By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    8 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    8 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    19 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    19 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    10 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    4 minutes ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    7 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    8 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ 

News Desk Chitradurga News
Last updated: 1 May 2025 19:40
News Desk Chitradurga News
1 year ago
Share
ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ
SHARE

CHITRADURGA NEWS | 01 MAY 2025

ಹೊಸದುರ್ಗ: ಇಲ್ಲಿನ ಸಾಣೇಹಳ್ಳಿ ಶ್ರೀಮಠದಲ್ಲಿ ಆಯೋಜಿಸಿದ್ದ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮದ ಸಾನಿಧ್ಯ ವಹಿಸಿ, ಧರ್ಮಾಸಕ್ತರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಮಾತನಾಡಿದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು, ದೇವರ ಬಗ್ಗೆ ಸರಿಯಾದ ಅರಿವು ನೀಡುವ ಕಾರ್ಯವೇ ದೀಕ್ಷೆ. ಎಲ್ಲರೂ ದೇವರು, ಧರ್ಮದ ಬಗ್ಗೆ ನಂಬಿಕೆ ಇರುವಂಥವರೇ. ಅವರನ್ನು ಆಸ್ತಿಕರು ಎನ್ನುವರು.

Also Read: ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..

ದೇವರು ಧರ್ಮದ ಬಗ್ಗೆ ಹೊಸ ರೀತಿ ವ್ಯಾಖ್ಯಾನ ನೀಡಿದವರು 12ನೇ ಶತಮಾನದ ಶರಣರು. ದೇವನೊಬ್ಬ ನಾಮ ಹಲವು. ವಿಶ್ವ ಚೈತನ್ಯ ಒಂದೇ. ದೇವರಲ್ಲಿ ಹೆಣ್ಣು, ಗಂಡೆಂಬ ಭೇದವಿಲ್ಲ. ದೇವರು ನಿರಾಕಾರ, ವಿಶ್ವವ್ಯಾಪಿ. ಇಂಥ ದೇವರನ್ನು ಹೊರಗಿನ ಕಣ್ಣುಗಳಿಂದ ನೋಡಲು ಸಾಧ್ಯವಿಲ್ಲ. ಸ್ಥಾವರ ಗುಡಿಗಳು ದೇವರ ತಾಣಗಳಲ್ಲ. ಪ್ರತಿಯೊಬ್ಬರ ಅಂತರಂಗದಲ್ಲಿರುವ ಚೈತನ್ಯವನ್ನೇ ಗುರು ಇಷ್ಟಲಿಂಗದ ಮೂಲಕ ಅಂಗೈಗೆ ಕರುಣಿಸುವರು. ಆದರೆ ಶರಣರು ಇರುವುದನ್ನು ದೇವರು ಎನ್ನುವರು.

ಆದರೆ ಗುಡಿಯಲ್ಲಿರುವ ದೇವರಿಗೆ ಇವ್ಯಾವ ಗುಣಗಳು ಇಲ್ಲ. ಆದರೆ ನಮ್ಮೊಳಗೆ ಇರುವ ಚೈತನ್ಯವೇ ದೇವರೆಂದು ಭಾವಿಸಿ ಅಂಗೈಯಲ್ಲಿ ಇಷ್ಟಲಿಂಗವನ್ನು ಕರುಣಿಸಿ ಈ ದೇಹಕ್ಕೆ ಚೈತನ್ಯ ನೀಡಿದರ ಬಸವಣ್ಣನವರು. ಆದ್ದರಿಂದ ಬಸವಣ್ಣನವರು ಇಷ್ಟಲಿಂಗದ ಜನಕ. ಬಸವಣ್ಣ ಜಗದ ಗುರು. ವಿಶ್ವಗುರು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆಯುವರು. ಪ್ರತಿಯೊಬ್ಬ ವ್ಯಕ್ತಿಗೂ ಸಂಸ್ಕಾರ ಬಹಳ ಮುಖ್ಯ. ಸಂಸ್ಕಾರದಿಂದ ಮಾತ್ರ ಏನಾದರೂ ಬದಲಾವಣೆ ಸಾಧ್ಯ. ಮಾನವನಿಗೆ ಸರಿಯಾದ ಸಂಸ್ಕಾರ ಸಿಕ್ಕರೆ ಮಹಾಮಾನವನಾಗುವನು.

ಬಸವಣ್ಣನವರು ಮನಸ್ಸು ಮಾಡಿದರೆ ವೈಭವದ ದೇವಸ್ಥಾನವನ್ನು ಕಟ್ಟಿಸಬಹುದಿತ್ತು. ಆದರೆ ಅದರಿಂದ ಜನರನ್ನು ದಿಕ್ಕು ತಪ್ಪಿಸಿ ದುರ್ಮಾರ್ಗದ ಕಡೆಗೆ ಕರೆದುಕೊಂಡು ಹೋಗುವುದನ್ನು ಗಮನಿಸಿ ತನ್ನ ದೇಹವನ್ನೇ ದೇವಾಲಯವನ್ನಾಗಿ ಮಾಡಿಕೊಂಡರು. ಹೊರಗಿರುವ ದೇವರನ್ನು ನಮ್ಮೊಳಗಡೆ ಚೈತನ್ಯದ ಮೂಲಕ ತಂದುಕೊಂಡರು.

Also Read: ಅಕ್ಷಯ ತೃತೀಯವು ಈ ರಾಶಿಯವರಿಗೆ ಶುಭ ಯೋಗ ತರಲಿದೆಯಂತೆ

ಭಗವಂತನೇ ತಂದೆ, ತಾಯಿ, ಬಂಧು ಬಳಗವಾಗುವನು. ಅರಿವನ್ನು ಮೂಡಿಸುವವರೇ ನಿಜವಾದ ಗುರು. ಅಲ್ಲಮಪ್ರಭುಗಳು ಬಸವಣ್ಣನವರನ್ನು ಜಗದ ಗುರು ಎಂದು ಒಪ್ಪಿಕೊಂಡಿದ್ದರು. ಆದ್ದರಿಂದಲೇ ಅವರು ವಿಶ್ವದ ಗುರುವಾದರು. ದೇವರು ಬೇರೆ ಅಲ್ಲ, ನಾನು ಬೇರೆ ಅಲ್ಲ ಎನ್ನುವ ಏಕಭಾವ ಪ್ರತಿಯೊಬ್ಬರಲ್ಲು ಬರಬೇಕು.

ವಿಪತ್ತು ಬಂದಾಗ ಮಾತ್ರ ಭಗವಂತನನ್ನು ಪೂಜೆ ಮಾಡದೇ ನಿತ್ಯವೂ ಪೂಜೆ, ಸ್ಮರಣೆ ಮಾಡಿಕೊಳ್ಳಬೇಕು. ದೇವರನ್ನು ಮರೆತರೆ ಹೊಡೆದ ಮಡಿಕೆಯಂತಾಗುವುದು. ಯಾವಾಗಲೂ ದೇವಸ್ಮರಣೆ ಮಾಡಬೇಕೆಂದರು. ದೇವರನ್ನು ಗುಡಿಯಲ್ಲಿ ನದಿಯಲ್ಲಿ, ಮರದಲ್ಲಿ ಕಾಣುವುದಲ್ಲ. ನಮ್ಮೊಳಗಡೆಯೇ ದೇವರನ್ನು ಕಂಡುಕೊಳ್ಳಬೇಕು.

ಬತ್ತುವ ಜಲ ಒಣಗುವ ಮರದ ಪೂಜೆಯನ್ನು ಶರಣರು ವಿರೋಧಿಸಿದರು. ಮೌಢ್ಯಗಳನ್ನು ಪ್ರಶ್ನೆ ಮಾಡುವುದರ ಮೂಲಕ ನಿಜಾಚರಣೆಯ ಬಗ್ಗೆ ಅರಿವು ಮೂಡಿಸಿದರು.

ಲಿಂಗಾಯತ ಧರ್ಮದ ನೀತಿ ಸಿದ್ಧಾಂತಗಳು ಅಷ್ಟಾವರಣ, ಪಂಚಾಚಾರ, ಷಟ್ ಸ್ಥಲಗಳು. ಲಿಂಗಾವಂತರು ಇದರ ಬಗ್ಗೆ ಅರಿವನ್ನು ಬೆಳೆಸಿಕೊಳ್ಳಬೇಕು. ಗುರು ಅರಿವನ್ನು ಮೂಡಿಸಿ ಇಷ್ಟಲಿಂಗವನ್ನು ಕರುಣಿಸುವನು. ಜಂಗಮ ಭಕ್ತರಿಗೆ ಸರಿಯಾದ ಮಾರ್ಗವನ್ನು ತೋರಿಸುವನು. ಪ್ರಸಾದ ಎಂದರೆ ಸರಿಯಾದ ತಿಳಿವಳಿಕೆಯನ್ನು ಪಡಪಡೆದುಕೊಳ್ಳುವುದು.

Also Read: ಪಿತ್ತದೋಷವಿರುವವರ ಆಹಾರ ಹೀಗಿರಲಿ

ಮನಸ್ಸಿನ ಶುದ್ಧಿಯಿಂದ ಆಡುವ ಮಾತುಗಳೆಲ್ಲವೂ ಮಂತ್ರಗಳಾಗುವವು. ಮನುಷ್ಯನಿಗೆ ನೀತಿ ಸಂಹಿತೆ ಇಲ್ಲದೇ ಹೋದರೆ ದಾರಿತಪ್ಪುವನು. ಕಾಯ ಶುದ್ದಿ ಹಾಗೂ ಕಾಯಕ ಶ್ರದ್ಧೆಯನ್ನು ಬೆಳೆಸಿಕೊಂಡರೆ ಮನುಷ್ಯ ನೆಮ್ಮದಿಯ ಬದುಕನ್ನು ಸಾಗಿಸುವನು.

ಇಷ್ಟಲಿಂಗ ಧರಿಸಿದವನು ಕುಲ ಅಳಿಸಿ ಶಿವಕುಲನಾಗುವನು. ನಾವೆಲ್ಲರೂ ಶಿವನ ಮಕ್ಕಳೆಂದು ಭಾವಿಸಿ .ಜಾತ್ಯಾತೀತ ಮನೋಭಾವನೆ ಬೆಳೆಸಿಕೊಳ್ಳಬೇಕು. ಗಣಾಚಾರ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಬಾಗಿದ ತಲೆ ಮುಗಿದ ಕೈಯಾಗಿಸುವ ಭಾಗ ಬೆಳೆಸಿಕೊಳ್ಳಬೇಕು.

ದೀಕ್ಷೆಯನ್ನು ಪಡೆಯುವ ಉದ್ದೇಶ ಅಂತರಂಗ, ಬಹಿರಂಗ ಶುದ್ದಿಯನ್ನು ಮಾಡಿಕೊಳ್ಳುವುದು. ಮೌಢ್ಯವನ್ನು ದೂರ ಮಾಡಿಕೊಂಡು ಸತ್ ಚಿಂತನೆ ಮಾಡಿಕೊಳ್ಳುವುದು. ದುರ್ಬುದ್ಧಿಯನ್ನು ಬಿಟ್ಟು ಸುಬುದ್ಧಿಯನ್ನು ಬೆಳೆಸಿಕೊಳ್ಳುವುದು.

12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಸಂಸ್ಕಾರ ನೀಡುವ ಸಲುವಾಗಿ `ಅನುಭವ ಮಂಟಪ’ ಸ್ಥಾಪಿಸಿದರು. ಅನುಭವ ಮಂಟಪ ಕಟ್ಟಡವಲ್ಲ; ವಿಚಾರ ವಿನಿಮಯಗಳ ಮಥನ. ಆ ಸಂಸ್ಕಾರದ ಫಲವಾಗಿ ಸಾಮಾನ್ಯನೂ ಅಸಾಮಾನ್ಯ, ಶರಣ, ಶರಣೆ, ಅನುಭಾವಿಗಳಾದರು. ಅಂಥವರೆಲ್ಲರೂ ಸೇರಿ ಹೊಸ ಸಮಾಜವನ್ನು ಸೃಷ್ಟಿಸಲು ಸಾಧ್ಯವಾಯಿತು. ಹದಗೆಡುವ, ಅಧೋಗತಿಗೆ ಹೋಗುವ ಬದುಕನ್ನು ವಿಕಾಸಗೊಳಿಸುವ ನಿಟ್ಟಿನಲ್ಲಿ ಈರೀತಿಯ ಸಂಸ್ಕಾರದ ಅಗತ್ಯವಿದೆ. ಅರಿವಿನ ಮೂಲಕ ಅಜ್ಞಾನವನ್ನು ನಿವಾರಿಸಿಕೊಳ್ಳಬೇಕು. ದೈಹಿಕ ಸ್ವಚ್ಛತೆ ಮುಖ್ಯ.

Also Read: ಚರ್ಮದ ಅಲರ್ಜಿ ಮತ್ತು ಶಿಲೀಂಧ್ರಗಳ ಸೋಂಕಿಗೆ ರೋಸ್ ವಾಟರ್ ಒಳ್ಳೆಯದೇ? 

ಮೌಢ್ಯವನ್ನು ನಂಬುವ, ಭವಿಷ್ಯ ಹೇಳುವ, ಕೇಳುವುದರ ಮೂಲಕ ಬದುಕನ್ನು ಬದಲಾಯಿಸಲಾಗುವುದಿಲ್ಲ. ಇಷ್ಟಲಿಂಗ ದೀಕ್ಷೆ ಕಡೆದುಕೊಂಡವರು ಲಿಂಗಾವಂತರಾಗಿ ವೈಜ್ಞಾನಿಕವಾಗಿ ಆಲೋಚನೆ ಮಾಡುವ ಶಕ್ತಿಯನ್ನು ಬೆಳೆಸಿಕೊಂಡರೆ ಖಂಡಿತ ಬದುಕನ್ನು ಬದಲಾಯಿಸಿಕೊಳ್ಳಬಹುದು.

ಪಂಚಾಚಾರಗಳೆಂದರೆ ಲಿಂಗಾಚಾರ, ಶಿವಾಚಾರ, ಸದಾಚಾರ, ಗಣಾಚಾರ, ಭೃತ್ಯಾಚಾರ. ಇವು ಬದುಕಿನ ನೀತಿಸಂಹಿತೆಗಳು. ಇವುಗಳ ಅನುಸಾರವಾಗಿ ಬದುಕನ್ನು ಸಾಗಿಸಿದರೆ ಬದುಕು ಸಾರ್ಥಕವಾಗುವುದು ಎಂದರು.

ಸಿರಿಮಠ ದೀಕ್ಷಾ ಕಾರ್ಯಕ್ರಮ ನಡೆಸಿಕೊಟ್ಟರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHosadurgaIshtalinga initiationKannada Latest NewsKannada NewsPanditaradhya Shivacharya Srisanehalliಇಷ್ಟಲಿಂಗ ದೀಕ್ಷೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಸಾಣೇಹಳ್ಳಿಹೊಸದುರ್ಗ
Share This Article
Facebook Email Print
Previous Article AI IMAGE ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..
Next Article ನಕಲಿ ಕಾರ್ಮಿಕ ಕಾರ್ಡ್ ಪತ್ತೆ ಮಾಡಿ | ಶಾಸಕ ವೀರೇಂದ್ರ (ಪಪ್ಪಿ)
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up