ಮುಖ್ಯ ಸುದ್ದಿ
RSS ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Published on
CHITRADURGA NEWS | 15 AUGUST 2024
ಚಿತ್ರದುರ್ಗ: ನಗರದ ಕೆಳಗೋಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಜಿಲ್ಲಾ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಪರಿಸರವಾದಿ ಡಾ.ಎಚ್.ಕೆ.ಎಸ್.ಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ನಾವೆಲ್ಲರೂ ಸ್ವದೇಶಿ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂಬ ಸಂದೇಶ ನೀಡಿದರು.

ಇದನ್ನೂ ಓದಿ: ಬಜರಂಗದಳದಿಂದ ನಡುರಾತ್ರಿ ಧ್ವಜಾರೋಹಣ | ಅಖಂಡ ಭಾರತಕ್ಕೆ ಸಂಕಲ್ಪ
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ವಾಣಿಜ್ಯೋದ್ಯಮಿ ಜಿ.ಎಂ.ಅನಿತ್ಕುಮಾರ್, ಅರ್ಪಣಾ ಟ್ರಸ್ಟ್ ಕಾರ್ಯದರ್ಶಿ ರಾಜ್ಕುಮಾರ್ ಸೇರಿದಂತೆ ಸಂಘದ ಕಾರ್ಯಕರ್ತರು ಮತ್ತು ಮಾತೆಯರು ಭಾಗವಹಿಸಿದ್ದರು.
Continue Reading
Related Topics:Chitradurga, Chitradurga Updates, GM Anithkumar, Govinda Karajola, Independence Day, Kannada Latest News, RSS, ಆರೆಸ್ಸೆಸ್ಸ್, ಕನ್ನಡ ಲೇಟೆಸ್ಟ್ ನ್ಯೂಸ್, ಗೋವಿಂದ ಕಾರಜೋಳ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಜಿ.ಎಂ.ಅನಿತ್ಕುಮಾರ್, ಸ್ವಾತಂತ್ರ್ಯ ದಿನಾಚರಣೆ

Click to comment