By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಉದ್ಘಾಟನೆ | ವರಕವಿ ದ.ರಾ.ಬೇಂದ್ರೆ ಸ್ಮರಣೆ | ಸಂಜೆ 5ಕ್ಕೆ ಕಾರ್ಯಕ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಉದ್ಘಾಟನೆ | ವರಕವಿ ದ.ರಾ.ಬೇಂದ್ರೆ ಸ್ಮರಣೆ | ಸಂಜೆ 5ಕ್ಕೆ ಕಾರ್ಯಕ್ರಮ

ಮುಖ್ಯ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಉದ್ಘಾಟನೆ | ವರಕವಿ ದ.ರಾ.ಬೇಂದ್ರೆ ಸ್ಮರಣೆ | ಸಂಜೆ 5ಕ್ಕೆ ಕಾರ್ಯಕ್ರಮ

chitradurganews.com
Last updated: 21 February 2025 21:42
chitradurganews.com
4 months ago
Share
Akhila Bharathiya Sahithya Parishath
ಅಖಿಲ ಭಾರತೀಯ ಸಾಹಿತ್ಯ ಪರಿಷತ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 FEBRAURY 2025

ಚಿತ್ರದುರ್ಗ: ಇಂದು (ಫೆ.22 ಶನಿವಾರ) ಸಂಜೆ 5 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿರುವ ಪತ್ರಿಕಾ ಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಚಿತ್ರದುರ್ಗ ಜಿಲ್ಲಾ ಘಟಕದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದೇ ವೇಳೆ ವರಕವಿ ದ.ರಾ.ಬೇಂದ್ರ ಅವರ ನಾಕುತಂತಿ ಕೃತಿಗೆ 60 ವರ್ಷ ತುಂಬಿರುವುದು ಹಾಗೂ ಜ್ಞಾನಪೀಠ ಪ್ರಶಸ್ತಿ ಲಭಿಸಿ 50 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಸ್ಮರಣಾರ್ಥ ಉಪನ್ಯಾಸ ಇದೆ.

ಇದನ್ನೂ ಓದಿ: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

ಕಾರ್ಯಕ್ರಮವನ್ನು ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ.ವಿ ಉದ್ಘಾಟಿಸಲಿದ್ದಾರೆ.

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ.ಎಸ್.ಎನ್.ಹೇಮಂತರಾಜು ದ.ರಾ.ಬೇಂದ್ರ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ.ಜಿ.ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಯಳನಾಡು ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Abhasapa ChitradurgaAkhil Bharatiya Sahitya ParishadChitradurga LatestChitradurga newsinaugurationJnanapeethKannada NewsNakuthantiShasthipoorthiVarakavi Da.Ra.Bendraಅಖಿಲ ಭಾರತೀಯ ಸಾಹಿತ್ಯ ಪರಿಷತ್ಅಭಾಸಪ ಚಿತ್ರದುರ್ಗಉದ್ಘಾಟನೆಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜ್ಞಾನಪೀಠನಾಕುತಂತಿವರಕವಿ ದ.ರಾ.ಬೇಂದ್ರಷಷ್ಠಿಪೂರ್ತಿ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಫೆಬ್ರವರಿ 22 | ಕುಟುಂಬ ಸದಸ್ಯರೊಂದಿಗೆ ವಿವಾದ, ಆದಾಯಕ್ಕಿಂತ ಹೆಚ್ಚು ಖರ್ಚು, ದೂರದ ಪ್ರಯಾಣದಲ್ಲಿ ಎಚ್ಚರ
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up