By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: GAS LEAKAGE: ಹೊಸದುರ್ಗ ಘಟನೆ: ಬಳಕೆಯಾಗದ ವಾಟರ್ FILTER ಕ್ಲೋರಿನ್ ಅನಿಲ ಸೋರಿಕೆಯಾಗಿದ್ದೇಗೆ ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » GAS LEAKAGE: ಹೊಸದುರ್ಗ ಘಟನೆ: ಬಳಕೆಯಾಗದ ವಾಟರ್ FILTER ಕ್ಲೋರಿನ್ ಅನಿಲ ಸೋರಿಕೆಯಾಗಿದ್ದೇಗೆ ?

ಹೊಸದುರ್ಗ

GAS LEAKAGE: ಹೊಸದುರ್ಗ ಘಟನೆ: ಬಳಕೆಯಾಗದ ವಾಟರ್ FILTER ಕ್ಲೋರಿನ್ ಅನಿಲ ಸೋರಿಕೆಯಾಗಿದ್ದೇಗೆ ?

chitradurganews.com
Last updated: 10 September 2024 10:32
chitradurganews.com
10 months ago
Share
WATER FILTER
ಎಪಿಎಂಸಿ ಎದುರಿನಲ್ಲಿರುವ ಮಿಡಲ್ ಪಂಪ್‍ಹೌಸ್‍
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 SEPTEMBER 2024

ಹೊಸದುರ್ಗ: ಪಟ್ಟಣದ ಎಪಿಎಂಸಿ ಎದುರಿನಲ್ಲಿರುವ ಮಿಡಲ್ ಪಂಪ್‍ಹೌಸ್‍ನಲ್ಲಿ ನೀರು ಶುದ್ಧೀಕರಣ ಕ್ಲೋರಿನ್ ಲೀಕೇಜ್ (GAS LEAKAGE) ಆಗಿರುವ ಪರಿಣಾಮ ಸುಮಾರು 40ಕ್ಕೂ ಹೆಚ್ಚು ಜನ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಘಟನೆ ಸೆ.9 ಸೋಮವಾರ ಸಂಜೆ ನಡೆದಿತ್ತು.

ಸಂಜೆ 6 ಗಂಟೆ ಸುಮಾರಿಗೆ ಕ್ಲೋರಿನ್ ಲೋಕೇಜ್ ಆಗಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳು, ರಸ್ತೆಯಲ್ಲಿ ಓಡಾಡುತ್ತಿದ್ದವರು ಈ ಗಾಳಿ ಸೇವಿಸಿ ಸುಸ್ತಾಗಿದ್ದರು. ನಾಲ್ಕೈದು ಜನ ತೀವ್ರವಾಗಿ ಅಸ್ವಸ್ಥಗೊಂಡು ವಾಂತಿ ಮಾಡಿಕೊಂಡಿದ್ದರು. ತಕ್ಷಣ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: ಹೊಸದುರ್ಗದಲ್ಲಿ ವಾಟರ್ ಫಿಲ್ಟರ್ ಗ್ಯಾಸ್ ಸೋರಿಕೆ

ಘಟನೆ ನಡೆದ ತಕ್ಷಣ ತಜ್ಞರ ತಂಡ ಸ್ಥಳಕ್ಕೆ ಧಾವಿಸಿ ಕ್ಲೋರಿನ್ ಅನ್ನು ನೀರಿನಲ್ಲಿ ವಿಲೀನಗೊಳಿಸಿ ಗ್ಯಾಸ್ ಗಾಳಿಯಲ್ಲಿ ಬೆರೆಯುವುದನ್ನು ತಪ್ಪಿಸಿದೆ ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಶುದ್ಧೀಕರಣ ಘಟಕದ ಸುತ್ತಮುತ್ತಾ ಇರುವ ಕಲ್ಲೇಶ್ವರ ಬಡಾವಣೆ, ಅಯ್ಯಪ್ಪಸ್ವಾಮಿ ಬಡಾವಣೆ, ಗೊರವಿನಕಲ್ಲು, ಪುರದ ನಿವಾಸಿಗಳು ಉಸಿರಾಟದ ಸಮಸ್ಯೆಗೆ ಸಿಲುಕಿ ತಲೆಸುತ್ತು, ಕೆಮ್ಮಿನಂತಹ ಸಮಸ್ಯೆ ಎದುರಿಸಿದರು.

ಇದನ್ನೂ ಓದಿ: ದಿನ ಭವಿಷ್ಯ | ಇಂದು ನಿಮಗೆ ತುಂಬಾ ಸವಾಲಿನ ದಿನ, ನಿಮ್ಮನ್ನು ರಕ್ಷಿಸಿಕೊಳ್ಳಿ

ಈ ನೀರು ಶುದ್ಧೀಕರಣ ಘಟಕ 20 ವರ್ಷದಷ್ಟು ಹಳೆಯದಾಗಿದ್ದು, ಹಿರಿಯೂರು ಪಟ್ಟಣದ ನೀರು ಸರಬರಾಜು ಇಲಾಖೆಗೆ ಸೇರಿದ್ದು ಎನ್ನಲಾಗಿದೆ. ಆರಂಭದಲ್ಲಿ ಇಲ್ಲಿಂದ ನೀರು ಪಡೆಯಲಾಗುತ್ತಿತ್ತು. ಕೆಲ್ಲೋಡು ಬಳಿ ಪಂಪ್‍ಹೌಸ್ ನಿರ್ಮಾಣವಾದ ನಂತರ ಇದ ಬಳಕೆ ನಿಂತು ಹೋಗಿತ್ತು.

ಕಳೆದ ಏಳೆಂಟು ವರ್ಷಗಳಿಂದ ಬಳಕೆಯಾಗದೆ ನಿಂತಿದ್ದ ಈ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಭಾರೀ ಅಪಾಯ ತಪ್ಪಿದಂತಾಗಿದೆ. ಯಾವ ಕಾರಣಕ್ಕೆ ಸೋರಿಕೆ ಆಗಿದೆ ಎನ್ನುವುದನ್ನು ತನಿಖೆ ಮೂಲಕ ತಿಳಿಯಬೇಕಿದೆ.

ಇದನ್ನೂ ಓದಿ: ಕುರಿಗಾರರಿಗೆ ಗುರುತಿನ ಚೀಟಿ | ಯಾರೆಲ್ಲಾ ಅರ್ಜಿ ಹಾಕಬಹುದು ಗೊತ್ತಾ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:40 people sick40 ಜನ ಅಸ್ವಸ್ಥChitradurgaChitradurga newsChitradurga Updateschlorine leakGAS LEAKAGEHosadurgaKannada Latest Newspoisonous gasWater filterಕನ್ನಡ ಲೇಟೆಸ್ಟ್ ನ್ಯೂಸ್ಕ್ಲೋರಿನ್ ಸೋರಿಕೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ವಾಟರ್ ಫಿಲ್ಟರ್ವಿಷಾನಿಲಹೊಸದುರ್ಗ
Share This Article
Facebook Email Print
Previous Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 10 | ತುಂಬಾ ಸವಾಲಿನ ದಿನ, ನಿಮ್ಮಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ
Next Article Upper Bhadra Project Upper Bhadra Project: ಭದ್ರಾ ಮೇಲ್ದಂಡೆ ಯೋಜನೆ ಅನುದಾನ | ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up