By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Application; ಗಂಭೀರ ಕಾಯಿಲೆ ಆರೈಕೆ ಮಾಡುವವರಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Application; ಗಂಭೀರ ಕಾಯಿಲೆ ಆರೈಕೆ ಮಾಡುವವರಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

Application; ಗಂಭೀರ ಕಾಯಿಲೆ ಆರೈಕೆ ಮಾಡುವವರಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ

News Desk Chitradurga News
Last updated: 5 October 2024 19:40
News Desk Chitradurga News
9 months ago
Share
apply now
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 OCTOBER 2024

ಚಿತ್ರದುರ್ಗ: ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡೆಸ್ಟ್ರೋಫಿ, ಪಾರ್ಕಿನ್‍ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೋರೊಸಿಸ್ ನಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವರನ್ನು ಆರೈಕೆ ಮಾಡುತ್ತಿರುವರಿಗೆ, ಪ್ರತಿ ಮಾಹೆ ರೂ.1000/- ಪ್ರೋತ್ಸಾಹ ಧನ ನೀಡಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಆಫ್‍ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ಧಾರಣೆ
ಯೋಜನೆಯ ಲಾಭ ಪಡೆಯಲು ವಿಕಲಚೇತನರ ಆಧಾರ ಹಾಗೂ ವಿಶೇಷ ಗುರುತಿನ ಚೀಟಿ, ವೈದ್ಯಕೀಯ, ಜಾತಿ, ಆದಾಯ, ನಿವಾಸಿ ಧೃಡೀಕರಣ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಹಾಗೂ ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆಯನ್ನು www.dwdsc.kar.nic.in ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ನೇರವಾಗಿ ಜಿಲ್ಲಾ, ತಾಲ್ಲೂಕು, ಗ್ರಾಮೀಣ ವಿವಿದೊದ್ದೇಶ ಪುನರ್ವಸತಿ ಕಾರ್ಯರ್ತರಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅವರ ಮೂಲಕವೇ ಸಲ್ಲಿಸಬಹುದು.
ಕ್ಲಿಕ್ ಮಾಡಿ ಓದಿ: Rain Report; ನಾಯಕನಹಟ್ಟಿಯಲ್ಲಿ 91.5 ಮಿ.ಮೀ ಮಳೆ | ತುಂಬಿ ಹರಿದ ಹಳ್ಳಗಳು 
ಹೆಚ್ಚಿನ ಮಾಹಿತಿಗಾಗಿ, ಚಿತ್ರದುರ್ಗ-9880821934, ಚಳ್ಳಕೆರ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು 9742725576 ಹಾಗೂ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ-08194-235284 ಸಂಪರ್ಕಿಸುವಂತೆ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Applicationcerebral palsyChitradurgaChitradurga newsChitradurga UpdatesdiseaseIncentive moneyKannada Latest NewsKannada NewsMultiple sclerosismuscular dystrophyParkinson'sಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಕಾಯಿಲೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಪಾರ್ಕಿನ್‍ಸನ್ಸ್ಪ್ರೊತ್ಸಾಹ ಧನಮಲ್ಟಿಪಲ್ ಸ್ಕ್ಲೋರೊಸಿಸ್ಮಸ್ಕುಲರ್ ಡೆಸ್ಟ್ರೋಫಿಸೆರೆಬ್ರಲ್ ಪಾಲ್ಸಿ
Share This Article
Facebook Email Print
Previous Article DCC ಬ್ಯಾಂಕಿನಿಂದ 17.75 ಲಕ್ಷ ಶಿಕ್ಷಣ ನಿಧಿ ವಿತರಣೆ DCC ಬ್ಯಾಂಕಿನಿಂದ 17.75 ಲಕ್ಷ ಶಿಕ್ಷಣ ನಿಧಿ ವಿತರಣೆ
Next Article ಜಯದೇವ ಶ್ರೀಗಳ ಬೆಳ್ಳಿ ವಿಗ್ರಹದ ಪಲ್ಲಕ್ಕಿ ಉತ್ಸವಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ  Shri Jayadeva swamiji; ಜಯದೇವ ಶ್ರೀಗಳ ಬೆಳ್ಳಿ ವಿಗ್ರಹದ ಪಲ್ಲಕ್ಕಿ ಉತ್ಸವಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 
Leave a Comment

Leave a Reply Cancel reply

Your email address will not be published. Required fields are marked *

ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up