CHITRADURGA NEWS | 29 AUGUST 2024
ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮ ದೇವಸ್ಥಾನದ ಹುಂಡಿ ಹಣ(money) ಏಣಿಕೆ ಕಾರ್ಯ ಬುಧವಾರ ನಡೆಯಿತು.
ಹುಂಡಿಯಲ್ಲಿ ಒಟ್ಟು 10,66 441 ರೂಪಾಯಿ ಸಂಗ್ರಹವಾಗಿದೆ. ಜಾತ್ರೆ ಹಿನ್ನೆಲೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಗಿದೆ.
ಕ್ಲಿಕ್ ಮಾಡಿ ಓದಿ: Arecanut Market: ಹೊಸ ರಾಶಿ ಅಡಿಕೆ ಬೆಲೆ ಕುಸಿತ
ಸೆ.2 ರಿಂದ 4ರ ವರೆಗೂ ಜಾತ್ರೆ ನಡೆಯಲಿದ್ದು, 3ಕ್ಕೆ ಗೌರಸಮುದ್ರ ಮಾರಿಕಾಂಬ ದೇವಿ ತುಮಲು ಪ್ರದೇಶದಲ್ಲಿ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸುವುದು.
ಮುಜರಾಯಿ ಅಧಿಕಾರಿ, ತಹಶೀಲ್ದಾರ್ ರೇಹಾನ್ ಪಾಷ, ಕಂದಾಯಾಧಿಕಾರಿ ಲಿಂಗೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಣ್ಣ ಮೊದಲಾದವರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
