲಾವಿದರನ್ನು ಅಭಿನಂದಿಸಿದ ಸಾಣೇಹಳ್ಳಿ ಶ್ರೀ Sanehalli: ವಿದೇಶಗಳಲ್ಲಿ ಶಿವಸಂಚಾರ ಯಶಸ್ವಿ | ಕಲಾವಿದರನ್ನು ಅಭಿನಂದಿಸಿದ ಸಾಣೇಹಳ್ಳಿ ಶ್ರೀ
Next Article jobs in chitradurga news JOB NEWS: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಉದ್ಯೋಗ
Leave a Comment

Leave a Reply Cancel reply

Your email address will not be published. Required fields are marked *

endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
cow's milk to children
ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up