ಮುಖ್ಯ ಸುದ್ದಿ
ಶ್ರೀ ಬಸವಪ್ರಭು ಸ್ವಾಮೀಜಿಗೆ ಗೌರವ ಡಾಕ್ಟರೇಟ್

Published on

CHITRADURGA NEWS | 22 JANUARY 2025
ಚಿತ್ರದುರ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ 34ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಅವರಿಗೆ ಪಿಎಚ್ ಡಿ ಪದವಿಯನ್ನು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
Also Read: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

ಶ್ರೀಗಳು ಡಾ.ಸಣ್ಣರಾಮ ಅವರ ಮಾರ್ಗದರ್ಶನದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು, ಸಾಹಿತ್ಯ ಮತ್ತು ಸಂಸ್ಕೃತಿ ವಿಷಯ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.
Continue Reading
Related Topics:Chitradurga, Chitradurga news, Chitradurga Updates, Doctorate, Kannada Latest News, Kannada News, Kuvempu University, Sri Basavaprabhu Swamiji, Thawarchand Gehlot, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕುವೆಂಪು ವಿಶ್ವವಿದ್ಯಾಲಯ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಡಾಕ್ಟರೇಟ್, ಥಾವರ್ಚಂದ್ ಗೆಹ್ಲೋಟ್, ಶ್ರೀ ಬಸವಪ್ರಭು ಸ್ವಾಮೀಜಿ

Click to comment