ಮುಖ್ಯ ಸುದ್ದಿ
ಚಿತ್ರದುರ್ಗ KSRTC ನೂತನ ಡಿಸಿಯಾಗಿ ಕೆ.ವೆಂಕಟೇಶ್ ನೇಮಕ

Published on
CHITRADURGA NEWS | 07 MARCH 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಚಿತ್ರದುರ್ಗ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ಸಿ.ಇ.ಶ್ರೀನಿವಾಸ್ಮೂರ್ತಿ ಕೂಡಾ ವರ್ಗಾವಣೆಯಾಗಿದ್ದಾರೆ.
Also Read: ಚಿತ್ರದುರ್ಗ KSRTC ಡಿಸಿ ವರ್ಗಾವಣೆ
ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಶ್ರೀನಿವಾಸ್ಮೂರ್ತಿ ಅವರನ್ನು ನಿಯುಕ್ತಿ ಮಾಡಲಾಗಿದೆ.
ತೆರವಾಗಿರುವ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸ್ಥಾನಕ್ಕೆ ದಾವಣಗೆರೆ ವಿಭಾಗದ ವಿಭಾಗೀಯ ಯಾಂತ್ರಿಕ ಅಭಿಯಂತರರಾಗಿದ್ದ ಕೆ.ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.
Continue Reading
Related Topics:Appointed, C.E. Srinivasmurthy, Chitradurga, Chitradurga news, Chitradurga Updates, Davangere, DC, K. Venkatesh, Kannada Latest News, Kannada News, KSRTC, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕೆ.ವೆಂಕಟೇಶ್, ಕೆಎಸ್ಆರ್ಟಿಸಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಡಿಸಿ, ದಾವಣಗೆರೆ, ನೇಮಕ, ಸಿ.ಇ.ಶ್ರೀನಿವಾಸ್ಮೂರ್ತಿ

Click to comment