CHITRADURGA NEWS | 22 APRIL 2025
ಚಿತ್ರದುರ್ಗ: ವಿಶ್ವ ಭೂಮಿ ದಿನಾಚರಣೆಯ ಅಂಗವಾಗಿ ಕೃಷಿಯಲ್ಲಿ ಜೈವಿಕ ಇದ್ದಿಲು ಬಳಕೆ ಕುರಿತು ಗೂಗಲ್ ಮೀಟ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಕೋಲಾರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದಲ್ಲಿ Biochar (ಜೈವಿಕ ಇದ್ದಿಲು) ಬಳಕೆ ಕುರಿತು ಮಾಹಿತಿ ತಿಳಿಸಿಕೊಡಲಿದ್ದಾರೆ.
ಈ ವಿಶೇಷ ಕಾರ್ಯಕರ್ಮ ಇಂದು ಅಂದರೆ ಏ.22 ಮಧ್ಯಾಹ್ನ 3:30 ಕ್ಕೆ ಗೂಗಲ್ ಮೀಟ್ ಮೂಲಕ ನಡೆಯಲಿದೆ.
ಇದನ್ನೂ ಓದಿ: ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್.ರಜನಿಕಾಂತ್
ಆಸಕ್ತ ರೈತ ಬಾಂಧವರು ಈ ಕೆಳಕಂಡ ಗೂಗಲ್ ಮೀಟ್ ಲಿಂಕ್ ಅನ್ನು ಕ್ಲಿಕ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದರಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನಿಕಾಂತ್ ಮನವಿ ಮಾಡಿದ್ದಾರೆ.
ಗೂಗಲ್ ಮೀಟ್ ಲಿಂಕ್: https://meet.google.com/rci-zotc-yrk
Tuesday, April 22 · 3:30 – 4:30pm
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

