
CHITRADURGA NEWS | 05 FEBRUARY 2025
ಚಿತ್ರದುರ್ಗ: ಜಿಲ್ಲೆಯಾದ್ಯಂತ ಎಲ್ಲ ತಾಲೂಕುಗಳಲ್ಲಿ ಟ್ರ್ಯಾಕ್ಟರ್ ಮಾರಾಟಕ್ಕೆ ಪ್ರತಿನಿಧಿಗಳ ಉದ್ಯೋಗಕ್ಕೆ ಕೃಷ್ಣ ಏಜೆನ್ಸಿಸ್ ಅರ್ಜಿ ಆಹ್ವಾನಿಸಿದೆ.

ಅನುಭವ ಹೊಂದಿರುವ ಮಾರಾಟ ಪ್ರತಿನಿಧಿಗಳಿಗೆ ಮೊದಲ ಆದ್ಯತೆ ಇದ್ದು, ಆಕರ್ಷಕ ಸಂಬಳ, ಟಿಎ, ಡಿಎ, ಇನ್ಸೆಂಟಿವ್ ನೀಡಲಾಗುತ್ತದೆ.
ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆ | ನಿಯಮ ಮೀರಿದರೆ ಕ್ರಮದ ಎಚ್ಚರಿಕೆ
ಸ್ಥಳೀಯರಿಗೆ ಮೊದಲ ಆದ್ಯತೆ ಇದ್ದು, ಸ್ವಂತ ಬೈಕ್ ಹೊಂದಿರುವವರಿಗೆ ಅವಕಾಶ ಎಂದು ಹೇಳಿದೆ.
ಮೆಕ್ಯಾನಿಕ್ ಕೆಲಸ ಖಾಲಿಯಿದೆ:
ಇದೇ ಸಂಸ್ಥೆಯ ಹೊಸದುರ್ಗ, ಹೊಳಲ್ಕೆರೆ ಹಾಗೂ ಹಿರಿಯೂರು ಶಾಖೆಗೆ ಅನುಭವಿ ಮೆಕ್ಯಾನಿಕ್ಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಭರಮಸಾಗರ ಕೆರೆಯಲ್ಲಿ ಇಂದಿನಿಂದ ಬೋಟಿಂಗ್ | ಮುರುಡೇಶ್ವರದಿಂದ ಬಂದಿವೆ ಬೋಟ್
ಇದರೊಂದಿಗೆ ವರ್ಕ್ಶಾಪ್ ಸೂಪರ್ವೈಸರ್ ಹುದ್ದೆಗೂ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ, 2-4 ವರ್ಷ ಅನುಭವ ಹೊಂದಿರುವವರಿಗೆ ಆದ್ಯತೆ ಇದೆ.
ಹೆಚ್ಚಿನ ಮಾಹಿತಿಗೆ 9008415915 ಹಾಗೂ 96865 51168 ಸಂಪರ್ಕಿಸಲು ಕೋರಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
