By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: JEE ಅಡ್ವಾನ್ಸ್ ಫಲಿತಾಂಶ | SRS ಕಾಲೇಜಿನ ಪೂಜಿತ್‌ ಕುಲಾಲ್‌ಗೆ 34ನೇ ರ್ಯಾಂಕ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » JEE ಅಡ್ವಾನ್ಸ್ ಫಲಿತಾಂಶ | SRS ಕಾಲೇಜಿನ ಪೂಜಿತ್‌ ಕುಲಾಲ್‌ಗೆ 34ನೇ ರ್ಯಾಂಕ್‌

ಮುಖ್ಯ ಸುದ್ದಿ

JEE ಅಡ್ವಾನ್ಸ್ ಫಲಿತಾಂಶ | SRS ಕಾಲೇಜಿನ ಪೂಜಿತ್‌ ಕುಲಾಲ್‌ಗೆ 34ನೇ ರ್ಯಾಂಕ್‌

News Desk Chitradurga News
Last updated: 2 June 2025 20:22
News Desk Chitradurga News
2 weeks ago
Share
JEE ಅಡ್ವಾನ್ಸ್ ಫಲಿತಾಂಶ | SRS ಕಾಲೇಜಿನ ಪೂಜಿತ್‌ ಕುಲಾಲ್‌ಗೆ 34ನೇ ರ್ಯಾಂಕ್‌
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 JUNE 2025

ಚಿತ್ರದುರ್ಗ: ಜೆಇಇ ಅಡ್ವಾನ್ಸ್ -2025ರ ಫಲಿತಾಂಶದಲ್ಲಿ 34ನೇ ರ್ಯಾಂಕ್ ಪಡೆಯುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಎಸ್ ಆರ್ ಎಸ್ ಕಾಲೇಜಿನ ವಿದ್ಯಾರ್ಥಿ ಕೆ.ಪಿ.ಪೂಜಿತ್‌ ಕುಲಾಲ್‌ ಅದ್ವಿತೀಯ ಸಾಧನೆ ಮಾಡಿದ್ದಾರೆ.

Also Read: ವಿವಿ ಸಾಗರ ಹಿನ್ನೀರಿನಲ್ಲಿ ಜಮೀನು ಮುಳುಗಡೆ | ಅಹವಾಲು ಆಲಿಸಲು ಬರುತ್ತಿದೆ ಅಧಿಕಾರಿಗಳ ತಂಡ

ತ್ರಿವೇಣಿ- 502, ಆನಂದ್‌ ಎನ್‌ ವೈ-559, ಹರ್ಷಿತ್‌ರಾಜ್‌ ಎನ್‌ ವಿ-1083, ರಕ್ಷಿತಾ ಟಿ ಎಂ-1947 ಹಾಗೂ ವಿಕಾಸ್‌ ಜಿ ನಾಯಕ್‌-3748 ನೇ ರ್ಯಾಂಕ್‌ ಪಡೆದಿದ್ದಾರೆ.

40 ವಿದ್ಯಾರ್ಥಿಗಳಲ್ಲಿ, 21 ವಿದ್ಯಾರ್ಥಿಗಳು IITಗೆ ಪ್ರವೇಶಾತಿ ಪಡೆಯುತ್ತಿರುವುದು ಐತಿಹಾಸಿಕ ದಾಖಲೆ.

ರಾಷ್ಟ್ರ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್‌ಗಳೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಸರಿಗಟ್ಟಿ, ಐಐಟಿ ಹಾಗೂ ಐಐಐಟಿ ಗಳಿಗೆ ಅರ್ಹತೆ ಗಳಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಅತೀ ಹೆಚ್ಚು ರ್ಯಾಂಕ್‌ಗಳನ್ನು ದಾಖಲಿಸಿದ ಮಧ್ಯ ಕರ್ನಾಟಕದ ಏಕೈಕ ಕಾಲೇಜು ಎಸ್‌ ಆರ್‌ ಎಸ್‌ ಪಿಯು ಕಾಲೇಜ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Also Read: ಪದವಿ ಪೂರ್ವ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ ಕೆ.ತಿಮ್ಮಯ್ಯ ಅಧಿಕಾರಿ ಸ್ವೀಕಾರ

ಅತ್ಯುತ್ತಮ ರ್ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಸಂಸ್ಥೆಯಿಂದ ಅಭಿನಂದಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesIIITIITJEE Advanced ResultKannada Latest NewsKannada NewsRankSrsಎಸ್.ಆರ್.ಎಸ್ಐಐಐಟಿಐಐಟಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜೆಇಇ ಅಡ್ವಾನ್ಸ್ ಫಲಿತಾಂಶರ್ಯಾಂಕ್
Share This Article
Facebook Email Print
Previous Article vv sagara dam ವಿವಿ ಸಾಗರ ಹಿನ್ನೀರಿನಲ್ಲಿ ಜಮೀನು ಮುಳುಗಡೆ | ಅಹವಾಲು ಆಲಿಸಲು ಬರುತ್ತಿದೆ ಅಧಿಕಾರಿಗಳ ತಂಡ
Next Article arecanut price list 59 ಸಾವಿರಕ್ಕೆ ಸ್ಥಿರವಾದ ರಾಶಿ ಅಡಿಕೆ ಧಾರಣೆ
Leave a Comment

Leave a Reply Cancel reply

Your email address will not be published. Required fields are marked *

ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Life Style
today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up