
CHITRADURGA NEWS | 05 JANUARY 2025
ಚಿತ್ರದುರ್ಗ: ಹುಲ್ಲೂರು ಗ್ರಾಮದ ಅನಂತರೆಡ್ಡಿ(79ವರ್ಷ) ಭಾನುವಾರ ಮೃತಪಟ್ಟಿದ್ದಾರೆ.
ಕ್ಲಿಕ್ ಮಾಡಿ ಓದಿ: ವಿವಿ ಸಾಗರ ಕೋಡಿ ಬೀಳಲು ಇನ್ನೂ 10 ದಿನ ಬೇಕು | ಇಂದಿನ ಜಲಾಶಯ ಮಟ್ಟ

ಇವರಿಗೆ ಪತ್ನಿ, ಬಬ್ಬ ಮಗಳು, ಇಬ್ಬರು ಗಂಡು ಮಕ್ಕಳು ಇದ್ದಾರೆ.
ಇಂದು ಬಸವೇಶ್ವರ ಹಾಸ್ಪಿಟಲ್ ನಾ ಪುನರ್ಜೋತಿ ಐ ಬ್ಯಾಂಕ್ ಗೆ ಕುಟುಂಬಸ್ಥರ ಸಮ್ಮುಖದಲ್ಲಿ ನೇತ್ರದಾನ ಮಾಡಲಾಯಿತು.
ಕ್ಲಿಕ್ ಮಾಡಿ ಓದಿ: ರೈತರಿಗೆ ಗುಡ್ ನ್ಯೂಸ್ | ಜಿಲ್ಲೆಯಲ್ಲಿ ರೂ.23.33 ಕೋಟಿ ಬೆಳೆವಿಮೆ ಬಿಡುಗಡೆ
ಇವರ ಅಂತ್ಯಕ್ರಿಯೆ ಸೋಮವಾರ 12ಗಂಟೆಗೆ ಹುಲ್ಲೂರು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
