By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    9 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    9 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    21 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    21 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    11 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 hour ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    9 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    10 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: Supreem Court: ಮೀಸಲಾತಿ ಒಪ್ಪುವವರು ಒಳಮೀಸಲಾತಿ ವಿರೋಧಿಸಬಾರದು | ಜೆ.ಯಾದವರೆಡ್ಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Supreem Court: ಮೀಸಲಾತಿ ಒಪ್ಪುವವರು ಒಳಮೀಸಲಾತಿ ವಿರೋಧಿಸಬಾರದು | ಜೆ.ಯಾದವರೆಡ್ಡಿ

chitradurganews.com
Last updated: 24 November 2024 18:45
chitradurganews.com
2 years ago
Share
internal reservation samvada
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗ ಸಾಧ್ಯತೆ-ಸವಾಲುಗಳು-ಸಂವಾದ
SHARE

CHITRADURGA NEWS | 24 NOVEMBER 2024

ಚಿತ್ರದುರ್ಗ: ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದಾಶಿವ ಆಯೋಗದ ವರದಿಯ ಆಧಾರದ ಮೇಲೆಯೆ ಒಳಮೀಸಲಾತಿ ಜಾರಿ ಮಾಡಬಹುದು. 1901 ರಿಂದ ಈವರೆಗೆ ನೀಡಿರುವ ವಿವಿಧ ಆಯೋಗದ ವರದಿಯಗಳು (Supreem Court)ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ ದೊಡ್ಡವಲ್ಲ ಎಂದು ಚಿಂತಕ ಜೆ.ಯಾದವರೆಡ್ಡಿ ಅಭಿಪ್ರಾಯಪಟ್ಟರು.

ಮಾದಿಗ ಮಹಾಸಭಾ, ಲಂಕೇಶ್ ವಿಚಾರ ವೇದಿಕೆ, ಬೀಕೆ-ಕೇಬಿ ಬಳಗದ ಸಹಯೋಗದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗ ಸಾಧ್ಯತೆ-ಸವಾಲುಗಳು ಕುರಿತು ಕ್ರೀಡಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾಯನಾಡಿದರು.

ಇದನ್ನೂ ಓದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು | ಸಿದ್ದರಾಮಯ್ಯರ ಜನಪರ ಆಡಳಿತಕ್ಕೆ ಜನ ಬೆಂಬಲ | ಎಚ್.ಆಂಜನೇಯ 

ಮಿಲ್ಲರ್ ಆಯೋಗ, ಎಲ್.ಜಿ.ಹಾವನೂರ್ ಆಯೋಗದ ವರದಿಯನ್ನು ಕೆಲವರು ವಿರೋಧಿಸಿದ್ದುಂಟು. ಡಿ.ವಿ.ಗುಂಡಪ್ಪನವರಿಂದ ಹಿಡಿದು ಅನೇಕ ಸಾಹಿತಿಗಳು ಮೀಸಲಾತಿ ವಿರುದ್ದವಾಗಿ ಮಾತನಾಡಿದ್ದರು. ಶೇ.73 ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಮಹರಾಜರು ನೀಡಿದ್ದರು. ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವಿರುದ್ದವು ಅಪಸ್ವರಗಳು ಕೇಳಿ ಬರುತ್ತಿವೆ ಎಂದರು.

ಒಳ ಮೀಸಲಾತಿ ಬಗ್ಗೆ ದಲಿತ ಸಮುದಾಯಗಳೇ ಅತ್ಯುಗ್ರವಾಗಿ ಮಾತನಾಡುತ್ತಿರುವುದು ನೋವಿನ ಸಂಗತಿ. ಯಾರು ಯಾರ ಮೀಸಲಾತಿಯನ್ನು ಕಸಿಯುವುದಿಲ್ಲ. ಆಯಾ ಜಾತಿಗನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಮುಂದೆ ಸ್ವಾಸ್ಥ್ಯ ಸಮಾಜವಿರುವುದಿಲ್ಲ. ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ

ಮೀಸಲಾತಿಯನ್ನು ಒಪ್ಪಿಕೊಳ್ಳುವವರು ಒಳಮೀಸಲಾತಿಗೆ ವಿರೋಧಿಸಿದರೆ ಸಂವಿಧಾನಶಿಲ್ಪಿ ಡಾ.ಬಿ.ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದಂತೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಳ ಮೀಸಲಾತಿಯನ್ನು ಇμÉ್ಟೂತ್ತಿಗಾಗಲೆ ಜಾರಿಗೊಳಿಸಬೇಕಿತ್ತು. ನ್ಯಾ. ನಾಗಮೋಹನ್‍ದಾಸ್ ವರದಿಯ ಅವಶ್ಯಕತೆಯಿಲ್ಲ.

ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದ್ದರೂ ದತ್ತಾಂಶದ ನೆಪ ಹೇಳುತ್ತಿರುವುದು ರಾಜಕೀಯ ನಾಟಕ ಎಂದು ಆಪಾದಿಸಿದರು.

ಇದನ್ನೂ ಓದಿ: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ

ಸಾಮಾಜಿಕ, ರಾಜಕೀಯ ವಿಶ್ಲೇಷಕ ಕೋಡಿಹಳ್ಳಿ ಸಂತೋಶ್ ಮಾತನಾಡಿ, ಸುಪ್ರೀಂಕೋರ್ಟ್ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿ ಮೂರು ತಿಂಗಳು ಕಳೆದಿದ್ದರು ರಾಜ್ಯ ಸರ್ಕಾರ ದತ್ತಾಂಶ ಮುಂದಿಟ್ಟುಕೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ.

ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಮಾದಿಗ ಸಮುದಾಯ ಒಂಟಿಯಲ್ಲ.

ಸಂಘಟನೆ ಮಾಡಿಕೊಂಡು ಹೋರಾಡುತ್ತೇವೆ. ಒಳ ಮೀಸಲಾತಿ ಅನುμÁ್ಠನಗೊಳಿಸಲು ಇಷ್ಟವಿಲ್ಲದಿದ್ದರೆ ಮತ್ತೆ ಕೋರ್ಟಿಗೆ ಹೋಗುತ್ತೇವೆನ್ನುವುದಾದರೆ ಹೋಗಿ ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.

ಇದನ್ನೂ ಓದಿ: ಚಿತ್ರದುರ್ಗ CYBER ಪೊಲೀಸರ ಕಾರ್ಯಾಚರಣೆ | ಅಂತಾರಾಜ್ಯ ಗಾಂಜಾ ಪೆಡ್ಲರ್ ಬಂಧನ

ತುಮಕೂರು ವಿಶ್ವವಿದ್ಯಾನಿಲಯದ ಲೇಖಕ ಪ್ರಾಧ್ಯಾಪಕ ಡಾ.ನಾಗಭೂಷಣ ಬಗ್ಗನಡು ಮಾತನಾಡಿ, ಇಡೀ ದೇಶದಲ್ಲಿ ಕಳೆದ ನಲವತ್ತು ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಪ್ರತಿಭಟನೆ ಚಳುವಳಿಗಳು ನಡೆಯುತ್ತಲಿವೆ. ಕೊಟ್ಟ ಮೀಸಲಾತಿಯನ್ನು ಹಂಚಿ ತಿನ್ನಲು ಒಳ ಮೀಸಲಾತಿ ನೀಡುವುದಕ್ಕೆ ಅರ್ಧ ಶತಮಾನವಾಗಿದೆ. ಇದಕ್ಕಾಗಿ ಹೋರಾಟ ನಡೆಸಿದ ಅನೇಕರು ನಮ್ಮನ್ನೆಲ್ಲಾ ಅಗಲಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಜಾಣೆ ನಡೆ ಪ್ರದರ್ಶಿಸುತ್ತಿದೆ. 75 ವರ್ಷಗಳ ಕಾಲ ಮೀಸಲಾತಿ ಉಂಡವರು ಒಳ ಮೀಸಲಾತಿ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಚಿಂತನೆಯನ್ನಿಟ್ಟುಕೊಂಡು ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್ರವರ ಚಿಂತನೆಗಳನ್ನು ಹೊತ್ತವರು ಅವರ ಆಶಯಗಳನ್ನು ಏಕೆ ಮರೆತಿದ್ದಾರೆನ್ನುವುದೆ ಯಕ್ಷ ಪ್ರಶ್ನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹೊಸ ಬಂಡಿಗಳ ಆಗಮನ | ಹಬ್ಬಿದಾ ಮಲೆ ಮಧ್ಯದೊಳಗೆ

ಚಿಂತಕ ಶಿವಸುಂದರ್, ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ, ಹಿರಿಯ ಹೋರಾಟಗಾರ ಬಿ.ಪಿ.ಪ್ರಕಾಶ್‍ಮೂರ್ತಿ, ಹುಲ್ಲೂರು ಕುಮಾರ್‍ಸ್ವಾಮಿ, ಲಂಕೇಶ್ ವಿಚಾರ ವೇದಿಕೆಯ ಸಂಚಾಲಕ ಜಡೆಕುಂಟೆ ಮಂಜುನಾಥ್, ಕೊಟ್ಟಶಂಕರ್, ಪೆÇ್ರ.ಮಲ್ಲಿಕಾರ್ಜುನ್ ಆರ್.ಹಲಸಂಗಿ, ಬಿ.ಎಂ.ನಿರಂಜನ್, ಎಂ.ಆರ್.ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಒಳ ಮೀಸಲಾತಿ ಕುರಿತು ಮಾತನಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief Minister SiddaramaiahChitradurgaChitradurga LatestChitradurga newsChitradurga UpdatesConversationfeaturedInner ReservationJustice Nagmohandas CommissionReservationSupreme Courtಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ನ್ಯಾ.ನಾಗಮೋಹನ್‍ದಾಸ್ ಆಯೋಗಮೀಸಲಾತಿಮುಖ್ಯಮಂತ್ರಿ ಸಿದ್ದರಾಮಯ್ಯಸಂವಾದಸುಪ್ರೀಂ ಕೋರ್ಟ್
Share This Article
Facebook Email Print
Previous Article Habbida Malemadhyadolage Kannada Novel: 10. ಹೊಸ ಬಂಡಿಗಳ ಆಗಮನ | ಹಬ್ಬಿದಾ ಮಲೆ ಮಧ್ಯದೊಳಗೆ
Next Article ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ  Cultural Competition: ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ 
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up