By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    5 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    5 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    5 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    6 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    7 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    15 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    15 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    16 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಮನಸೋತ ದೊಡ್ಡಸಿದ್ದವ್ವನಹಳ್ಳಿ ಜ್ಞಾನೇಶ್ ಜಮೀನಿನಲ್ಲಿ ಏನೆಲ್ಲಾ ಇದೆ ಗೊತ್ತಾ…?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಮನಸೋತ ದೊಡ್ಡಸಿದ್ದವ್ವನಹಳ್ಳಿ ಜ್ಞಾನೇಶ್ ಜಮೀನಿನಲ್ಲಿ ಏನೆಲ್ಲಾ ಇದೆ ಗೊತ್ತಾ…?

chitradurganews.com
Last updated: 29 August 2023 17:31
chitradurganews.com
3 years ago
Share
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಜ್ಞಾನೇಶ್
SHARE

ಚಿತ್ರದುರ್ಗ ನ್ಯೂಸ್: ದೊಡ್ಡಸಿದ್ದವ್ವನಹಳ್ಳಿಯ ಯುವ ರೈತ ಜ್ಞಾನೇಶ್ ಅವರ ಸಾವಯವ ಕೃಷಿ ಅಳವಡಿಸಿಕೊಂಡಿರುವ ತೋಟಕ್ಕೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಮನಸೋತರು.

ಮಂಗಳವಾರ ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದ ಸಚಿವರು, ಮಳೆಯಿಲ್ಲದೆ ಬೆಳೆ ಹಾನಿಯಾಗಿರುವ ಜಮೀನುಗಳ ವೀಕ್ಷಣೆ ನಡುವೆ, ಸಾವಯವ ಹಾಗೂ ಸುಸ್ಥಿತ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಜ್ಞಾನೇಶ್ ಅವರ ತಾಕಿಗೆ ಭೇಟಿ ನೀಡಿ ಸುಮಾರು 45 ನಿಮಿಷ ಅಲ್ಲೇ ಕಳೆದರು.

ಇಲ್ಲಿ ಬೆಳೆದಿದ್ದ ನಿಂಬೆ, ಹಲಸು, ಪಪ್ಪಾಯ, ದಾಳಿಂಬೆ, ಕರಿಬೇವು, ನುಗ್ಗೆ, ದಾಳಿಂಬೆ, ಮಾವು, ಬಾಳೆ ಹೀಗೆ ತರಹೇವಾರಿ ಬೆಳೆಗಳನ್ನು ಒಂದೊಂದಾಗಿ ವೀಕ್ಷಿಸಿದರು. ಕರಿಬೇವು, ನಿಂಬೆಯ ಪರಿಮಳ ಹೀರುತ್ತಾ ಸಾವಯವದ ಘಮಲು ಸವಿದರು.ಇದಾದ ನಂತರ ಹಸುವಿನ ಶೆಡ್‍ನಲ್ಲಿದ್ದ ದೇಸಿ ತಳಿಯ ಹಸುಗಳು, ಜೇನು ಸಾಕಾಣಿಕೆ ಹೀಗೆ ಒಂದೊಂದೆ

 ಮಾಹಿತಿ ಪಡೆಯುತ್ತಾ, ಲಾಭ ನಷ್ಟದ ಮಾಹಿತಿ ಪಡೆಯುತ್ತಾ ಜ್ಞಾನೇಶ್ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾನ ಮನಸ್ಕ 25 ರಿಂದ 30 ರೈತರು ಒಂದೆಡೆ ಸೇರಿ, ಪ್ರತಿ ಭಾನುವಾರ ಸಾವಯವ ಸಂತೆ ಮಾಡುವವುದು, ಗುಣಮಟ್ಟದ ಬೆಳೆಗಳನ್ನು ನಿಗದಿತ ದರದಲ್ಲೇ ಮಾರಾಟ ಮಾಡಿ, ಲಾಭ ಗಳಿಸುತ್ತಿರುವ ಬಗ್ಗೆಯೂ ರೈತ ಜ್ಞಾನೇಶ್ ಅವರಿಂದ ಮಾಹಿತಿ ಪಡೆದ ಸಚಿವರು ಸಂತಸ ವ್ಯಕ್ತಪಡಿಸಿದರು.

ಇಂತಹ ರೈತರು ಹಾಗೂ ಜಮೀನುಗಳ ಬಗ್ಗೆ ಅಧಿಕಾರಿಗಳು ತಿಳಿದುಕೊಳ್ಳಬೇಕು. ರೈತರ ಯಶೋಗಾಥೆಗಳ ಬಗ್ಗೆ ಪ್ರಚಾರ ನೀಡಬೇಕು ಎಂದು ಸೂಚನೆ ನೀಡಿದರು. ಇದೇ ವೇಳೆ ಜ್ಞಾನೇಶ್ ಕುಟುಂಬದವರ ಜತೆಗೂಡಿ ತೋಟಕ್ಕೆ ಭೇಟಿ ನೀಡಿದ ನೆನಪಿಗಾಗಿ ಒಂದು ಸಸಿಯನ್ನೂ ನೆಟ್ಟರು.

ಈ ವೇಳೆ ರೈತರನ್ನುದ್ದೇಶಿಸಿ ಮಾತನಾಡಿದ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಸಂಯೋಜಿತ ಸಮಗ್ರ ಕೃಷಿ ಪದ್ಧತಿ ಹಾಗೂ ಸಾವಯವ ಬೇಸಾಯ ಅಳವಡಿಕೆಯಿಂದ ಉತ್ತಮ ಆದಾಯ ದೊರೆತು ರೈತರಿಗೆ ಶಾಶ್ವತ ಆರ್ಥಿಕ ಭದ್ರತೆ ಸಿಗಲಿದ್ದು, ರೈತರು ಈ ನಿಟ್ಟಿನಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಕೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಭಾರತೀಯ ಕಿಸಾನ್ ಸಂಘ ದೇಸಿ ಹೆಸರಿನಲ್ಲಿ ಸಾವಯವ ಉತ್ಪನ್ನಗಳ ಬ್ರಾಂಡ್ ಸೃಷ್ಟಿಸಿ ಉತ್ತಮ ಬೇಡಿಕೆ ಪಡೆದಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಸಿದರು.

ಚಿತ್ರದುರ್ಗ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶ. ರೈತರು ಆತ್ಮವಿಶ್ವಾಸ ಕಳೆದುಕೊಳ್ಳದೆ ಬದುಕು ಗಟ್ಟಿಗೊಳಿಸಬೇಕು. ಸಾವಯವ ಕೃಷಿಯಲ್ಲಿ ಸಾರ್ಥಕ ಬದುಕು ಕಟ್ಟಿಕೊಂಡಿರುವ ಕೃಷಿಕ ಜ್ಞಾನೇಶ್ ಎಲ್ಲರಿಗೂ ಪ್ರೇರಣಾ ಶಕ್ತಿ ಹಾಗೂ ಆದರ್ಶವಾಗಿದ್ದಾರೆ ಎಂದರು. ಸಮಗ್ರ ಕೃಷಿ ಪದ್ಧತಿಯು ದೊಡ್ಡ ದೊಡ್ಡ ಹಿಡುವಳಿದಾರರಿಗೆ ಸೂಕ್ತವಲ್ಲ, ಇದೇನಿದ್ದರೂ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸೂಕ್ತವಾದುದು. ಯಾರು ಕಡಿಮೆ ಕೃಷಿ ಭೂಮಿ ಹೊಂದಿರುತ್ತಾರೆಯೋ ಅಂತಹ ರೈತರಿಗೆ ಸಮಗ್ರ ಕೃಷಿ ಪದ್ಧತಿ ಶಾಶ್ವತ ಆದಾಯ ತರಲಿದೆ. ಕೆಲವೊಮ್ಮೆ ತರಕಾರಿ ಬೆಳೆಗಳಿಗೆ ಉತ್ತಮ ಬೆಲೆ ದೊರೆತು ಒಳ್ಳೆಯ ಲಾಭ ಗಳಿಸಿದರೆ, ಇನ್ನೊಮ್ಮೆ ಮಾಡಿದ ಖರ್ಚು ಕೂಡ ದೊರೆಯದ ಪರಿಸ್ಥಿತಿ ಉಂಟಾಗುತ್ತದೆ. ಆದರೆ, ಇಂತಹ ಪರಿಸ್ಥಿತಿಯ ನಡುವೆಯೂ ಜ್ಞಾನೇಶ ಅವರು ಗುಣಮಟ್ಟ ಹಾಗೂ ಸಾವಯವ ಕೃಷಿಗೆ ಆದ್ಯತೆ ನೀಡಿ, ಒಳ್ಳೆಯ ಲಾಭ ಗಳಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಉನ್ನತ ವ್ಯಾಸಂಗ ಮಾಡಿ, ಸರ್ಕಾರಿ ಉದ್ಯೋಗ ತೊರೆದು, ಕೃಷಿಯತ್ತ ಆಕರ್ಷಿತರಾಗಿ ಸಾಧನೆ ಮಾಡಿರುವ ರೈತ ಜ್ಞಾನೇಶ್ ಇತರೆ ರೈತರಿಗೆ ಮಾದರಿ. ಜೇನು ಸಾಕಾಣಿಕೆ, ಹೈನುಗಾರಿಕೆ, ವಿವಿಧ ತೋಟಗಾರಿಕೆ ಬೆಳೆಗಳು, ಬೆಳೆಗಳ ಮೌಲ್ಯವರ್ಧನೆ ಹಾಗೂ ಮಾಡಿಕೊಂಡಿರುವ ಮಾರುಕಟ್ಟೆ ವ್ಯವಸ್ಥೆ ನಿಜಕ್ಕೂ ಇತರರಿಗೆ

ಅನುಕರಣೀಯ. ಕೃಷಿಯ ಸವಾಲು ಹಾಗೂ ಅದನ್ನು ಮೆಟ್ಟಿ ನಿಲ್ಲಲು ಸಾವಯವ ಕೃಷಿಗೆ ಇರುವ ಸಾಧ್ಯತೆಗಳ ಬಗ್ಗೆ ಗಮನ ಸೆಳೆದ ಸಚಿವರು, ರೈತರು ಸಾವಯವ ಕೃಷಿಯ ಲಾಭ ಪಡೆಯುವಂತೆ ಕರೆ ನೀಡಿದರು.

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ರೈತ ಜ್ಞಾನೇಶ್ ಅವರು ತಮ್ಮ ಬೆಳೆಗೆ ತಾವೇ ಗರಿಷ್ಟ ಮಾರಾಟ ದರವನ್ನು ನಿಗದಿ ಮಾಡಿಕೊಂಡು ಮಾರಾಟ ಮಾಡುತ್ತಾರೆ, ಗುಣಮಟ್ಟಕ್ಕೆ ಆದ್ಯತೆ ನೀಡುವ ಇವರು, ಕೇವಲ 03.5 ಎಕರೆಯಲ್ಲಿ ವರ್ಷಕ್ಕೆ ಖರ್ಚನ್ನು ತೆಗೆದು, ಸುಮಾರು 10 ಲಕ್ಷ ರೂ. ವರೆಗೂ ಲಾಭ ಮಾಡಿಕೊಳ್ಳುತ್ತಿದ್ದಾರೆ, ಇದು ಇತರೆ ರೈತರಿಗೆ ಮಾದರಿಯಾಗಿದೆ ಎಂದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಸಮಗ್ರ ಕೃಷಿ ತೋಟ ಮಾಡಿ ನಿರಂತರ ಲಾಭ ಗಳಿಸುತ್ತಿರುವ ರೈತ ಜ್ಞಾನೇಶ್ ಅವರ ಸಾಧನೆ ಬಗ್ಗೆ ವ್ಯಾಪಕ ಪ್ರಚಾರ ಆಗಬೇಕು, ರೈತರಿಗೆ ಇದರ ಅರಿವು ಮೂಡಬೇಕು ಎಂದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಂಟಿಕೃಷಿ ನಿರ್ದೇಶಕ ಮಂಜುನಾಥ್, ಗ್ರಾ.ಪಂ. ಅಧ್ಯಕ್ಷೆ ಭಾಗ್ಯಮ್ಮ, ತಹಸಿಲ್ದಾರ್ ನಾಗವೇಣಿ, ಜ್ಞಾನೇಶ್ ಅವರ ಸಹೋಧರ ತಿಪ್ಪೇಸ್ವಾಮಿ ಸೇರಿದಂತೆ ರೈತರು, ಅಧಿಕಾರಿಗಳು, ಕುಟುಂಬದವರು ಉಪಸ್ಥಿತರಿದ್ದರು.

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureChitradurgaD. SudhakarDoddasiddhavvanahallijnaneshKC Virendra PappiN. CheluvarayaswamynewsOrganicT. Raghumurthyಎನ್.ಚೆಲುವರಾಯಸ್ವಾಮಿಕೃಷಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಜ್ಞಾನೇಶ್ಟಿ.ರಘುಮೂರ್ತಿಡಿ.ಸುಧಾಕರ್ದೊಡ್ಡಸಿದ್ದವ್ವನಹಳ್ಳಿಸಾವಯವಸುದ್ದಿ
Share This Article
Facebook Email Print
Previous Article ಶಾಸಕ ಎಂ.ಚಂದ್ರಪ್ಪ ಕುವೆಂಪು ವಿವಿ ಗೌರವ ಡಾಕ್ಟರೇಟ್ ಪುರಸ್ಕತ ಶಾಸಕ ಎಂ.ಚಂದ್ರಪ್ಪಗೆ ದೇವರಾಜ ಅರಸು ಶಿಕ್ಷಣ ಸಂಸ್ಥೆ ಸಿಬ್ಬಂದಿಗಳಿಂದ ಗೌರವ ಸಮರ್ಪಣೆ
Next Article ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷರು ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಎಂ.ಮಲ್ಲಿಕಾರ್ಜುನಪ್ಪ ನಿಧನ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up