By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    7 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    7 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    8 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    13 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    19 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    20 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: Supreem Court: ಮೀಸಲಾತಿ ಒಪ್ಪುವವರು ಒಳಮೀಸಲಾತಿ ವಿರೋಧಿಸಬಾರದು | ಜೆ.ಯಾದವರೆಡ್ಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Supreem Court: ಮೀಸಲಾತಿ ಒಪ್ಪುವವರು ಒಳಮೀಸಲಾತಿ ವಿರೋಧಿಸಬಾರದು | ಜೆ.ಯಾದವರೆಡ್ಡಿ

chitradurganews.com
Last updated: 24 November 2024 18:45
chitradurganews.com
2 years ago
Share
internal reservation samvada
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗ ಸಾಧ್ಯತೆ-ಸವಾಲುಗಳು-ಸಂವಾದ
SHARE

CHITRADURGA NEWS | 24 NOVEMBER 2024

ಚಿತ್ರದುರ್ಗ: ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದಾಶಿವ ಆಯೋಗದ ವರದಿಯ ಆಧಾರದ ಮೇಲೆಯೆ ಒಳಮೀಸಲಾತಿ ಜಾರಿ ಮಾಡಬಹುದು. 1901 ರಿಂದ ಈವರೆಗೆ ನೀಡಿರುವ ವಿವಿಧ ಆಯೋಗದ ವರದಿಯಗಳು (Supreem Court)ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ ದೊಡ್ಡವಲ್ಲ ಎಂದು ಚಿಂತಕ ಜೆ.ಯಾದವರೆಡ್ಡಿ ಅಭಿಪ್ರಾಯಪಟ್ಟರು.

ಮಾದಿಗ ಮಹಾಸಭಾ, ಲಂಕೇಶ್ ವಿಚಾರ ವೇದಿಕೆ, ಬೀಕೆ-ಕೇಬಿ ಬಳಗದ ಸಹಯೋಗದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗ ಸಾಧ್ಯತೆ-ಸವಾಲುಗಳು ಕುರಿತು ಕ್ರೀಡಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾಯನಾಡಿದರು.

ಇದನ್ನೂ ಓದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು | ಸಿದ್ದರಾಮಯ್ಯರ ಜನಪರ ಆಡಳಿತಕ್ಕೆ ಜನ ಬೆಂಬಲ | ಎಚ್.ಆಂಜನೇಯ 

ಮಿಲ್ಲರ್ ಆಯೋಗ, ಎಲ್.ಜಿ.ಹಾವನೂರ್ ಆಯೋಗದ ವರದಿಯನ್ನು ಕೆಲವರು ವಿರೋಧಿಸಿದ್ದುಂಟು. ಡಿ.ವಿ.ಗುಂಡಪ್ಪನವರಿಂದ ಹಿಡಿದು ಅನೇಕ ಸಾಹಿತಿಗಳು ಮೀಸಲಾತಿ ವಿರುದ್ದವಾಗಿ ಮಾತನಾಡಿದ್ದರು. ಶೇ.73 ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಮಹರಾಜರು ನೀಡಿದ್ದರು. ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವಿರುದ್ದವು ಅಪಸ್ವರಗಳು ಕೇಳಿ ಬರುತ್ತಿವೆ ಎಂದರು.

ಒಳ ಮೀಸಲಾತಿ ಬಗ್ಗೆ ದಲಿತ ಸಮುದಾಯಗಳೇ ಅತ್ಯುಗ್ರವಾಗಿ ಮಾತನಾಡುತ್ತಿರುವುದು ನೋವಿನ ಸಂಗತಿ. ಯಾರು ಯಾರ ಮೀಸಲಾತಿಯನ್ನು ಕಸಿಯುವುದಿಲ್ಲ. ಆಯಾ ಜಾತಿಗನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಮುಂದೆ ಸ್ವಾಸ್ಥ್ಯ ಸಮಾಜವಿರುವುದಿಲ್ಲ. ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ

ಮೀಸಲಾತಿಯನ್ನು ಒಪ್ಪಿಕೊಳ್ಳುವವರು ಒಳಮೀಸಲಾತಿಗೆ ವಿರೋಧಿಸಿದರೆ ಸಂವಿಧಾನಶಿಲ್ಪಿ ಡಾ.ಬಿ.ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದಂತೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಳ ಮೀಸಲಾತಿಯನ್ನು ಇμÉ್ಟೂತ್ತಿಗಾಗಲೆ ಜಾರಿಗೊಳಿಸಬೇಕಿತ್ತು. ನ್ಯಾ. ನಾಗಮೋಹನ್‍ದಾಸ್ ವರದಿಯ ಅವಶ್ಯಕತೆಯಿಲ್ಲ.

ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದ್ದರೂ ದತ್ತಾಂಶದ ನೆಪ ಹೇಳುತ್ತಿರುವುದು ರಾಜಕೀಯ ನಾಟಕ ಎಂದು ಆಪಾದಿಸಿದರು.

ಇದನ್ನೂ ಓದಿ: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ

ಸಾಮಾಜಿಕ, ರಾಜಕೀಯ ವಿಶ್ಲೇಷಕ ಕೋಡಿಹಳ್ಳಿ ಸಂತೋಶ್ ಮಾತನಾಡಿ, ಸುಪ್ರೀಂಕೋರ್ಟ್ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿ ಮೂರು ತಿಂಗಳು ಕಳೆದಿದ್ದರು ರಾಜ್ಯ ಸರ್ಕಾರ ದತ್ತಾಂಶ ಮುಂದಿಟ್ಟುಕೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ.

ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಮಾದಿಗ ಸಮುದಾಯ ಒಂಟಿಯಲ್ಲ.

ಸಂಘಟನೆ ಮಾಡಿಕೊಂಡು ಹೋರಾಡುತ್ತೇವೆ. ಒಳ ಮೀಸಲಾತಿ ಅನುμÁ್ಠನಗೊಳಿಸಲು ಇಷ್ಟವಿಲ್ಲದಿದ್ದರೆ ಮತ್ತೆ ಕೋರ್ಟಿಗೆ ಹೋಗುತ್ತೇವೆನ್ನುವುದಾದರೆ ಹೋಗಿ ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.

ಇದನ್ನೂ ಓದಿ: ಚಿತ್ರದುರ್ಗ CYBER ಪೊಲೀಸರ ಕಾರ್ಯಾಚರಣೆ | ಅಂತಾರಾಜ್ಯ ಗಾಂಜಾ ಪೆಡ್ಲರ್ ಬಂಧನ

ತುಮಕೂರು ವಿಶ್ವವಿದ್ಯಾನಿಲಯದ ಲೇಖಕ ಪ್ರಾಧ್ಯಾಪಕ ಡಾ.ನಾಗಭೂಷಣ ಬಗ್ಗನಡು ಮಾತನಾಡಿ, ಇಡೀ ದೇಶದಲ್ಲಿ ಕಳೆದ ನಲವತ್ತು ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಪ್ರತಿಭಟನೆ ಚಳುವಳಿಗಳು ನಡೆಯುತ್ತಲಿವೆ. ಕೊಟ್ಟ ಮೀಸಲಾತಿಯನ್ನು ಹಂಚಿ ತಿನ್ನಲು ಒಳ ಮೀಸಲಾತಿ ನೀಡುವುದಕ್ಕೆ ಅರ್ಧ ಶತಮಾನವಾಗಿದೆ. ಇದಕ್ಕಾಗಿ ಹೋರಾಟ ನಡೆಸಿದ ಅನೇಕರು ನಮ್ಮನ್ನೆಲ್ಲಾ ಅಗಲಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಜಾಣೆ ನಡೆ ಪ್ರದರ್ಶಿಸುತ್ತಿದೆ. 75 ವರ್ಷಗಳ ಕಾಲ ಮೀಸಲಾತಿ ಉಂಡವರು ಒಳ ಮೀಸಲಾತಿ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಚಿಂತನೆಯನ್ನಿಟ್ಟುಕೊಂಡು ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್ರವರ ಚಿಂತನೆಗಳನ್ನು ಹೊತ್ತವರು ಅವರ ಆಶಯಗಳನ್ನು ಏಕೆ ಮರೆತಿದ್ದಾರೆನ್ನುವುದೆ ಯಕ್ಷ ಪ್ರಶ್ನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹೊಸ ಬಂಡಿಗಳ ಆಗಮನ | ಹಬ್ಬಿದಾ ಮಲೆ ಮಧ್ಯದೊಳಗೆ

ಚಿಂತಕ ಶಿವಸುಂದರ್, ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ, ಹಿರಿಯ ಹೋರಾಟಗಾರ ಬಿ.ಪಿ.ಪ್ರಕಾಶ್‍ಮೂರ್ತಿ, ಹುಲ್ಲೂರು ಕುಮಾರ್‍ಸ್ವಾಮಿ, ಲಂಕೇಶ್ ವಿಚಾರ ವೇದಿಕೆಯ ಸಂಚಾಲಕ ಜಡೆಕುಂಟೆ ಮಂಜುನಾಥ್, ಕೊಟ್ಟಶಂಕರ್, ಪೆÇ್ರ.ಮಲ್ಲಿಕಾರ್ಜುನ್ ಆರ್.ಹಲಸಂಗಿ, ಬಿ.ಎಂ.ನಿರಂಜನ್, ಎಂ.ಆರ್.ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಒಳ ಮೀಸಲಾತಿ ಕುರಿತು ಮಾತನಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief Minister SiddaramaiahChitradurgaChitradurga LatestChitradurga newsChitradurga UpdatesConversationfeaturedInner ReservationJustice Nagmohandas CommissionReservationSupreme Courtಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ನ್ಯಾ.ನಾಗಮೋಹನ್‍ದಾಸ್ ಆಯೋಗಮೀಸಲಾತಿಮುಖ್ಯಮಂತ್ರಿ ಸಿದ್ದರಾಮಯ್ಯಸಂವಾದಸುಪ್ರೀಂ ಕೋರ್ಟ್
Share This Article
Facebook Email Print
Previous Article Habbida Malemadhyadolage Kannada Novel: 10. ಹೊಸ ಬಂಡಿಗಳ ಆಗಮನ | ಹಬ್ಬಿದಾ ಮಲೆ ಮಧ್ಯದೊಳಗೆ
Next Article ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ  Cultural Competition: ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ 
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up