
CHITRADURGA NEWS | 28 AUGUST 2024
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಮುರುಘಾ ಮಠದಿಂದ (Murugha mutt) ನಡೆಸುವ ಶರಣ ಸಂಸ್ಕøತಿ ಉತ್ಸವಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಆಹ್ವಾನಿಸಲಾಯಿತು.
ಇದನ್ನೂ ಓದಿ: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ

ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ ಕಳಸದ, ಸದಸ್ಯರಾದ ಡಾ ಬಸವಕುಮಾರ ಸ್ವಾಮೀಜಿ ಹಾಗೂ ಚಂದ್ರಶೇಖರ್ ಬೆಂಗಳೂರಿನಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ಆಹ್ವಾನಿಸಿದೆ.
ಇದನ್ನೂ ಓದಿ: ದೇವಸ್ಥಾನದ ಹುಂಡಿ ಮನೆಗಳ್ಳತನ ಮಾಡಿದ್ದ ಕಳ್ಳರಿಗೆ 3 ವರ್ಷ ಜೈಲು ಶಿಕ್ಷೆ
ಈ ವರ್ಷ ಶರಣ ಸಂಸ್ಕøತಿ ಉತ್ಸವದ ಜೊತೆಗೆ ಶ್ರೀ ಜಗದ್ಗುರು ಜಯದೇವ ಮಹಾಸ್ವಾಮಿಗಳವರ 150ನೆ ಜಯಂತ್ಯುತ್ಸವ ಕೂಡಾ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆತರಲು ಮನವಿ ಮಾಡಲಾಗಿದೆ ಎಂದು ಮುರುಘಾ ಮಠದ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
